ಕಾರವಾರ:ಭಾಷಾ ಸಾಮರಸ್ಯದ ಮೂಲಕ ಒಗ್ಗಟ್ಟು ಮೂಡಿಸುವ ಪ್ರಯತ್ನ ನಡೆಯಬೇಕಿದೆ ಎಂದು ಕಾರವಾರ ಆಕಾಶವಾಣಿ ನಿಲಯದ ಮುಖ್ಯಸ್ಥ ಎಚ್.ಬಿ.ರಾಮಡಗಿ ಹೇಳಿದರು. ಆಕಾಶವಾಣಿ ಕೇಂದ್ರದಲ್ಲಿ ಭಾನುವಾರ ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಿಲಯದ ಸಿಬ್ಬಂದಿ ಪರಸ್ಪರ ಪ್ರೀತಿ, ವಿಶ್ವಾಸದಿಂದ ಸಹಬಾಳ್ವೆ ನಡೆಸುವುದರ ಮೂಲಕ ನಮ್ಮಲ್ಲಿನ ಭಿನ್ನಾಯಭಿಪ್ರಾಯ, ದು:ಖ, ನೋವು ಮರೆಯಲು ಉತ್ಸವಗಳ ಅಗತ್ಯವಿದೆ ಎಂದರು. ನಮ್ಮ … [Read more...] about ರಿಕ್ರಿಯೇಷನ್ ಕ್ಲಬ್ ವತಿಯಿಂದ ಜರುಗಿದ ಆಮ್ಗೇಲೆ ಫೆಸ್ತ್ ಕಾರ್ಯಕ್ರಮ
ಕಾರ್ಯಕ್ರಮ
ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಕಾರವಾರ:ಹಬ್ಬುವಾಡಾದಲ್ಲಿರುವ ಇಸ್ಕಾನ್ನ ಶ್ರೀ ಜಗನ್ನಾಥ್ ಮಂದಿರದಲ್ಲಿ ಆ. 14,15 ಮತ್ತು 16 ರಂದು ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮಂದಿರದಲ್ಲಿ ಆ. 14 ರಿಂದ ಪ್ರತಿದಿನ ಸಾಯಂಕಾಲ 5.30 ಗಂಟೆಗೆ ಜನ್ಮಾಷ್ಠಮಿ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದೆ. ಮೂರು ದಿನಗಳವರೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಅಭಿಷೇಕ, ಭಜನೆ, ಕೀರ್ತನೆ, ನಾಟಕ, ಮಕ್ಕಳ ಸಾಂಸ್ಕøತಿಕ ಕಾರ್ಯಕ್ರಮ, ಪ್ರವಚನ, ಪೂಜೆ, … [Read more...] about ಶ್ರೀ ಕೃಷ್ಣ ಜನ್ಮಾಷ್ಠಮಿ ನಿಮಿತ್ತ ವಿವಿಧ ಧಾರ್ಮಿಕ ಕಾರ್ಯಕ್ರಮ
ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ
ದಿನಾಂಕ 11/8/17 ರಂದು ಹಿರೇಗುತ್ತಿ ಗ್ರಾಮದ ಮೊರಬದಲ್ಲಿ ಹಳ್ಳೇರ ಜಾತಿಗೆ ಸೇರಿದ ಭಾಗದಲ್ಲಿ ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಉಜ್ವಲ ಯೋಜನೆಯಡಿ 2011 ಕ್ಕೂ ಪೂರ್ವದಲ್ಲಿ ನೋಂದಣಿಯಾದ, ಇದುವರೆಗೂ ಎಲ್.ಪಿ.ಜಿ. ಗ್ಯಾಸ್ ಸಂಪರ್ಕ ಹೊಂದಿರದ ಅರ್ಹ ಬಿಪಿಎಲ್ ಕಾರ್ಡದಾರರಾದ ಯಮುನಾ ಹಳ್ಳೇರ, ಮಂಗಲಾ ಹಳ್ಳೇರ, ನಾಗಮ್ಮ ಹಳ್ಳೇರ, ಮಾದೇವಿ ಹಳ್ಳೇರ, ಸುಮಿತ್ರಾ ಬಾಂದೇಕರ, ಲಲಿತಾ ನಾಯ್ಕ, ಕುಮಾರಿ ಹರಿಕಾಂತ, ನಿರ್ಮಲಾ ಹರಿಕಾಂತ, ಜಟ್ಟಿ ಹರಿಕಾಂತ ಇವರುಗಳಿಗೆ ಬೆಳಕು … [Read more...] about ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ
ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ಹೊನ್ನಾವರ ;ರೋಟರಿ ಕ್ಲಬ್ ಹೊನ್ನಾವರ ಅರಣ್ಯ ಇಲಾಖೆ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮವನ್ನು ನಡೆಯಿತು, ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಇವೆಂಟ್ ಛೇರಮನ ರೋ||ಸತ್ಯ ಜಾವಗಲ್ ಈ ವರ್ಷ ನಮ್ಮ ಕ್ಲಬ್ನಿಂದ ವಿಶೇಷವಾಗಿ ಮಕ್ಕಳಲ್ಲಿ ಪರಿಸರ ಜಾಗೃತಿ ಹಾಗೂ ಪರಿಸರವನ್ನು ಪ್ರೀತಿಸುವ ಮನೋಭಾವ ಮೂಡಿಸುವ ಸಲುವಾಗಿ ರೋಟರಿ ಪರಿವಾರದೊಂದಿಗೆ ಅವರ ಮಕ್ಕಳ ಹೆಸರಲ್ಲಿ ಮಕ್ಕಳ … [Read more...] about ರೋಟರಿ ಉದ್ಯಾನವನದಲ್ಲಿ ವಿಶಿಷ್ಠವಾಗಿ ವನಮಹೊತ್ಸವ ಕಾರ್ಯಕ್ರಮ
ನೋಟ್ಬುಕ್ ವಿತರಣಾ ಕಾರ್ಯಕ್ರಮ
ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರ್ನ ಶಾಲೆಯಲ್ಲಿ ಸಂಪ್ರಭಾ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಶ್ರೀ ಶಂಭುಲಿಂಗೇಶ್ವರ ಸಾಸ್ಕøತಿಕ ಹಾಗೂ ಕ್ರೀಡಾ ಸಂಘ ಮೂಡ್ಕಣಿ ಇವರ ಸಹಕಾರದಲ್ಲಿ 5ನೇ ವರ್ಷದ ನೋಟ್ಬುಕ್ ವಿತರಣಾ ಕಾರ್ಯಕ್ರಮವನ್ನು ತಾ.ಪಂ. ಸದಸ್ಯರಾಸ ಲೋಕೇಶ ಡಿ. ನಾಯ್ಕ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿ ಪ್ರತೀ ವರ್ಷವೂ ಇಂತಹ ಕಾರ್ಯಕ್ರಮವನ್ನು ಸಂಘಟಿಸುತ್ತಿರುವುದಕ್ಕೆ ಅಭಿನಂದಿಸಿದಲ್ಲದೇ ವಿದ್ಯಾರ್ಥಿಗಳು ಇಂತಹ ದಾನಿಗಳು ನೀಡಿದ ಪಟ್ಟಿ … [Read more...] about ನೋಟ್ಬುಕ್ ವಿತರಣಾ ಕಾರ್ಯಕ್ರಮ