ಕಾರವಾರ: ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರವೂ 2016-17 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು. ಪ್ರಸಕ್ತ ಸಾಲಿನಲ್ಲಿ ಸಮಾಜದ ಕೆಲಸ ನಿರ್ವಹಿಸುತ್ತಿರಬೇಕು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಪರಿಸರ ಸೌಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕøತಿಕ … [Read more...] about ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರ್ಯಕ್ರಮ
ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ಕಾರವಾರ:ಜಿಲ್ಲೆಯನ್ನು ಲಾಟರಿ ಮುಕ್ತ ವಲಯನ್ನಾಗಿಸುವ ನಿಟ್ಟಿನಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ, ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು (ಜಾರಿ) ಶಿರಸಿ ಮತ್ತು ಸಹಾಯಕ ನಿರ್ದೇಶಕರು, ಪಿಂಚಣಿ ಸಣ್ಣ ಉಳಿತಾಯ ಮತ್ತು ಆಸ್ತಿ-ಋಣ ನಿರ್ವಹಣೆ (ಉ.ಕ) ಕಾರವಾರ ಸದ್ಯಸರನ್ನೊಳಗೊಂಡು, ಜಿಲಾಧಿಕಾರಿ ಅಧ್ಯಕ್ಷತೆಯಲ್ಲಿ ಲಾಟರಿ ಹಾವಳಿ ನಿಯಂತ್ರಣ ಪ್ಲೈಯಿಂಗ್ ಸ್ಕ್ವಾಡ್ ರಚಿಸಲಾಗಿದೆ. ಜಿಲ್ಲೆಯಲ್ಲಿ ಅಭಿವೃದ್ಧಿ ಹೆಸರಿನಲ್ಲಿ, ಬಹುಮಾನ ಯೋಜನೆ ಹೆಸರಿನಲ್ಲಿ, ಹಬ್ಬ-ಉತ್ಸವ … [Read more...] about ಲಾಟರಿ ಹಾವಳಿ ; ಪ್ಲೈಯಿಂಗ್ ಸ್ಕ್ವಾಡ್ ರಚನೆ
ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಶ್ರಾವಣ ಸೋಮವಾರದ ನಿಮಿತ್ತ ಹಣಕೋಣದ ಪ್ರಸಿದ್ದ ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಬೆಳಗ್ಗೆ ನಡೆದ ರುಧ್ರಾಭಿಷೇಕ, ಪಂಚಾಮೃತಾಭಿಷೇಕ ಮೊದಲಾದ ಕಾರ್ಯಕ್ರಮಗಳಲ್ಲಿ ನೂರಾರು ಭಕ್ತರು ಭಾಗವಹಿಸಿದ್ದರು. ಕ್ಷೇತ್ರ ಪುರೋಹಿತರಾದ ಪ್ರಸನ್ನ ಪ್ರಭಾಕರ ಜೋಶಿ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು. ಊರಿಗೆ ಯಾವದೇ ರೀತಿಯ ಸಂಕಷ್ಟ ಬರಬಾರದು ಎಂದು ಭಕ್ತರು ಪ್ರಾರ್ಥಿಸಿದರು. 24ಗಂಟೆಗಳ ಕಾಲ ನಿರಂತರ ಭಜನೆ ನಡೆಸಲು … [Read more...] about ರಾಮನಾಥ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ
ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ:ರಾಷ್ಟ್ರೀಯ ಸೇವಾ ಯೋಜನೆ 15 ದಿನಗಳ ಕಾಲ ಹಮ್ಮಿಕೊಂಡಿರುವ "ಸ್ವಚ್ಛತಾ ಪಕ್ವಾರ'ಆಂದೋಲನದ ಅಂಗವಾಗಿ ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಸೋಮವಾರ ಪಟ್ಟಣದಲ್ಲಿ ಸ್ವಚ್ಛತೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮಗಳು ನಡೆದವು. ಪ್ರಭಾತನಗರದ 3 ವಾರ್ಡಗಳಲ್ಲಿನ ಮನೆ ಮನೆಗೆ ಭೇಟಿ ನೀಡಿದ ವಿದ್ಯಾರ್ಥಿಗಳು ಘನತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಪಟ್ಟಣ ಪಂಚಾಯಿತಿ ಹೊರಡಿಸಿರುವ … [Read more...] about ಸ್ವಚ್ಛತೆಯ ಕುರಿತು ಅರಿವು ಕಾರ್ಯಕ್ರಮ
ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ
ಪರಮಪೂಜ್ಯ ಪದ್ಮವಿಭೂಷಣ ಡಾ|| ಡಿ ವಿರೇಂದ್ರ ಹೆಗ್ಗಡೆಯವರು ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ರಾಜ್ಯಾದಾದ್ಯಂತ ಕರೆ ನೀಡಿದ ಹಿನ್ನೆಲೆಯಲ್ಲಿ ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ 69 ಕಡೆಗೆ ದೇವಸ್ತಾನದ ಒಳಾಂಗಣ - ಹೊರಾಂಗಣ ಆವರಣ, ನಾಗನಕಟ್ಟೆ, ಚೌಡಿಕಟ್ಟೆ, ಜಟಕ, ಗುಡಿ-ಗೋಪುರಗಳ ಆವರಣ ಸ್ವಚ್ಛತಾ ಕಾರ್ಯಕ್ರಮಗಳನ್ನು ಪ್ರಗತಿಬಂಧು ಸ್ವ ಸಹಾಸಂಘಗಳ ಒಕ್ಕೂಟ, ದೇವಸ್ಥಾನ ಆಡಳಿತ ಸಮಿತಿ ವಿವಿಧ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ … [Read more...] about ಹೊನ್ನಾವರ-ಭಟ್ಕಳ ತಾಲೂಕಿನಲ್ಲಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ