ಹಳಿಯಾಳ :ವಿದ್ಯಾರ್ಥಿಗಳು ತಮ್ಮ ಶಾಲಾ ಜೀವನದಲ್ಲಿ ಪಠ್ಯೇದೊಂದಿಗೆ ಎನ್ಸಿಸಿ , ಸ್ಕೌಟ್ಸ್ ಮತ್ತು ಗೈಡ್ಸ್ ದಂತಹ ಕ್ರೀಯಾತ್ಮಕ ಚಟುವಟಿಕೆ, ಶಿಬಿರಗಳಲ್ಲಿ ಪಾಲ್ಗೊಂಡು ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ಎಂದು ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಲಕ್ಷ್ಮಣ್ರಾವ್ ಯಕ್ಕುಂಡಿ ನುಡಿದರು. ಶನಿವಾರ ನಗರದ ಕ್ರೀಡಾಭವನದಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ಶಿಕ್ಷಕರಿಗೆ ನಡೆದ ಭಾರತ್ಸ್ಕೌಟ್ಸ್ ಮತ್ತು ಗೈಡ್ಸ್ನ ಪುನಶ್ಚೇತನ ಶಿಬಿರವನ್ನು ಜ್ಯೋತಿ … [Read more...] about ಶಿಸ್ತುಬದ್ದ ಜೀವನ ರೂಪಿಸಿಕೊಳ್ಳಬೇಕು ;ಲಕ್ಷ್ಮಣ್ರಾವ್ ಯಕ್ಕುಂಡಿ
ಕಾರ್ಯದರ್ಶಿ
ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಹೊನ್ನಾವರ:ಇಲ್ಲಿಯ ಎಸ್.ಡಿ.ಎಂ. ಪದವಿ ಕಾಲೇಜಿನ ಯೂನಿಯನ್ ಮತ್ತು ಜಿಮಖಾನಾ ಚುನಾವಣೆ ಶನಿವಾರ ನಡೆಯಿತು. ತರಗತಿಯಲ್ಲಿ ಆಯ್ಕೆಯಾದ ವಿದ್ಯಾರ್ಥಿ ಪ್ರತಿನಿಧಿಗಳು ಯೂನಿಯನ್ ಕಾರ್ಯದರ್ಶಿಗಳ ಆಯ್ಕೆ ಮಾಡಿದರು.ಬಿಕಾಂ 5ನೇ ಸೆಮ್ನ ರಾಘವೇಂದ್ರ ಸಿ.ನಾಯ್ಕ ಪ್ರಧಾನ ಕಾgರ್ಯದರ್ಶಿಯಾಗಿ,ಬಿ.ಎಸ್ಸಿ.5ನೇ ಸೆಮ್ನ ಎಂ.ಎಚ್.ಶಿವಮೂರ್ತಿ ಕಲಾ ವಿಭಾಗದ ಕಾರ್ಯದರ್ಶಿಯಾಗಿ,ಬಿಬಿಎ 5ನೇ ಸೆಮ್ನ ಫೈಜಲ್ ಶೇಖ್ ಒಳಾಂಗಣ ಕ್ರೀಡಾ ಕಾರ್ಯದರ್ಶಿಯಾಗಿ ಹಾಗೂ ಬಿ.ಕಾಂ. 3ನೇ ಸೆಮ್ನ ವಿನೋದ … [Read more...] about ಯೂನಿಯನ್ ಜಿಮಖಾನಾ ಚುನಾವಣೆ:ಕಾರ್ಯದರ್ಶಿಗಳ ಆಯ್ಕೆ
ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ:ಮಾಜಿ ಸಚಿವ ಕುಮಾರ ಬಂಗಾರಪ್ಪ ಅವರು ಬಿಜೆಪಿ ವಿಸ್ತಾರಕರಾಗಿ ಪಟ್ಟಣದ ಪಕ್ಷದ ಪ್ರಮುಖ ಮುಖಂಡರ ಮನೆಮನೆಗೆ ಭೇಟಿ ನೀಡಿ ಪಕ್ಷದ ಪ್ರಚಾರ ನಡೆಸಿದರು. ಮಾಜಿ ಸಚಿವ ಆರ್.ಎನ್.ನಾಯ್ಕ, ಮಾಜಿ ಶಾಸಕ ಡಾ. ಎಂ.ಪಿ.ಕರ್ಕಿ ಹಾಗೂ ಇತರ ಮುಖಂಡರ ಮನೆಗಳಿಗೆ ಭೇಟಿ ನೀಡಿ ಪಕ್ಷದ ಪರ ಪ್ರಚಾರ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿನೋದ ನಾಯ್ಕ ರಾಯಲಕೇರಿ, ಹಿರಿಯ ಮುಖಂಡರಾದ ಉಮೇಶ ನಾಯ್ಕ, ಸೂರಜ್ ನಾಯ್ಕ ಸೋನಿ, ತಾಲೂಕು … [Read more...] about ಡಾ. ಎಂ.ಪಿ.ಕರ್ಕಿ ಅವರ ಮನೆಗೆ ಮಾಜಿ ಸಚಿವ ಕುಮಾರ ಬಂಗಾರಪ್ಪ ಭೇಟಿ
ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಹೊನ್ನಾವರ:ರೊಟರಿ ಕ್ಲಬ್ ಹೊನ್ನಾವರ ಇದರ 2017-2018 ನೇ ಸಾಲಿನ ರೋಟರಿ ಪರಿವಾರದ ಪಧಗ್ರಹಣ ಕಾರ್ಯಕ್ರಮ ಕರ್ನ್ಲ್ ಹಿಲ್ನ ನೂತನ ರೋಟರಿ ಪಾರ್ಕ ಹೌಸ್ನಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಡಾ||ಅನಂತಮೂರ್ತಿ ಎಸ್ ಶಾಸ್ತ್ರೀ, ಕಾರ್ಯದರ್ಶಿಯಾಗಿ ಮುನವೆಲ್ ಸ್ಟೆಪನ್ ರೊಡ್ರಿಗಸ್ ಮತ್ತು ಖಜಾಂಚಿಯಾಗಿ ವಸಂತ ಕರ್ಕಿಕರ ಅಧಿಕಾರ ವಹಿಸಿಕೊಂಡರು.ರೋಟರಿ ಪಾರ್ಕ ಹೌಸ್ನಲ್ಲಿ ನಡೆದ ಸಮಾರಂಬದಲ್ಲಿ ರೊಟರಿಯನ್ ಎಸ್ ಎಮ್ ಭಟ್ ರವರು ನೂತನ ಪದಾಧಿಕಾರಿಗಳಿಗೆ ರೊಟರಿ ಪಿನ್ … [Read more...] about ಹೊನ್ನಾವರ ರೋಟರಿ ಪರಿವಾರದ ಪದಗ್ರಹಣ ಸಮಾರಂಭ
ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ
ಕಾರವಾರ:ಜ್ಞಾನ, ವಿರ್ಶವಾಸ, ಪರಿಶ್ರಮ ಹಾಗೂ ಶಿಸ್ತಿನಿಂದ ಯಶಸ್ಸು ಸಿಗುತ್ತದೆ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಆರ್.ಜಿ. ನಾಯಕ ಹೇಳಿದರು. ಜಿಲ್ಲಾ ರಂಗ ಮಂದಿರದಲ್ಲಿ ಸೋಮವಾರ ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಸಂಜೀವಿನಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ತರಬೇತಿ ಸಂಸ್ಥೆ ಸಹಯೋಗತ್ವದಲ್ಲಿ ನಡೆದ ತಾಲೂಕು ಮಟ್ಟದ ಗ್ರಾಮೀಣ ಯುವಕ ಯುವತಿಯರಿಗೆ ಉದ್ಯೋಗ ಮೇಳದಲ್ಲಿ ಅವರು ಮಾತನಾಡಿದರು. ಸ್ಥಳೀಯವಾಗಿ … [Read more...] about ಗ್ರಾಮೀಣ ಉದ್ಯೋಗ ಮೇಳ ಉದ್ಘಾಟನೆ