ಹೊನ್ನಾವರ :ವಿಶ್ವ ಸಂಸ್ಥೆ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ದಿನವೆಂದು ಘೋಷಿಸಿದ ಹಿನ್ನೆಲೆಯಲ್ಲಿ ಹೊನ್ನಾವರದ ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಪದವಿ ಮಹಾವಿದ್ಯಾಲಯದ ಪ್ರಾಚಾರ್ಯರಾದ ಪ್ರೊ. ಎಸ್ ಎಸ್ ಹೆಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಯೋಗದ ಮಹತ್ವವನ್ನು ತಿಳಿಸಿದರಲ್ಲದೇ ಯೋಗ ಪ್ರಾತ್ಯಕ್ಷಿಕೆಯಲ್ಲಿಯೂ ಪಾಲ್ಗೊಂಡರು. ಪದವಿ ಪೂರ್ವ … [Read more...] about ಎಸ್. ಡಿ. ಎಂ. ಮಹಾವಿದ್ಯಾಲಯ, ಎನ್ಸಿಸಿ ನೌಕಾ ಹಾಗೂ ಭೂ ಸೇನಾ ಘಟಕಗಳ ವತಿಯಿಂದ ಯೋಗ ಕಾರ್ಯಕ್ರಮ
ಕಾರ್ಯಕ್ರಮ
ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಹೊನ್ನಾವರ:ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ ತಾಲೂಕಿನ ಮುಗ್ವಾ ಸುಬ್ರಹ್ಮಣ್ಯದ ಶ್ರೀ ರಾಘವೇಶ್ವರ ಭಾರತೀ ಸಂಸ್ಕøತ ಪಾಠಶಾಲೆಯಲ್ಲಿ ಜೂ.22 ರಂದು ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಶಾಸಕ ಮಂಕಾಳ ವೈದ್ಯ ಕಾರ್ಯಕ್ರಮ ಉದ್ಘಾಟಿಸುವರು. ಚಲನ ಚಿತ್ರ ನಿರ್ಮಾಪಕ ಸುಬ್ರಾಯ ವಾಳ್ಕೆ ಅಧ್ಯಕ್ಷತೆ ವಹಿಸುವರು. ಯಕ್ಷ ಚೌಡೇಶ್ವರಿ ದೇವಾಲಯದ ಅರ್ಚಕ ಮಹಾದೇವ ಅಂಬಿಗ ಗೌರವ … [Read more...] about ಸಮರ್ಥ ಚಾರಿಟೇಬಲ್ ಟ್ರಸ್ಟ್ ವತಿಯಿಂದ ತಾಲೂಕಿನ ಆಯ್ದ ಶಾಲಾ ಮಕ್ಕಳಿಗೆ ಪಠ್ಯ ಪುಸ್ತಕ ಹಾಗೂ ಕ್ರೀಡಾ ಸಾಮಗ್ರಿ ವಿತರಣಾ ಕಾರ್ಯಕ್ರಮ
ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಹೊನ್ನಾವರ: ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿಯಲ್ಲಿ ತಾಲೂಕಿನ ಗ್ರಾಮೀಣ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಪಟ್ಟಣದ ಶರಾವತಿ ಕಲಾಕೇಂದ್ರದಲ್ಲಿ ಏರ್ಪಡಿಸಿದ ಉದ್ಯೋಗ ಮೇಳದಲ್ಲಿ 926 ಯುವಕರು ಪಾಲ್ಗೊಂಡು ವಿವಿಧ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಆಪ್ತ ಸಮಾಲೋಚನೆ ನಡೆಸಿದರು. ಕೆಸಿ ಕಾಫಿ ಡೇ 124, ಬೆಂಗಳೂರಿನ ಟೀ ಲೀಜರ್ 68, ಸ್ಕೋಡ್ವೆಸ್ ಸಂಸ್ಥೆ 145, ಆದಿಶಕ್ತಿ ಇಂಡಸ್ಟ್ರೀಸ್ , ಸಿಂಡ್ ಗ್ರಾಮೀಣ ಸಂಸ್ಥೆ 59, ಭಾರತೀಯ ಜೀವ ವಿಮಾ ನಿಗಮ 73, ಹಾಗೂ … [Read more...] about ಗ್ರಾಮೀಣ ಉದ್ಯೋಗ ಮೇಳ ಕಾರ್ಯಕ್ರಮವನ್ನು ಜಿ.ಪಂ.ಉಪಕಾರ್ಯದರ್ಶಿ ಆರ್.ಜಿ.ನಾಯಕ ಉದ್ಘಾಟಿಸಿದರು
ಜೂನ್: 21 ಕ್ಕೆ ಯೋಗ ಕಾರ್ಯಕ್ರಮ
ದಾಂಡೇಲಿ;ಅಂತರಾಷ್ಟ್ರೀಯ ಯೋಗ ದಿನಾಚರಣೆಯ ನಿಮಿತ್ತ ನಗರದ ಅರಿವು ಫೌಂಡೇಶನ್ ಆಶ್ರಯದಲ್ಲಿ ಜೂನ್: 21 ರಂದು ಬೆಳಿಗ್ಗೆ 6.30 ರಿಂದ 8 ಗಂಟೆಯವರೆಗೆ ಸ್ಥಳೀಯ ಸುಭಾಸ ನಗರದಲ್ಲಿರುವ ಒಳ ಕ್ರೀಡಾಂಗಣದಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾಗದ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಎಸ್.ಎನ್.ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಂಕಣಕಾರ ಹಾಗೂ ಉಪನ್ಯಾಸಕ ಡಾ: ಆರ್.ಜಿ.ಹೆಗಡೆ, ಡಿವೈಎಸ್ಪಿ ಡಿ.ಎಸ್.ಪವಾರ್, ಹಿರಿಯ ವಕೀಲ … [Read more...] about ಜೂನ್: 21 ಕ್ಕೆ ಯೋಗ ಕಾರ್ಯಕ್ರಮ
ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ
ಹೊನ್ನಾವರ: ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಯಕ್ಷಗಾನ ಕಲಾವಿದ ಶಂಕರ ಹೆಗಡೆ ನೀಲಕೋಡ ತಿಳಿಸಿದರು. ಪಟ್ಟಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಲೋಕದ ಸಮಸ್ತ ರಸಿಕರ ಮನ ಸೂರೆಗೊಳ್ಳುವ ಹಾಗೆ ತಮ್ಮ ಸುಮಧುರವಾದ ಮದ್ದಲೆ-ಚಂಡೆ ವಾದನದ ನಾದ ವೈಖರಿಯಿಂದ ಯಕ್ಷಗಾನ ಕಲಾಲೋಕದ ಅಸಂಖ್ಯ … [Read more...] about ಖ್ಯಾತ ಮದ್ದಲೆಗಾರ ಕರ್ಕಿಯ ಮಂಜುನಾಥ ಭಂಡಾರಿಯವರಿಗೆ ಅಭಿನಂದನಾ ಸಮಾರಂಭ ಹಾಗೂ ಯಕ್ಷಗಾನ ಕಾರ್ಯಕ್ರಮ ಜೂ. 11 ರಂದು ಸಂಜೆ 4 ಗಂಟೆಗೆ ಪಟ್ಟಣದ ಮೂಡಗಣಪತಿ ಸಭಾಭವನದಲ್ಲಿ