ಹಳಿಯಾಳ:-ತಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲೇ ದಾಂಡೇಲಿ-ಹಳಿಯಾಳ ಕಾಳಿ ಏತನೀರಾವರಿ ಯೋಜನೆಗೆ ಬಜೆಟ್ನಲ್ಲಿ 200 ಕೋಟಿ ರೂ. ಮಂಜೂರಿ ಮಾಡಿದ್ದೇ ಆದರೇ ಬಳಿಕ ಬಂದ ಕಾಂಗ್ರೇಸ್ ಸರ್ಕಾರ ಹಾಗೂ ಸ್ಥಳೀಯ ಶಾಸಕ ಹಾಗೂ ಸಚಿವ ಆರ್.ವಿ.ದೇಶಪಾಂಡೆ ಯೋಜನೆ ಅನುಷ್ಠಾನಗೊಳಿಸದೆ ಕ್ಷೇತ್ರದ ರೈತರಿಗೆ ಅನ್ಯಾಯ ಮಾಡಿದ್ದು ಅವರನ್ನು ಮನೆಗೆ ಕಳುಹಿಸಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡ್ಯೂರಪ್ಪ ಹಳಿಯಾಳ ಕ್ಷೇತ್ರದ ಜನತೆಗೆ ಕರೆ ನೀಡಿದರು. ನವಕರ್ನಾಟಕ ನಿರ್ಮಾಣಕ್ಕಾಗಿ … [Read more...] about ನವಕರ್ನಾಟಕ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆ
ಕಾಲೇಜು
ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಕಾರವಾರ: ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಪ್ರತಿಭಟನೆ ನಡೆಸಿದರು. ಅವ್ಯವಸ್ಥೆಯಿಂದ ಕೂಡಿರುವ ಕಾಲೇಜಿನಲ್ಲಿ 700ಕ್ಕೂ ಅಧಿಕ ವಿದ್ಯಾರ್ಥಿಗಳಿದ್ದು, ಅವಷ್ಯವಿರುವ ಕೊಠಡಿ, ಪ್ರಯೋಗಾಲಯ, ಗೃಂಥಾಲಯ ಮೊದಲಾದ ಸೌಕರ್ಯಗಳಿಂದ ಕಾಲೇಜು ವಂಚಿತವಾಗಿದೆ. 2009ರಲ್ಲಿ ಸ್ಥಾಪನೆಯಾದ ಕಾಲೇಜಿಗೆ ಈವರೆಗೂ ಯಾವದೇ ಕನಿಷ್ಟ ಮೂಲಭುತ ಸೌಕರ್ಯವೂ ದೊರೆತಿಲ್ಲ ಎಂದು … [Read more...] about ನೂತನ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಅಗಷ್ಟ್ 15ರಂದು ಕುಡಿದ ಅಮಲಿನಲ್ಲಿ ಧ್ವಜಾರೋಣ ನೆರವೇರಿಸಿದ್ದ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಮಾದೇಗೌಡನನ್ನು ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ. ಧ್ವಜಾರೋಣದ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಪ್ರಭಾರ ಪ್ರಾಂಶುಪಾಲ ಅಸಂಬದ್ಧವಾಗಿ ವರ್ತಿಸಿದ ವೀಡಿಯೋ ಬಹಿರಂಗವಾಗಿತ್ತು. ಈ ಬಗ್ಗೆ ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ರಾಮಮದೇಗೌಡನಿಗೆ ನೋಟಿಸು ಜಾರಿ ಮಾಡಿದ್ದರು. ಈ … [Read more...] about ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಹಳಿಯಾಳ :ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣಕ್ಕೆ ಪಾಲಿಟೆಕ್ನಿಕ್ ಕಾಲೇಜು (ತಾಂತ್ರಿಕ ಮಹಾವಿದ್ಯಾಲಯ) ಮಂಜೂರಿ ಮಾಡಲಾಗಿದ್ದು ಇದಕ್ಕಾಗಿ 8 ಕೋಟಿ ರೂ. ಸರ್ಕಾರ ಮಂಜೂರಿ ಮಾಡಿದ್ದು ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಕಾಲೇಜು ನಿರ್ಮಾಣಕ್ಕೆ ಸೂಕ್ತ ನಿವೇಶನದ ಹುಡುಕಾಟದಲ್ಲಿದ್ದು ಮುಂದಿನ ಕೇಲವೆ ದಿನಗಳಲ್ಲಿ ನಿವೇಶನ ಪಡೆದು ಕಾಲೇಜ್ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿ ಇಲ್ಲಿಯ ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ … [Read more...] about ಜನರ ದಶಕಗಳ ಆಶಯವನ್ನು ಪೂರೈಸಲಾಗುವುದು;ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ
ಕಾರವಾರ: ಜಿಲ್ಲಾ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆಯು 2017-18ನೇ ಸಾಲಿಗೆ ಜಿಲ್ಲೆಯ ನರ್ಸಿಂಗ್ ಕಾಲೇಜುಗಳಲ್ಲಿ ಓದುತ್ತಿರುವಜಿ.ಎನ್.ಎಂ ಮತ್ತು ಬಿ.ಎಸ್ಸಿ ನರ್ಸಿಂಗ್ ಹಾಗೂ ಪ್ಯಾರಾ ಮೆಡಿಕಲ್ ಕೊರ್ಸುಗಳಲ್ಲಿ ಓದುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ 31 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-220336 ಸಂಪರ್ಕಿಸಲು ಅಲ್ಪಸಂಖ್ಯಾತರ … [Read more...] about ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ನರ್ಸಿಂಗ್ ತರಬೇತಿ ಭತ್ಯೆಗಾಗಿ ಅರ್ಜಿ ಅವ್ಹಾನ