• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಲ

ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ

June 30, 2017 by Sachin Hegde Leave a Comment

ಶಿರಸಿ ತೋಟಗಾರಿಕಾ ಉಪನಿರ್ದೇಶಕರ ಕಛೇರಿ ಆವರಣದಲ್ಲಿ ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ ಏರ್ಪಡಿಸಲಾಗಿರುತ್ತದೆ. ತೋಟಗಾರಿಕಾ ಬೆಳೆಗಳ ಕಸಿ ಸಸಿಗಳನ್ನು ಒಂದೇ ಸೂರಿನಡಿ ದೊರಕಿಸಿಕೊಡುವ ಉದ್ದೇಶದಿಂದ ಸಸ್ಯ ಸಂತೆಯನ್ನು ಏರ್ಪಡಿಸಲಾಗಿದ್ದು ಇದರ ಸದುಪಯೋಗವನ್ನು ರೈತರು ಹಾಗೂ ಸಾರ್ವಜನಿಕರು ಪಡೆಯಬೇಕೆಂದು ಶಿರಸಿ ತೋಟಗಾರಿಕಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ. … [Read more...] about ಜೂನ 30 ರಿಂದ 7 ದಿನಗಳ ಕಾಲ ಸಸ್ಯ ಸಂತೆ

ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

June 29, 2017 by Sachin Hegde Leave a Comment

ದಾಂಡೇಲಿ:1975 ರಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸೆರೆಮನೆವಾಸ ಅನುಭವಿಸಿದ್ದ ಬಿಜೆಪಿಯ ನಗರದ ಹಿರಿಯ ಕಾರ್ಯಕರ್ತ ಜೀವನಸಾ ಮಿಸ್ಕಿನ್ ಇವರನ್ನು ನಗರದ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಸ್ಥಳೀಯ ಶಂಕರ ಮಠದಲ್ಲಿ ಗುರುವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಮಾತನಾಡಿದ ಪಕ್ಷದ ಹಿರಿಯ ಮುಖಂಡ ರಾಧಾಕೃಷ್ಣ ಹೆಗಡೆಯವರು ತುರ್ತು ಪರಿಸ್ಥಿತಿ ಘೋಷಣೆ ಈ ದೇಶದ ಬಹುದೊಡ್ಡ ದುರಂತಗಳಲ್ಲಿ ಒಂದಾಗಿದ್ದು, ಆ ಸಂದರ್ಭದಲ್ಲಿ ದೇಶದ ಲಕ್ಷಾಂತರ ಸಂಘ … [Read more...] about ಬಿಜೆಪಿ ಎಸ್.ಸಿ ಮೋರ್ಚಾದಿಂದ ಸನ್ಮಾನ

ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ

May 19, 2017 by Ganapati Hegde Leave a Comment

ಪಣಜಿ : ದಕ್ಷಿಣ ಗೋವಾದಲ್ಲಿ ಪೋರ್ಚುಗೀಸ್ ಕಾಲದ ಶಿಥಿಲಗೊಂಡ ಸೇತುವೆಯೊಂದು ಗುರುವಾರ ಸಂಜೆ ಕುಸಿದು ಬಿದ್ದು 10 ಮಂದಿ ಸಾವಿಗೀಡಾಗಿರುವ ಶಂಕೆ ವ್ಯಕ್ತವಾಗಿದೆ . ಸ್ಥಳದಲ್ಲಿ ನೌಕಾಪಡೆ ರಕ್ಷಣಾ ಕಾರ್ಯ ನಡೆಸುತ್ತಿದೆ . ಕರ್ಚೋರೆಮ್ ಗ್ರಾಮದಲ್ಲಿ ಸನ್ವೋರ್ದೆಮ್ ನದಿಯಲ್ಲಿ ಸಂಜೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಳ್ಳ ಲೆಂದು ಸೇತುವೆಯಿಂದ ಕೆಳಕ್ಕೆ ಹಾರಿದ್ದ . ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ , ಯುವ ಕನ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದರು . … [Read more...] about ಗೋವಾದಲ್ಲಿ ಭೀಕರ ದುರಂತ ; ಹಳೆ ಸೇತುವೆ ಕುಸಿತ

ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ

May 9, 2017 by Sachin Hegde Leave a Comment

ಕಾರವಾರ:ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ ನಡೆಯಲಿದೆ ಎಂದು ಬೆಂಗಳೂರಿನ ತಾಂಡವ ಕಲಾ ನಿಕೇತನದ ಅಧ್ಯಕ್ಷ ಮಂಜುನಾಥ್ ನಾಯ್ಕ ಹೇಳಿದರು. ಸುದ್ದಿಗೊಷ್ಟಿಯಲ್ಲಿ ಮಾತನಾಡಿದ ಅವರು, ಸದಾಶಿವಗಡದ ರಿದಂ ಹಾರ್ಟ್ ಬೀಟ್ ನೃತ್ಯ ಶಾಲೆ ಹಾಗೂ ತಾಂಡವ ಕಲಾ ನಿಕೇತನ ಸಂಸ್ಥೆಗಳ ಸಹಯೋಗದಲ್ಲಿ ಕರಾವಳಿ ಹಬ್ಬ ಅದ್ಧೂರಿಯಾಗಿ ಜರುಗಲಿದೆ. ಸ್ಥಳೀಯ ಕಲಾವಿದರಲ್ಲದೇ ಕನ್ನಡ ಚಿತ್ರರಂಗದ ಕಲಾವಿದರು ವೈವಿಧ್ಯಮಯ ಕಾರ್ಯಕ್ರಮ … [Read more...] about ರವೀಂದ್ರನಾಥ್ ಕಡಲತೀರದ ಮೇಲೆ ಮೇ 17 ರಿಂದ ಮೇ 21 ರ ವರೆಗೆ 5 ದಿನಗಳ ಕಾಲ ಕರಾವಳಿ ಹಬ್ಬ

« Previous Page

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar