ಹೊನ್ನಾವರ:ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ ಆದರೆ ಅದನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವ ಕೆಲಸ ರಾಜ್ಯ ಸರ್ಕಾರದ್ದಾಗಿದೆ. ಆದರೆ ಆ ಕೇಲಸ ರಾಜ್ಯ ಸರ್ಕಾರ ಮಾಡದೇ ಇರುವ ಪರಿಣಾಮವೇ ನಮ್ಮ ಪರಿಸ್ಥಿತಿಯಲ್ಲಿ ಯಾವುದೆ ಸುಧಾರಣೆ ಕಾಣುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚೀವ ಅನಂತಕುಮಾರ ಹೆಗಡೆ ಗಂಭೀರ ಆರೋಪ ಮಾಡಿದರು. ಅವರು ಹೊನ್ನಾವರ ತಾಲೂಕಿನ ಮಾಗೋಡ ಭಾಗದಲ್ಲಿ ಹಮ್ಮಿಕೊಂಡ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ಸಾರ್ವಜನಿಕ ಸಭೆಯನ್ನು … [Read more...] about ಮಾಗೊಡದಲ್ಲಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಕಾರ್ಯಕರ್ತರ ಸಭೆ
ಕಾರ್ಯಕರ್ತರ ಸಭೆ
ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ
ಹೊನ್ನಾವರ :ಗುರುವಾರ ದಿ. 12 ರಂದು ಮುಂಜಾನೆ 10.30 ಗಂಟೆಗೆ ಪಟ್ಟಣದ ನ್ಯೂ ಇಂಗ್ಲೀಷ ಸ್ಕೂಲ್ ಸಭಾಭವನದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ ತಿಳಿಸಿದ್ದಾರೆ.ಈಗಾಗಲೇ ಹೊನ್ನಾವರ ತಾಲೂಕಿನಾದ್ಯಂತ ಕಳೆದ ದಿÀ : 23 ರಿಂದ ಮನೆ ಮನೆಗೆ ಕಾಂಗ್ರೆಸ್ ಕಾರ್ಯಕ್ರಮ ನಡೆಯುತ್ತಿದ್ದು ಈ ಕುರಿತಂತೆ ಪ್ರಗತಿ ಪರಿಶೀಲಿಸಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕರ್ತರನ್ನು … [Read more...] about ದಿ: 12 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಬೂತ್ ಕಾರ್ಯಕರ್ತರ ಸಭೆ