ಹೊನ್ನಾವರ:ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ'ಗೆ ಒಪ್ಪಿಸಬೇಕು ಮತ್ತು ವಿಶೇಷ ತುರ್ತು ನ್ಯಾಯಾಲಯ ಸ್ಥಾಪಿಸಿ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ, ಗೃಹ ಇಲಾಖೆಗೆ ಮನವಿ ಸಲ್ಲಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಆವರಣದಲ್ಲಿ ಕಾರ್ಯಕರ್ತರು ಹಿಂದು ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ವಿವಿಧ … [Read more...] about ಶರತ್ ಮಡಿವಾಳ ಹತ್ಯೆ ಪ್ರಕರಣದ ತನಿಖೆಯನ್ನು `ಎನ್ಐಎ’ಗೆ ಒಪ್ಪಿಸಬೇಕು, ಆಗ್ರಹಿಸಿ ಹಿಂದು ಜನಜಾಗೃತಿ ಸಮಿತಿ ಕಾರ್ಯಕರ್ತರ ಮನವಿ
ಕಾರ್ಯಕರ್ತರ
ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ
ಕಾರವಾರ:ನಿಷ್ಠಾವಂತ ಅಧಿಕಾರಿಗಳನ್ನು ಸರ್ಕಾರ ಪದೇ ಪದೇ ವರ್ಗಾವಣೆ ಮಾಡುತ್ತಿರುವದನ್ನು ಹಾಗೂ ಹಿಂದೂ ಸಂಘಟನೆ ಕಾರ್ಯಕರ್ತರ ಹತ್ಯೆ ಖಂಡಿಸಿ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ ಹೆಗಡೆ ಮಾತನಾಡಿ, ಕಾಂಗ್ರೆಸ್ ರಾಜ್ಯದಲ್ಲಿ ಆಡಳಿತಕ್ಕೆ ಬಂದನಂತರ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಮಹಿಳಾ ಅಧಿಕಾರಿಯೊಬ್ಬರು ಅವ್ಯವಹಾರ ಬಯಲು ಮಾಡಿದರೆ ಅವರನ್ನು … [Read more...] about ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಪ್ರತಿಭಟನೆ