• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕಾಳಿನದಿ

ದಟ್ಟ ಕಾಡಿನ ಮದ್ಯೆ ಶಿವನ ದರ್ಶನ.

February 20, 2020 by Sandesh Desai 1 Comment

ಜೋಯಿಡಾ - ದಟ್ಟವಾದ ಕಾಡು ,ಎತ್ತನೋಡಿದರತ್ತ ಹಚ್ಚ ಹಸಿರು,ಪಕ್ಷಿಗಳ ಕಲರವ,ಕಾಳಿನದಿಯ ಹರಿಯುವ ಪಕ್ಕದಲ್ಲಿಯೇ ಇದೆ ಬೃಹದಾಕಾರದ ಶಿವ ದೇವನ ಪ್ರಸಿದ್ದ ಜೋಯಿಡಾ ತಾಲೂಕಿನ ಕವಳಾ ಗುಹೆ.    ಜೋಯಿಡಾ ತಾಲೂಕಿನ ಪ್ರಸಿದ್ಧ ಕ್ಷೇತ್ರದಲ್ಲಿ ಒಂದಾದ ಕವಳಾ ಗುಹೆಯಲ್ಲಿ ವರ್ಷಕ್ಕೆ ಒಂದು ಬಾರಿ ಮಾತ್ರ ಶಿವರಾತ್ರಿಯ ದಿನದಂದು ಇಲ್ಲಿ ಪ್ರವೇಶ ಇರುವುದು ವಿಶೇಷವಾಗಿದೆ. ಶಿವರಾತ್ರಿಯಂದು ಸಾವಿರಾರು ಜನರು ಇಲ್ಲಿಗೆ ಆಗಮಿಸಿ ಶಿವನ ದರ್ಶನ ಪಡೆದು ತಮ್ಮ ಕಷ್ಟಗಳನ್ನು … [Read more...] about ದಟ್ಟ ಕಾಡಿನ ಮದ್ಯೆ ಶಿವನ ದರ್ಶನ.

ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ;ಸಚಿವ ಆರ್.ವಿ.ದೇಶಪಾಂಡೆ

March 21, 2018 by Yogaraj SK Leave a Comment

ಹಳಿಯಾಳ:ರಾಷ್ಟ್ರೀಕೃತ ಬ್ಯಾಂಕಗಳಲ್ಲಿರುವ ರೈತರ ಸಾಲ ಮನ್ನಾ ಮಾಡಲು ಆಗುವುದಿಲ್ಲ ಎಂದು ಹೇಳುತ್ತಿರುವ ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಎನ್.ಡಿ.ಎ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತರಾಜ್ ಇಲಾಖೆಯಿಂದ ಮಂಜೂರಾದ 33.60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಳ್ಳಿಸಂತೆ ಮಾರುಕಟ್ಟೆಯ ಪ್ರಾಂಗಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ … [Read more...] about ಕೇಂದ್ರ ಬಿಜೆಪಿ ಸರ್ಕಾರ ರೈತ ವಿರೋಧಿ ಸರ್ಕಾರವಾಗಿದೆ ;ಸಚಿವ ಆರ್.ವಿ.ದೇಶಪಾಂಡೆ

ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

July 27, 2017 by Sachin Hegde Leave a Comment

ಹಳಿಯಾಳ:ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಈಚೆಗೆ ನೀಡುತ್ತಿರುವ ಹೇಳಿಕೆಗಳು ಹಾಗೂ ಅವರ ಒಟ್ಟಾರೆ ವರ್ತನೆ ಗಮನಿಸಿದರೆ, ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ ದೊರಕುತ್ತಿವೆ, ಎಂದು ಬಿ.ಜೆ.ಪಿ. ಮುಖಂಡ ಹಾಗೂ ಮಾಜಿ ಶಾಸಕ ಸುನೀಲ್ ಹೆಗಡೆ ಹೇಳಿದ್ದಾರೆ. ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡುತ್ತಾ, ರಾಜ್ಯ ಸರ್ಕಾರ ಸಂಪೂರ್ಣವಾಗಿ ದೀವಾಳಿಯಾಗಿದ್ದು, ಸರ್ಕಾರ ಸಾಲದ ಹೊರೆಯಲ್ಲಿ ಮುಳುಗಿದೆ ಎಂದು ಗಂಭೀರವಾಗಿ ಅಪಾದಿಸಿದರು. ಮುಖ್ಯಮಂತ್ರಿ … [Read more...] about ಮಧ್ಯಂತರ ಚುನಾವಣೆ ನಡೆಯುವುದು ಖಚಿತವೆಂಬ ಸಂಕೇತ,ಶಾಸಕ ಸುನೀಲ್ ಹೆಗಡೆ

ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು;ಕೆಪಿಸಿ ಅಧಿಕಾರಿಗಳ ಮನವಿ

June 23, 2017 by Sachin Hegde Leave a Comment

ಕಾರವಾರ;ಕಾಳಿನದಿ ಯೋಜನೆ 2ನೇ ಹಂತ ಕದ್ರಾ ಅಣೆಕಟ್ಟು ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು ಜಲಾಶಯಕ್ಕೆ ಹೇರಳವಾಗಿ ನೀರು ಹರಿದು ಬರುತ್ತಿರುವದರಿಂದ ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು. ಹೀಗಾಗಿ ಸಾರ್ವಜನಿಕರು ತಮ್ಮ ಜನ, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಿಕೊಳ್ಳಬೇಕು ಎಂದು ಕೆಪಿಸಿ ಅಧಿಕಾರಿಗಳು ಮನವಿ ಮಾಡಿದ್ದಾರೆ. ಕದ್ರಾ ಜಲಾಶಯದ ಗರಿಷ್ಟ ಮಟ್ಟವು 34.50 ಮೀಟರಗಳಾಗಿದ್ದು, ಇಂದಿನ ಜಲಾಯನ ಮಟ್ಟ … [Read more...] about ವರಿಯಾದ ನೀರನ್ನು ಯಾವುದೇ ಸಮಯದಲ್ಲಿ ಹೊರಬಿಡಲಾಗುವದು;ಕೆಪಿಸಿ ಅಧಿಕಾರಿಗಳ ಮನವಿ

ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ

May 14, 2017 by Sachin Hegde Leave a Comment

ಹಳಿಯಾಳ:ದಾಂಡೇಲಿ ಕಾಳಿನದಿಯಿಂದ ಹಳಿಯಾಳ ಪಟ್ಟಣಕ್ಕೆ ಪೂರೈಸಲಾಗುತ್ತಿರುವ ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ ನಡೆಸಲಾಗುತ್ತಿದ್ದು ಮೇಲಿಂದ ಮೇಲೆ ದುರಸ್ಥಿಯ ನೇಪವೊಡ್ಡಿ ಸರ್ಕಾರದ ಬೊಕ್ಕಸಕ್ಕೆ ಅಧಿಕಾರಿ, ಸಿಬ್ಬಂದಿಗಳು ಕತ್ತರಿ ಹಾಕುತ್ತಿದ್ದಾರೆಂದು ಹಳಿಯಾಳ ಪುರಸಭೆ ಆಡಳಿತ ಮಂಡಳಿ ಹಿರಿಯ ಸದಸ್ಯ ಸುರೇಶ ತಳವಾರ ಗಂಭೀರ ಆರೋಪ ಮಾಡಿದರು. ಪಟ್ಟಣದ ಪುರಸಭೆ ಸಭಾಭವನದಲ್ಲಿ ನಡೆದ ಮಾಸಿಕ ಸಾಮಾನ್ಯ ಸಾಧಾರಣ ಸಭೆಯಲ್ಲಿ ಅವರು ಈ ಆರೋಪ ಮಾಡಿದರು. … [Read more...] about ಕುಡಿಯುವ ನೀರಿನ ಪೈಪಲೈನ್ ದುರಸ್ಥಿ ನೆಪದಲ್ಲಿ ಹಗಲು ದರೊಡೆ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar