ಹಳಿಯಾಳ:- ಹಳಿಯಾಳ ಮತ್ತು ದಾಂಡೇಲಿಯಲ್ಲಿ ನಡೆಯುತ್ತಿದೆ ಎನ್ನಲಾಗುತ್ತಿರುವ ಆನಲೈನ ಓಸಿ-ಮಟಕಾ ಆಟದಲ್ಲಿ ದಾಂಡೇಲಿಯ ಮಾದೇವ ಹಾಗೂ ಸೈಯದ್ ಎನ್ನುವವರೇ ಕಿಂಗ್ ಪಿನ್ಗಳೆಂದು ಹೇಳಲಾಗುತ್ತಿದೆ.ಅಲ್ಲದೇ ಇವರಿಬ್ಬರು ತಾಲೂಕಿನ ಗ್ರಾಮಾಂತರ ಭಾಗವಾದ ಮುರ್ಕವಾಡ, ಬೆಳವಟಗಿ, ಕಾವಲವಾಡ, ಭಾಗವತಿ, ಅಂಬಿಕಾನಗರ ಭಾಗದಲ್ಲಿ ಆನಲೈನ್ ಓಸಿ ಆಟ ಅವ್ಯಾಹತವಾಗಿ ನಡೆಸುತ್ತಿದ್ದಾರೆಂದು ಕೆಲವು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ.ಗ್ರಾಮಾಂತರ ಭಾಗದ ಮುರ್ಕವಾಡ, ಕಾವಲವಾಡ ಮತ್ತು … [Read more...] about ಹಳಿಯಾಳ-ದಾಂಡೇಲಿಗೆ ಮಹಾದೇವ ಮಟಕಾ ಕಿಂಗ್- ಸೈಯದ್ ಬಲಗೈ ಬಂಟ್.ಕ್ರಮಕ್ಕೆ ಸಾರ್ವಜನೀಕರ ಆಗ್ರಹ.
ಕಾವಲವಾಡ
ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
ಹಳಿಯಾಳ:- ಪ್ರಸಕ್ತ 5 ವರ್ಷದ ಮೋದಿ ಆಡಳಿತದಲ್ಲಿ ರಾಷ್ಟ್ರದಲ್ಲಿ ದೇಶಭಕ್ತರು-ದೇಶಪ್ರೇಮಿಗಳು ಯಾರು ಹಾಗೂ ದೇಶದ್ರೋಹಿಗಳು ಯಾರು ಎಂಬುದು ಬಹಿರಂಗವಾಗಿದೆ ಅಲ್ಲದೇ ಭ್ರಷ್ಟಾಚಾರಿಗಳು ತಾವಾಗೇ ರಸ್ತೆಯ ಮೇಲೆ ಬಂದು ನಿಂತಿದ್ದು ಕುಂಬಳ ಕಾಯಿ ಕಳ್ಳರು ತಾವೇ ಎಂದು ಪರೋಕ್ಷವಾಗಿ ಒಪ್ಪಿಕೊಳ್ಳುತ್ತಿದ್ದಾರೆಂದು ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಹೇಳಿದರು. ತಾಲೂಕಿನ ತೇರಗಾಂವ, ಕಾವಲವಾಡ ಹಾಗೂ ಭಾಗವತಿ ಗ್ರಾಮಗಳಲ್ಲಿ ಗುರುವಾರ ನಡೆದ ಬಿಜೆಪಿ ಶಕ್ತಿ ಕೇಂದ್ರಗಳ ಸಭೆಯಲ್ಲಿ … [Read more...] about ಮೋದಿ ಆಡಳಿತದಲ್ಲಿ ದೇಶದಲ್ಲಿನ ಭ್ರಷ್ಟಾಚಾರಿಗಳು- ದೇಶದ್ರೋಹಿಗಳು ಬೀದಿಗೆ ಬಂದಿದ್ದಾರೆ- ಮುಂದೆ ಕೂಡ ಭ್ರಷ್ಟರ ಬೇಟೆ ಮುಂದುವರೆಯಲಿದೆ – ಕೇಂದ್ರ ಸಚಿವ ಅನಂತಕುಮಾರ ಹೆಗಡೆ.
ಬೇರೆ ಪಕ್ಷದ ಮುಖಂಡರ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ
ಹಳಿಯಾಳ : ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಬೇರೆ ಪಕ್ಷದ ಓರ್ವ ಮುಖಂಡರು ಅಲ್ಲಿಯ ಮರಾಠಾ ಸಮುದಾಯದ ಮಹಿಳೆಯರು ಮತ್ತು ಅಮಾಯಕ ಯುವಕರಿಗೆ ಪ್ರಚೋದನೆ ನೀಡಿ ಅಕ್ರಮವಾಗಿ ಶಿವಾಜಿ ಮೂರ್ತಿಯನ್ನು ಸ್ಥಾಪಿಸಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿರುವ ವಿಧಾನ ಪರಿಷತ್ ಸದಸ್ಯ ಕಾಂಗ್ರೇಸ್ ಹಿರಿಯ ಮುಖಂಡ ಎಸ್.ಎಲ್.ಘೋಟ್ನೇಕರ ಪರೋಕ್ಷವಾಗಿ ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಹರಿಹಾಯ್ದ, ಮರಾಠಾ ಸಮಾಜದಲ್ಲಿ ವಿಷಬೀಜ ಬಿತ್ತುತ್ತಿದ್ದು ಇದನ್ನು ತಾವು ಸಹಿಸುವುದಿಲ್ಲ … [Read more...] about ಬೇರೆ ಪಕ್ಷದ ಮುಖಂಡರ ಮಾತು ಕೇಳಿ ಕಾನೂನು ಬಾಹಿರವಾಗಿ ಶಿವಾಜಿ ಮೂರ್ತಿ ಪ್ರತಿಷ್ಠಾಪಿಸಲಾಗಿದುರುವುದು ದುರ್ದೈವದ ಸಂಗತಿ – ಕಾಂಗ್ರೆಸ್ ಹಿರಿಯ ಮುಖಂಡ ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಘೊಟ್ನೇಕ ಹೇಳಿಕೆ- ಮಾಜಿ ಶಾಸಕ ಸುನೀಲ್ ಹೆಗಡೆ ವಿರುದ್ದ ಪರೋಕ್ಷ ವಾಗ್ದಾಳಿ