ಹಳಿಯಾಳ :- ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬರ್ ದಿ.7 ರಂದು ಹಳಿಯಾಳದಲ್ಲಿ ಶಂಕುಸ್ಥಾಪನೆ ನೇರವೆರಿಸಲಿದ್ದು ಈ ಕಾರ್ಯಕ್ರಮಕ್ಕೆ ರೈತರು ಪಾದಯಾತ್ರೆಯ ಮೂಲಕ, ಸ್ವಯಂ ಪ್ರೇರಣೆಯಿಂದ ಅಭಿಮಾನದಿಂದ ಆಗಮಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಕರೆ ನೀಡಿದರು. ಪಟ್ಟಣದ ಬಾಬು ಜಗಜ್ಜೀವನರಾಮ ಸಭಾಭವನದಲ್ಲಿ ನಡೆದ ಹಳಿಯಾಳ-ಜೋಯಿಡಾ ಕ್ಷೇತ್ರದ ಕಾಂಗ್ರೇಸ್ … [Read more...] about ಹಳಿಯಾಳ ಕ್ಷೇತ್ರದ ಜನರ ಬಹು ವರ್ಷದ ಕನಸು;ಡಿಸೆಂಬರ್ 7 ರಂದು ಹಳಿಯಾಳ-ದಾಂಡೇಲಿ ಕಾಳಿ ಏತನೀರಾವರಿ ಯೋಜನೆಗೆ ಶಂಕುಸ್ಥಾಪನೆ
ಕಾಳಿ
ಅಂಗನವಾಡಿ ಕೇಂದ್ರ ಉದ್ಘಾಟನೆ
ಹಳಿಯಾಳ : . ರಾಜ್ಯ ಕಾಂಗ್ರೇಸ್ ಸರ್ಕಾರ ಹಲವಾರು ಯೋಜನೆಗಳ ಮೂಲಕ ಮಕ್ಕಳು ಮತ್ತು ಮಹಿಳೆಯರ ಅಭಿವೃದ್ದಿಗೆ ಶ್ರಮಿಸುತ್ತಿದ್ದು ಮುಂಬರುವ ಅಕ್ಟೋಬರ ತಿಂಗಳಲ್ಲಿ ಗರ್ಭಿಣಿ ಮಹಿಳೆಯರಿಗಾಗಿ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರವನ್ನು ತಯಾರಿಸಿ ವಿತರಿಸುವ ಯೋಜನೆಗೆ ಚಾಲನೆ ದೊರೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ತಾಲೂಕಿನ ಮಂಗಳವಾಡ ಗ್ರಾಮದಲ್ಲಿ ನಿರ್ಮಿತಿ ಕೇಂದ್ರದವರು 2012-13 ನೇ ಹಣಕಾಸಿನ ಯೋಜನೆಯಲ್ಲಿ 4.40 ಲಕ್ಷ ರೂ … [Read more...] about ಅಂಗನವಾಡಿ ಕೇಂದ್ರ ಉದ್ಘಾಟನೆ
ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್
ಕಾರವಾರ:ಮಲ್ಲಾಪುರದಿಂದ ಕಾರವಾರ ಸುಂಕೇರಿವರೆಗೆ ಕಾಳಿ ನದಿ ತಟದಲ್ಲಿ ಎನ್.ಪಿ.ಸಿ.ಐ.ಎಲ್ ಕೈಗಾದವರು ಪರ್ಯಾಯ ರಸ್ತೆ ನಿರ್ಮಿಸಬೇಕೆಂದು ಶಾಸಕ ಸತೀಶ ಕೆ. ಸೈಲ್ ಒತ್ತಾಯಿಸಿದ್ದಾರೆ.ನಗರೋತ್ಥಾನ ಯೋಜನೆಯಲ್ಲಿ ಕಾಳಿ ನದಿ ದಡದಲ್ಲಿ ಕೋಡಿಬಾಗ ಅಳ್ವೆವಾಡಾದಿಂದ ಸುಂಕೇರಿವರೆಗೆ ರಸ್ತೆ ನಿರ್ಮಾಣಕ್ಕಾಗಿ 5 ಕೋಟಿ ಮೀಸಲಾಗಿಟ್ಟಿದೆ. ಮುಂದೆ ಈ ರಸ್ತೆಯು ಇದೇ ಕಾಳಿ ನದಿ ದಡದಲ್ಲಿ ಮಲ್ಲಾಪುರದವರೆಗೆ ಮುಂದುವರಿದರೆ ಸುರಕ್ಷತೆಗೆ ಪರ್ಯಾಯ ರಸ್ತೆಯ ಜೊತೆಗೆ ಪ್ರದೇಶದಲ್ಲಿ … [Read more...] about ಪರ್ಯಾಯ ರಸ್ತೆ ನಿರ್ಮಿಸಬೇಕು ;ಶಾಸಕ ಸತೀಶ ಕೆ. ಸೈಲ್
ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
ದಾಂಡೇಲಿ:ಇಲ್ಲಿಯ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಮಾಡಲು ಟೆಂಡರ್ ಕರೆದಿದ್ದು, ಇಷ್ಟು ವರ್ಷಗಳ ನಂತರ ಯೋಜನೆ ಟೆಂಡರ್ ಪ್ರಕ್ರಿಯೆಗೆ ಮುಂದಾಗಿರುವುದು ಈಗಿರುವ ನೌಕರರಲ್ಲಿ ಆತಂಕ ಹುಟ್ಟಿಸಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಹಾಗೂ ನಗರಸಭಾ ಸದಸ್ಯ ಡಿ. ಸ್ಯಾಮಸನ್ ತಿಳಿಸಿದ್ದಾರೆ.ಈ ಬಗ್ಗೆ ಪ್ರಕಟಣೆ ನೀಡಿರುವ ಅವರು ಕಾಳಿ ಹುಲಿ ಸಂರಕ್ಷಿತ ಪ್ರದೇಶ ಮತ್ತು … [Read more...] about ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಯೋಜನೆಗೆ ಮಾನವ ಸಂಪನ್ಮೂಲ ಪೂರೈಕೆ ಬಗ್ಗೆ ಆತಂಕ
ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ
ಕಾರವಾರ:ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದ ಸಂದರ್ಭದಲ್ಲಿ ಅಗತ್ಯ ರಕ್ಷಣಾ ಕಾರ್ಯ ಕೈಗೊಳ್ಳಲು ಸಾಧ್ಯವಾಗುವಂತೆ ಜಿಲ್ಲೆಯ ಆಯ್ದ ಗ್ರಾಮ ಲೆಕ್ಕಿಗರಿಗೆ ಜಿಲ್ಲಾಡಳಿತದ ವತಿಯಿಂದ ಆಯೋಜಿಸಲಾಗಿದ್ದ ನಾಲ್ಕು ದಿನಗಳ ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರದಲ್ಲಿ 80ಮಂದಿಗೆ ತರಬೇತಿ ನೀಡಲಾಗಿದೆ. ಶುಕ್ರವಾರ ಈ ಪ್ರಾಯೋಗಿಕ ತರಬೇತಿ ಶಿಬಿರಕ್ಕೆ ಚಾಲನೆ ನೀಡಲಾಗಿದ್ದು, ಎರಡು ಬ್ಯಾಚ್ಗಳಲ್ಲಿ ಒಟ್ಟು 80ಮಂದಿಗೆ ತರಬೇತಿಯನ್ನು ನೀಡಲಾಗಿದೆ. ಈಜು, ಕಯಾಕ್ ಮತ್ತು … [Read more...] about ಪ್ರವಾಹ ವಿಕೋಪ ರಕ್ಷಣಾ ತರಬೇತಿ ಶಿಬಿರ