ಹೊನ್ನಾವರ:ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಾಜದಲ್ಲಿ ಒಂದಾದ ಅಂಬಿಗ ಸಮಾಜದ ಶೃಂಗೇರಿ ಗುರುದರ್ಶನ ಕಾರ್ಯಕ್ರಮ ಜುಲೈ 15ರಂದು ಶನಿವಾರ ಗುರುಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಧರ್ಮಾಧಿಕಾರಿ ಡಾ. ಎಚ್ ವಿ. ನರಸಿಂಹಮೂರ್ತಿಯವರು ತಿಳಿಸಿದ್ದಾರೆ. ಶೃಂಗೇರಿ ಜಗದ್ಗುರು ಪೀಠವು ಎಲ್ಲಾ ಸಮಾಜದವರು ನಡೆದುಕೊಳ್ಳುವ ಗುರುಪೀಠವಾಗಿದ್ದು, ಅಂಬಿಗ ಸಮಾಜವು ಕೂಡ ಅನಾದಿ ಕಾಲದಿಂದಲೂ ಗುರುಪೀಠವಾಗಿ ನಡೆದುಕೊಂಡು ಬಂದಿದೆ. ಶೃಂಗೇರಿ ಜಗದ್ಗುರು ಶಂಕರಾಚಾರ್ಯ … [Read more...] about ಜುಲೈ 15, ಶೃಂಗೇರಿಯಲ್ಲಿ ಅಂಬಿಗ ಸಮಾಜದ ಗುರುದರ್ಶನ ಕಾರ್ಯಕ್ರಮ
ಕಾರ್ಯಕ್ರಮ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ಮಂಗಳವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ದೇಶದ ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಜನಸಂಖ್ಯೆಯನ್ನು ನಿಯಂತ್ರಿಸುವ ಅಗತ್ಯವಿದೆ ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅಭಿಪ್ರಾಯ ವ್ಯಕ್ತಪಡಿಸಿದರು.ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಪ್ರಗತಿಗೆ ಮಾರಕವಾಗಿದೆ. ಎಲ್ಲರಿಗೂ ಉತ್ತಮ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಗಳನ್ನು ಕಲ್ಪಿಸಲು ಜನಸಂಖ್ಯೆ … [Read more...] about ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಛೇರಿ ಸಭಾಂಗಣದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮ
ವನವಹೋತ್ಸವ ಕಾರ್ಯಕ್ರಮ
ಹೊನ್ನಾವರಜನತಾ ವಿದ್ಯಾಲಯ ಕಾಸರಕೋಡನಲ್ಲಿ ಸಂಗಮ ಸೇವಾ ಟ್ರಸ್ಟ್ ಹಾಗೂ ಕೆ.ವಿ.ಜೆ.ಬ್ಯಾಂಕ ಇವರ ಸಂಯುಕ್ತ ಆಶ್ರಯದಲ್ಲಿ ವನವಹೋತ್ಸವ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕೆ.ವಿ.ಜಿ ಬ್ಯಾಂಕ ಮ್ಯಾನೆಜÀರ ಶ್ರೀಕಾಂತ ಹೊಳ್ಳ, , ಇವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ. ಮಾತನಾಡಿ ಕಳೆದ ವರ್ಷದ ಜಾಗದಲ್ಲಿ ಸಸಿನೆಡುವುದು ಯೋಗ್ಯವಲ್ಲ. ಆದರೆ ಇಲ್ಲಿ ಹಾಗಿಲ್ಲ ಶಾಲೆಯು ಹಸಿರು ಅದನ್ನು ಸುಳ್ಳನಾಗಿಸಿದೆ. ಇಲ್ಲಿ ವೃಕ್ಷ ಸಂಪತ್ತಿದೆ … [Read more...] about ವನವಹೋತ್ಸವ ಕಾರ್ಯಕ್ರಮ
ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ಹೊನ್ನಾವರ;‘ತಾಲೂಕಿನ ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. , ಮಂಕಿ ಬ್ಲಾಕ್ ಕಾಂಗ್ರೇಶ ಅಧ್ಯಕ್ಷ ಚಂದ್ರಶೇಖರ ಗೌಡ, ಅಧ್ಯಕ್ಷತೆಯನ್ನು ವಹಿಸಿದ್ದರು. ಹೊನ್ನಾವರ ಭಟ್ಕಳ ವಿಧಾನಸಭಾ ಕ್ಷೇತ್ರದ ಜನಪ್ರೀಯ ಶಾಸಕ ಮಂಕಾಳ ವೈದ್ಯ ಮಾತನಾಡಿ ಸಾಮಾನ್ಯ ಬಡ ಜನರಿಗೆ ಏನು ಕೊಡಬೇಕು ಎಂದು ನಾನು ಕಲಿತಿದ್ದೇನೆ ನನ್ನ ಮೊದಲ ಆದ್ಯತೆ ಶಿಕ್ಷಣ. ಚಿತ್ತಾರ ಅಭಿವೃದ್ದಿಯಾಗಬೇಕಾದರೆ ಕೇವಲ ರಸ್ತೆ ಮಾಡಿದರೆ ಹಾಗೂ ಬ್ರೀಡ್ಜ ಮಾಡಿದರೆ ಆಗುವುದಿಲ್ಲ. ಬದಲಿಗೆ ಮಕ್ಕಳಿಗೆ … [Read more...] about ಚಿತ್ತಾರದಲ್ಲಿ ಜನಸ್ಪಂದನಾ ಕಾರ್ಯಕ್ರಮ
ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ
ಹೊನ್ನಾವರ ; ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ಕಾರದಲ್ಲಿ ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ ನಡೆಯತು. ತಾ.ಪಂ. ಸದಸ್ಯÀ ಲೋಕೇಶ ನಾಯ್ಕ ಉದ್ಘಾಟಿಸಿದರು. ಗ್ರಾ, ಪಂ. ಸದಸ್ಯÀ ಗಜಾನನ ಹೆಗಡೆ ಸುಮಾರು 15000 ರೂ. ಗಳ ನೋಟ್ ಬುಕ್ಗಳನ್ನು ನೀಡಿ.ನಂತರ ಮಾತನಾಡಿ ಇವತ್ತಿನ ವಿದ್ಯಾರ್ಥಿಗಳ ಜನ್ಮ ದಿನ ಸಂಬ್ರಮಾಚರಣೆಯು ಅತ್ಯಂತ ವಿನೂತನವಾದ ಕಾರ್ಯಕ್ರಮವಾಗಿದ್ದು ಈ ರೀತಿಯಲ್ಲಿ ಹಮ್ಮಿಕೊಂಡಿದ್ದು ತಾಲೂಕಿನಲ್ಲಿಯೇ … [Read more...] about ವಿದ್ಯಾರ್ಥಿಗಳ ಹುಟ್ಟು ಹಬ್ಬ್ದ ಸಂಬ್ರಮಾಚರಣೆ & ಉಚಿತ ನೋಟ್ ಬುಕ್ ವಿತರಣಾ ಕಾರ್ಯಕ್ರಮ