ಕಾರವಾರ:ಕೆನರಾ ಬ್ಯಾಂಕ್ ಕಾಲೋನಿಯ ಪದ್ಮನಾಬ ನಗರ ಐದನೇ ಅಡ್ಡರಸ್ತೆಯಲ್ಲಿರುವ ಖಾಲಿ ಜಾಗದಲ್ಲಿ ಮಳೆ ನೀರು ನಿಲ್ಲುತಿದ್ದು, ಸಾರ್ವಜನಿಕರಿಗೆ ತೊಂದರೆಯಾಗಿದೆ. ಇಲ್ಲಿ ಮೂರು ಅಡಿಗಳಷ್ಟು ಎತ್ತರದಲ್ಲಿ ನೀರು ನಿಂತಿದೆ. ಇದರಿಂದ ಕೀಟಭಾದೆ ಹೆಚ್ಚಿದೆ. ಸುತ್ತಲಿನ ಮನೆಯೊಳಗೆ ಹಾವು ಹಾಗೂ ಇತರೆ ಕ್ರಿಮಿಕೀಟಗಳು ಸೇರಿಕೊಳ್ಳುತ್ತಿದ್ದು ಜನ ನಿತ್ಯ ತೊಂದರೆ ಅನುಭವಿಸುವಂತಾಗಿದೆ. ಸಾಂಕ್ರಾಮಿಕ ರೋಗ ಕೂಡ ಹರಡುವ ಸಾಧ್ಯತೆ ಇದ್ದು, ಇದರಿಂದ ಜನ ಆತಂಕಕ್ಕಿಡಾಗಿದ್ದಾರೆ. ಪ್ರತಿ … [Read more...] about ಖಾಲಿ ಜಾಗದಲ್ಲಿ ನಿಲ್ಲುವ ಮಳೆ ನೀರು;ಸಾರ್ವಜನಿಕರಿಗೆ ತೊಂದರೆ
ಕಾಲೋನಿ
ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ
ಕಾರವಾರ:ನಗರಸಭೆ ವ್ಯಾಪ್ತಿಯ ನ್ಯೂ ಕೆ.ಎಚ್.ಬಿ ಕಾಲೋನಿಯಲ್ಲಿ ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಶಾಸಕ ಸತೀಶ್ ಸೈಲ್ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ. ನಗರಸಭೆ ಅಧ್ಯಕ್ಷರ ಕೋರಿಕೆ ಮೇರೆಗೆ ಪತ್ರ ಬರೆದಿರುವ ಅವರು, ವೇಗವಾಗಿ ಬೆಳವಣಿಗೆಯಾಗುತ್ತಿರುವ ಕಾರವಾರ ನಗರ ನಿವಾಸಿಗಳಿಗೆ ಹಾಗೂ ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಕ್ರೀಡಾಂಗಣ ಅವಷ್ಯಕತೆ ಇದೆ. ಅದಕ್ಕಾಗಿ ನಗರಸಭೆ ಜಾಗ … [Read more...] about ಹೊಸ ಕ್ರೀಡಾಂಗಣ ನಿರ್ಮಾಣಕ್ಕೆ 3ಕೋಟಿ ಅನುಧಾನ ನೀಡುವಂತೆ ಆರ್.ವಿ. ದೇಶಪಾಂಡೆಗೆ ಮನವಿ
ಅಂಬೇಡ್ಕರ ಕಾಲೋನಿಯ ಮಾಲಾ ಹುಲಸ್ವಾರ ನಿವಾಸದಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ
ಕಾರವಾರ:ನಂದನಗದ್ದಾದ ಅಂಬೇಡ್ಕರ ಕಾಲೋನಿಯಲ್ಲಿರುವ ದಲಿತ ಬಿಜೆಪಿ ಕಾರ್ಯಕರ್ತೆ ಮಾಲಾ ಹುಲಸ್ವಾರ ಮನೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಉಪಹಾರ ಸೇವಿಸಿದರು. ಯಡಿಯೂರಪ್ಪನವರಿಗಾಗಿಯೇ ವಿಶೇಷವಾಗಿ ಸಿದ್ದಪಡಿಸಿದ್ದ ಇಡ್ಲಿ ಹಾಗೂ ಉಪ್ಪಿಟ್ಟು ಸೇವನೆಯಲ್ಲಿ ಶಿರಸಿ ಕ್ಷೇತ್ರ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಮಾಜಿ ಸಚಿವ ಕುಮಾರ ಬಂಗಾರಪ್ಪ ಜೊತೆಯಾದರು. ಮದ್ಯಾಹ್ನ 12 ಗಂಟೆಗೆ ಉಪಹಾರ ಸೇವಿಸಿದ ಯಡಿಯೂರಪ್ಪ ಮನೆಯವರೇ ತಯಾರಿಸಿದ್ದ ಇಡ್ಲಿ … [Read more...] about ಅಂಬೇಡ್ಕರ ಕಾಲೋನಿಯ ಮಾಲಾ ಹುಲಸ್ವಾರ ನಿವಾಸದಲ್ಲಿ ಉಪಹಾರ ಸೇವಿಸಿದ ಯಡಿಯೂರಪ್ಪ
ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ದಾಂಡೇಲಿ :ಹಲವಾರು ಎಡವಟ್ಟುಗಳ ಮೂಲಕ ಗಮನ ಸೆಳೆಯುತ್ತಿರುವ ಜಿಲ್ಲೆಯ ಮೊದಲ ನಗರ ಸಭೆ ದಾಂಡೇಲಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಪ್ರಮುಖವಾಗಿ ನಗರದಲ್ಲಿ ಅತಿಕ್ರಮಣದ ಸದ್ದು ಮುಗಿಲು ಮುಟ್ಟಿದ್ದು, ನಗರ ಸಭೆಯ ಅಧ್ಯಕ್ಷ ಸಾಳೊಂಕೆಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗದಿರುವುದರ ಹಿಂದೆ ಸಾಳೊಂಕೆಯವರ ಷಡ್ಯಂತ್ರವಿದೆಯೆ ಎಂಬ ಪ್ರಶ್ನೆ ಸಧ್ಯಕ್ಕೆ ತೀವ್ರ ಚರ್ಚೆಯಲ್ಲಿದೆ.ಈಗಾಗಲೆ ನಗರದ ಹಲವೆಡೆಗಳಲ್ಲಿ ನಡೆಯುತ್ತಿರುವ ಅತಿಕ್ರಮಣ ಜಾಗ ಹಾಗೂ ಕಟ್ಟಡದ … [Read more...] about ಘರ್ಜಿಸಿ ಸೈಲೆಂಟಾದ ನಗರ ಸಭೆ ನಗರ ಸಭೆಗೆ ಕಪ್ಪುಚುಕ್ಕೆಯಾದ ಸಾಳೊಂಕೆ ಆಡಳಿತ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ