ಹಳಿಯಾಳ : ಕಾಳಿನದಿ ನೀರಾವರಿ ಯೋಜನೆ ಜಾರಿಯಾಗಿ ಕೆರೆಗಳಿಗೆ ನೀರು ತುಂಬಿ ಕುಡಿಯಲು ಹಾಗೂ ನೀರಾವರಿಗಾಗಿ ಸಾಕಷ್ಟು ನೀರು ಸಂಗ್ರಹಗೊಳ್ಳಬೇಕೆಂಬ ಸದುದ್ದೇಶದಿಂದ ಮುಂದಾಲೋಚನೆ ಹೊಂದಿ ಈಗಾಗಲೇ ತಾಲೂಕಿನ 110 ಕೆರೆಗಳ ಹೂಳೆತ್ತಲಾಗಿದ್ದು ಉಳಿದ ಕೆರೆಗಳ ಹೂಳೆತ್ತುವ ಕಾರ್ಯಕ್ಕೆ ಕೂಡ ಚಾಲನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ಶನಿವಾರ ನಸುಕಿನ ಜಾವ ತಾಲೂಕಿನ ಮುರ್ಕವಾಡ ಗ್ರಾಮದ ಕೆರೆ ಹೂಳೆತ್ತುವ ಪ್ರದೇಶಕ್ಕೆ ಜನಪ್ರತಿನಿಧಿಗಳು … [Read more...] about ಸಚಿವ ಆರ್.ವಿ.ದೇಶಪಾಂಡೆ ತಾಲೂಕಿನ ಮುರ್ಕವಾಡ ಕೆರೆಗೆ ಭೆಟಿ ನೀಡಿ ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ