ಹೊನ್ನಾವರ: ರಕ್ತದಾನ ಮಾಡುವವರು ಜೀವ ರಕ್ಷಕರು. ರಕ್ತದಾನ ಮಾಡಲು ಹಣ ಬೇಕಿಲ್ಲ, ಹೃದಯವಂತಿಕೆ ಬೇಕು ಎಂದು ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ ಹೇಳಿದರು. ಪಟ್ಟಣದ ತಾಲೂಕಾ ಸರಕಾರಿ ಆಸ್ಪತ್ರೆಯಲ್ಲಿ ಬಿಜೆಪಿ ತಾಲೂಕಾ ಮಂಡಲದ ಆಶ್ರಯದಲ್ಲಿ ತಾಲೂಕಾ ಆಸ್ಪತ್ರೆ, ಕುಮಟಾದ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಕ್ತ ದಾನ ಮಾಡಿದವರಿಗೆ ಹೊಸ ರಕ್ತ ಉತ್ಪನ್ನವಾಗುತ್ತದೆ. ಪಡೆದವರಿಗೆ ಜೀವ ರಕ್ಷಣೆಯಾಗುತ್ತದೆ. … [Read more...] about ರಕ್ತದಾನ ಮಾಡುವವರು ಜೀವ ರಕ್ಷಕರು;ಜಿ.ಪಂ. ಸದಸ್ಯೆ ಶ್ರೀಕಲಾ ಶಾಸ್ತ್ರಿ
ಕಾಲೇಜು
ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ಕಾರವಾರ:ಕಾಂಗ್ರೆಸ್ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವೈಪಲ್ಯತೆಗಳನ್ನು ಅರ್ಥಮಾಡಿಕೊಂಡು ಜನ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು. ನಗರದ ಮಾಲಾದೇವಿ ಮೈದಾನದಲ್ಲಿ ಬುಧವಾರ ಸಾರ್ವಜನಿಕರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯಕ್ಕೆ ವಿದ್ಯುತ್ ನೀಡುವ ಉತ್ತರ ಕನ್ನಡ ಜಿಲ್ಲೆ ಕತ್ತಲೆಯಲ್ಲಿದೆ. ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕೆ ಸ್ಥಾಪನೆಗೆ ಜಿಲ್ಲೆಯಲ್ಲಿ ಸಾಕಷ್ಟು … [Read more...] about ಮಾಲಾದೇವಿ ಮೈದಾನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿದರು
ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ದಾಂಡೇಲಿ :ನಗರದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜಿನ ಮೂರನೇ ಸೆಮಿಸ್ಟರ್ನ ಫಲಿತಾಂಶದಲ್ಲಿ ಶೇಕಡಾ ನೂರಕ್ಕೆ ನೂರು ಸಾಧನೆ ಮಾಡಿ ಗಮನ ಸೆಳೆದಿದೆ.ಪರೀಕ್ಷೆಗೆ ಹಾಜರಾದ 32 ವಿದ್ಯಾರ್ಥಿಗಳಲ್ಲಿ 26 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದು, 06 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಡೆಬೊರಾ ಜಲ್ದಿ ಶೇ 86.66 ಅಂಕ ಪಡೆದು ಪ್ರಥಮ ಸ್ಥಾನ, ರೇಣುಕಾ ಮಿರಾಶಿ ಶೇ 84.83 ಅಂಕ ಪಡೆದು ದ್ವಿತೀಯ ಹಾಗೂ ಸುಪ್ರಿಯಾ … [Read more...] about ನೂರಕ್ಕೆ ನೂರು ಸಾಧನೆಗೈದ ಕೆನರಾ ವೆಲ್ಪೇರ್ ಟ್ರಸ್ಟ್ ಬಿ.ಎಡ್.ಕಾಲೇಜು
ಸಿಇಟಿ,819 ಮಂದಿ ಗೈರು,
ಕಾರವಾರ: ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯು ಜಿಲ್ಲೆಯ 7 ಕೇಂದ್ರಗಳಲ್ಲಿ ಮಂಗಳವಾರ ಸುಗಮವಾಗಿ ನಡೆಯಿತು. ಬೆಳಿಗ್ಗೆ 10.30 ರಿಂದ 11.50 ರವರೆಗೆ ನಡೆದ ಜೀವವಿಜ್ಞಾನ ವಿಷಯದ ಪರೀಕ್ಷೆಗೆ ನೋಂದಾಯಿತ 3,086 ವಿದ್ಯಾರ್ಥಿಗಳಲ್ಲಿ 2,267 ಮಂದಿ ಹಾಜರಾಗಿದ್ದು, 819 ಮಂದಿ ಗೈರು ಹಾಜರಾಗಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಯಲ್ಲಿ ನೋಂದಾಯಿತ 3,086 ವಿದ್ಯಾರ್ಥಿಗಳ ಪೈಕಿ … [Read more...] about ಸಿಇಟಿ,819 ಮಂದಿ ಗೈರು,
ಬಹುಮಾನ ವಿತರಣೆ
ದಾಂಡೇಲಿ :ಸರ್ಕಾರಿ ಪ್ರಥಮ ದರ್ಜೆ ಕಾಲೇಜು ದಾಂಡೇಲಿಯ 2016-17 ನೇ ಸಾಲಿನ ಶೈಕ್ಷಣಿಕ ವರ್ಷದ ಸಾಂಸ್ಕøತಿಕ ಕ್ರೀಡಾ, ಎನ್.ಎಸ್.ಎಸ್ ಯುವ ರೆಡ್ ಕ್ರಾಸ್ ಹಾಗೂ ವಿವಿಧ ಚಟುವಟಿಕೆಗಳ ಸಮಾರೋಪ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಶುಕ್ರವಾರ ಅಂಬೇಡ್ಕರ್ ಭವನದಲ್ಲಿ ಜರುಗಿತು.ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯ ಸೈಯದ.ಕೆ.ತಂಗಳ ಅವರು ಮಾತನಾಡಿ ನಿರೀಕ್ಷೆಗೂ ಮೀರಿ ಕಾಲೇಜು ಪ್ರಗತಿಯನ್ನು ಸಾಧಿಸುತ್ತಿರುವುದು ಅಭಿನಂದನೀಯ. ಖಾಸಗಿ … [Read more...] about ಬಹುಮಾನ ವಿತರಣೆ