ಹೊನ್ನಾವರ/ ಸ್ವಾಮಿ ವಿವೇಕಾನಂದರ 158 ನೇಯ ಜನ್ಮದಿನದ ಅಂಗವಾಗಿ ಎಸ್.ಡಿ.ಎಂ ಪ್ರಥಮದರ್ಜೆ ಕಾಲೇಜು ಹೊನ್ನಾವರದಲ್ಲಿ ಭಕ್ತಿಪೂರ್ವಕವಾಗಿ ಕಾರ್ಯಕ್ರಮವನ್ನು ಆಚರಿಸಲಾಯಿತು.ಕಾರ್ಯಕ್ರಮದ ಪ್ರಾರಂಭದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಪುಷ್ಪನಮನವನ್ನು ಸಲ್ಲಿಸಿದರು. ಡಾ.ಎಂ.ಆರ್.ನಾಯಕ ಪ್ರಾಸ್ತಾವಿಕ ಮಾತನಾಡುತ್ತಾ ಸ್ವಾಮಿ ವಿವೇಕಾನಂದರು ಭಾರತವು ವಿಶ್ವಗುರುವಿನ ಸ್ಥಾನವನ್ನು ಪಡೆಯಬೇಕೆನ್ನುವುದು ಸಂಕಲ್ಪವಾಗಿ ಹೊಂದಿದ್ದರು. … [Read more...] about ಹೊನ್ನಾವರ ಪಟ್ಟಣದ ಎಸ್.ಡಿ.ಎಂ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದರ ದಿನ ಆಚರಣೆ ವಿಶೇಷ ಉಪನ್ಯಾಸ.
ಕಾಲೇಜಿನಲ್ಲಿ
ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ
ಹೊನ್ನಾವರ.ಯೋಗವು ಮನುóಷ್ಯನ ಚಿತ್ತನ್ಯಾಸವನ್ನು ಹೆಚ್ಚಿಸುತ್ತದೆ. ಯೋಗವನ್ನು ದೈನಂದಿನ ಬದುಕಿನಲ್ಲಿ ಅಳುವಡಿಸಿಕೊಂಡವರು ನಿರೋಗಿಗಳಾಗಿ ಬಾಳುತ್ತಾರೆ. ಭಾರತದ ಋಷಿಮುನಿಗಳು ಜಗತ್ತಿಗೆ ಕೊಟ್ಟ ಶ್ರೇಷ್ಠ ಕೊಡುಗೆಗಳಲ್ಲಿ ಯೋಗವು ಅತ್ಯಂತ ಪ್ರಮುಖವಾಗಿದೆ ” ಎಂದು ಡಾ. ಎಸ್ ಎಸ್ ಹೆಗಡೆ ಅಭಿಪ್ರಾಯಪಟ್ಟರು. ಅವರು ಎಸ್.ಡಿ.ಎಂ. ಪದವಿ ಕಾಲೇಜಿನ ಎನ್ ಸಿ ಸಿ, ಎನ್ ಎಸ್ ಎಸ್, ಸ್ಕೌಟ್ ಮತ್ತು ಗೈಡ್ಸ್ ವಿಭಾಗದವರು ಸಂಯೋಜಿಸಿದ ಯೋಗ ದಿನಾಚರಣೆಯ ಅಧ್ಯಕ್ಷತೆ ವಹಿಸಿ … [Read more...] about ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ಯೋಗ ದಿನಾಚರಣೆ
ಮಹಿಳೆಯರ ವಾಲಿಬಾಲ್ ಪಂದ್ಯಾವಳಿ ಹಾಗೂ ಆಯ್ಕೆ 8ರಿಂದ
ಹೊನ್ನಾವರ: ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಅಂತರ್ ಮಹಾವಿದ್ಯಾಲಯಗಳ ಮಹಿಳೆಯರ ಏಕ ವಲಯ ವಾಲಿಬಾಲ್ ಪಂದ್ಯಾವಳಿ ಹಾಗೂ ಆಯ್ಕೆ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.7 ಹಾಗೂ 8ರಂದು 2 ದಿನಗಳ ಕಾಲ ನಡೆಯಲಿದೆ. 7ರಂದು ಬೆಳಿಗ್ಗೆ 11-30ಕ್ಕೆ ಬೆಳಕು ಟ್ರಸ್ಟ್ನ ಅಧ್ಯಕ್ಷ ನಾಗರಾಜ ನಾಯಕ ಪಂದ್ಯಾವಳಿಯನ್ನು ಉದ್ಘಾಟಿಸಲಿದ್ದು ಎಂಪಿಇ ಸೊಸೈಟಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಉಪಸ್ಥಿತರಿರುವರು. ಕವಿವಿ ಕ್ರೀಡಾ ವಿಭಾಗದ ನಿರ್ದೇಶಕ … [Read more...] about ಮಹಿಳೆಯರ ವಾಲಿಬಾಲ್ ಪಂದ್ಯಾವಳಿ ಹಾಗೂ ಆಯ್ಕೆ 8ರಿಂದ
ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಕಾರವಾರ: ಜಿಲ್ಲಾ ಕಾನೂನು ಸೇವೆಗಳ ಪ್ರಾದಿಕಾರ ಹಾಗೂ ವಕೀಲರ ಸಂಘದ ವತಿಯಿಂದ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ ನಡೆಯಿತು. ಹಿರಿಯ ಸಿವಿಲ್ ನ್ಯಾಯಾಧೀಶ ಟಿ ಗೋವಿಂದಯ್ಯ ಕಾರ್ಯಕ್ರಮ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯಾರ್ಥಿ ಜೀವನದಲ್ಲಿ ಯಾವದೇ ಆಸೆ ಆಮೀಷಗಳಿಗೆ ಬಲಿಯಾಗದೇ ಭವಿಷ್ಯದಲ್ಲಿ ಉತ್ತಮ ಪ್ರಜೆಯಾಗಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು. ವಕೀಲರ … [Read more...] about ಸರ್ಕಾರಿ ಕಾಲೇಜಿನಲ್ಲಿ ನಡೆದ ತಂಬಾಕು ಉತ್ಪನ್ನ ಗಳ ನಿಷೇಧ ಹಾಗೂ ರ್ಯಾಗಿಂಗ್ ಪಿಡುಗು ನಿವಾರಣೆ ಅರಿವು ಕಾರ್ಯಕ್ರಮ
ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ
ಕಾರವಾರ:ಕುಮಟಾದ ನೆಲ್ಲಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ ನಡೆಯುತ್ತಿದೆ. ಇದರಿಂದ ಸಂಕಷ್ಟಕ್ಕಿಡಾದ ವಿದ್ಯಾರ್ಥಿಗಳು ಶಿಕ್ಷಕರ ಒತ್ತಾಯದ ಮೇರೆಗೆ ಅನಿವಾರ್ಯವಾಗಿ ಆಂಗ್ಲ ಮಾದ್ಯಮದಿಂದ ಕನ್ನಡ ಮಾದ್ಯಮ ಶಿಕ್ಷಣ ಪಡೆಯುತ್ತಿದ್ದಾರೆ. ನೆಲ್ಲಿಕೇರಿ ಪದವಿ ಪೂರ್ವ ಕಾಲೇಜಿಗೆ ಕುಮಟಾದ ಹಲವು ಹಳ್ಳಿಗಳಿಂದ ಮಕ್ಕಳು ಬರುತ್ತಾರೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ … [Read more...] about ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಯುವ ಆಂಗ್ಲ ಮಾದ್ಯಮದ ಅರ್ಥಶಾಸ್ತ್ರ ವಿದ್ಯಾರ್ಥಿಗಳಿಗೂ ಕನ್ನಡದಲ್ಲಿಯೇ ಪಾಠ ಬೋದನೆ