ಕಾರವಾರ:ತೆರಿಗೆ ಪದ್ದತಿ ಇನ್ನಷ್ಟು ಸರಳವಾಗುವದರ ಮೂಲಕ ಹೆಚ್ಚಿನ ಜನರನ್ನು ತಲುಪುವಂತಾಗಬೇಕು ಎಂದು ಸಹ್ಯಾದ್ರಿ ಗೇರು ಸಂಸ್ಕರಣೆ ಉದ್ಯಮಿ ಮುರಳಿಧರ ಪ್ರಭು ಹೇಳಿದರು. ನಗರದ ಆದಾಯ ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಕ್ಲಿಷ್ಟಕರ ಕಾನೂನು ಹಾಗೂ ಹೆಚ್ಚಿನ ತೆರಿಗೆಯಿಂದಾಗಿ ಪ್ರಾಮಾಣಿಕರೂ ಅಡ್ಡದಾರಿ ಹಿಡಿಯುವಂತಾಗಿದೆ. ತೆರಿಗೆ ಸುದಾರಣಾ ನೀತಿಗಳು ಅನುಷ್ಠಾನಗೊಂಡಲ್ಲಿ ಎಲ್ಲರೂ ಸ್ವಯಂ … [Read more...] about ತೆರಿಗೆ ಕಚೇರಿಯಲ್ಲಿ ನಡೆದ ತೆರಿಗೆ ದಿನಾಚರಣೆ ಕಾರ್ಯಕ್ರಮ
ಕಾರ್ಯಕ್ರಮ
ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಕಾರವಾರ:ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಕೀಲರ ಸಂಘದ ವತಿಯಿಂದ "ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು" ಕಾರ್ಯಕ್ರಮ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ. ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ಜಾಗೃತಗೊಳಿಸಲು ಕಾನೂನು ಪ್ರಾಧಿಕಾರವೂ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಹಿಳೆಯರು … [Read more...] about ಮಹಿಳೆಯರಿಗಾಗಿ ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಹಳಿಯಾಳ :ಅತಿಯಾದ ಜನಸಂಖ್ಯಾವೃದ್ದಿಯು ಅಭಿವೃದ್ದಿಗೆ ಮಾರಕವಾಗಿದ್ದು ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಅತಿ ಅಗತ್ಯವಾಗಿದ್ದು ಜನಸಂಖ್ಯಾ ನಿಯಂತ್ರಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದ್ದು ಕುಟುಂಬ ಕಲ್ಯಾಣ ಯೋಜನೆಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳುವ ಮುಖಾಂತರ ಚಿಕ್ಕ ಕುಟುಂಬ ಹೊಂದಿ ದೇಶದ ಅಭಿವೃದ್ದಿಗೆ ಸಹಕರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ … [Read more...] about ವಿಶ್ವ ಜನಸಂಖ್ಯಾ ದಿನಾಚಾರಣೆ ಕಾರ್ಯಕ್ರಮ ಜಾಥಾಕ್ಕೆ ಚಾಲನೆ
ಶಿರಡಿ ಬಾಬಾ ಮೂರ್ತಿ ಪ್ರತಿಷ್ಟಾಪನೆಯ ಸುವರ್ಣ ಮಹೋತ್ಸವ
ಕಾರವಾರ:ಸಾಯಿಕಟ್ಟಾದಲ್ಲಿನ ಸಾಯಿ ಮಂದಿರದಲ್ಲಿ ಶಿರಡಿ ಬಾಬಾ ಮೂರ್ತಿ ಪ್ರತಿಷ್ಟಾಪನೆಯ ಸುವರ್ಣ ಮಹೋತ್ಸವ ಹಾಗೂ ಗುರುಪೂರ್ಣಿಮೆ ನಡೆಯಿತು. ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ ಪ್ರಾದ್ಯಾಪಕ ಡಾ. ವೆಂಕಟೇಶ ಗಿರಿ ಕಾರ್ಯಕ್ರಮ ಉದ್ಘಾಟಿಸಿದರು. ವೈದ್ಯಾಧಿಕಾರಿ ಡಾ. ಕದಂ, ಪ್ರಮುಖರಾದ ದೇವಿದಾಸ ನಾಯ್ಕ, ಅಶೋಕ ಗಾಂವ್ಕರ್, ಡಿ.ಆರ್. ನಾಯ್ಕ, ಅರುಣ ನಾಯ್ಕ ಇತರರಿದ್ದರು. ಶಿಕ್ಷಕ ಸಂತೋಷ ಶೇಟ್ ನಿರ್ವಹಿಸಿದರು. ಸಾಯಶ್ರೀ ಶೇಟ್ ಪ್ರಾರ್ಥಿಸಿದರು. ಜಿ.ಎಸ್ ನಾಯ್ಕ … [Read more...] about ಶಿರಡಿ ಬಾಬಾ ಮೂರ್ತಿ ಪ್ರತಿಷ್ಟಾಪನೆಯ ಸುವರ್ಣ ಮಹೋತ್ಸವ
ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ
ಹೊನ್ನಾವರ;ಶೃಂಗೇರಿ ಜಗದ್ಗುರು ಶ್ರೀ ಶ್ರೀ ಭಾರತಿತೀರ್ಥ ಮಹಾಸ್ವಾಮಿಗಳ ಮಾರ್ಗದರ್ಶನ ಹಾಗೂ ದಿವ್ಯ ಆರ್ಶೀವಾದಗಳಿಂದ ಆರಂಭವಾದ ಕೊಂಕಣಿಖಾರ್ವಿ ಸಮಾಜದ ಸಾಮೂಹಿಕ ಗುರುದರ್ಶನ ಕಾರ್ಯಕ್ರಮ ಶೃಂಗೇರಿ ಗುರುಭವನದಲ್ಲಿ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಹೆಚ್ಚಿನ ಸಮಾಜ ಬಾಂಧವರು ಗುರುದರ್ಶನ ಪಡೆದರು. ಗುರುವಂದನೆ ಸ್ವೀಕರಿಸಿ ಆಶಿರ್ವಚನ ನೀಡಿದ ಜಗದ್ಗುರು ಶ್ರೀ ಶ್ರೀ ಭಾರತೀ ತೀರ್ಥ ಮಹಾಸ್ವಾಮಿಗಳು, ಉತ್ತಮ ಮಾರ್ಗದರ್ಶಕರಾಗಿ ಸದಾಕಾಲ ಶೀಷ್ಯರ ಹಿತ ಬಯಸುವವರೆ … [Read more...] about ಕೊಂಕಣಿ ಖಾರ್ವಿ ಸಮಾಜದವರಿಂದ ಗುರುದರ್ಶನ ಕಾರ್ಯಕ್ರಮ