ಜೋಯಿಡಾ ;“ಪುಸ್ತಕಗಳು ಜ್ಞಾನ ಭಂಡಾರದ ಕೀಲಿ ಕೈ ಇದ್ದಂತೆ” ಎಂಬ ಅನುಭಾವಿಗಳ ಮಾತು ಅಕ್ಷರ ಸಹ ಸತ್ಯವಾಗಿದ್ದು, ಪುಸ್ತಕಗಳ ಓದಿನಂದ ಸಿಗುವ ಸಂತಸಕ್ಕೆ ಸಮನವಾದ ಸಂತಸ ಬೇರಾವುದೂ ಇಲ್ಲ. ಟಿ.ವಿ.ಮೋಬೈಲ್ ಮೋಬೈಲ್ಗಳ ಮೇಲಿರುವ ಮೋಹವನ್ನು ಪುಸ್ತಕದ ಮೇಲಿಟ್ಟರೆ ಮುಂದೊಂದು ದಿನ ಸಮಾಜದ ಎತ್ತರದ ಸ್ಥಾನದಲ್ಲಿದ್ದು ಎಲ್ಲರಿಂದಲೂ ಗೌರವಿಸಲ್ಪಡುತ್ತಿರಿ ಎಂದು ಮುಖ್ಯೋಪದ್ಯಾಯಿನಿ ಸುಜಾತಾ ನಾಯಕ್ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅವರು ತಾಲೂಕಿನ ಜಗಲಬೇಟ್ … [Read more...] about ಪುಸ್ತಕಗಳು ಜ್ಞಾನ ಭಂಡಾರದ ಕೀಲಿಕೈ ಇದ್ದಂತೆ – ಸುಜಾತಾ ನಾಯ್ಕ
ಕಾವ್ಯ
ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ
ಹಳಿಯಾಳ :- ದೇವತೆಗಳು, ಸಾಧು- ಸಂತರು ಹಾಗೂ ರಾಷ್ಟ್ರಪುರುಷರಿಗೆ ಮಾಡುವ ಅಗೌರವ, ಅನಾದರವನ್ನು ನಿಲ್ಲಿಸುವುದಕ್ಕಾಗಿ ಬಲವಾದ ಕಾನೂನು ಜಾರಿಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯವರು ಕೇಂದ್ರ ಸರ್ಕಾರಕ್ಕೆ ಹಾಗೂ ರಾಜ್ಯ ಸರ್ಕಾರದ ಗೃಹ ಮಂತ್ರಿಗಳಿಗೆ ಹಳಿಯಾಳ ತಹಶೀಲ್ದಾರ್ ಮೂಲಕ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಪಟ್ಟಣದ ಮಿನಿ ವಿಧಾನಸೌಧದ ಎದುರು ಹಿಂದೂ ಜನಜಾಗೃತಿ ಸಮೀತಿ, ವಿವಿಧ ಹಿಂದೂ ಸಂಘಟನೆಗಳು ಹಿಂದೂ ಆಂದೋಲನ ಸಮೀತಿ ನೇತೃತ್ವದಲ್ಲಿ … [Read more...] about ಹಿಂದೂ ದೇವತೆಗಳು, ರಾಷ್ಟ್ರಪುರುಷರಿಗೆ ತೋರುವ ಅಗೌರವ ತಡೆಗೆ ಬಲವಾದ ಕಾನೂನು ರೂಪಿಸುವಂತೆ ಸರ್ಕಾರಕ್ಕೆ ಮನವಿ
“ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’
ಹೊನ್ನಾವರ:"ಕರಾವಳಿ ಭಾಗದಲ್ಲಿ ನಿಸರ್ಗ ಸಂಪತ್ತು ಸಾಕಷ್ಟು ಇದೆಯಾದರೂ ಕೇವಲ ಮನುಷ್ಯ ಮಾತ್ರ ಈ ಸಂಪತ್ತಿನ ವಾರಸುದಾರನಲ್ಲ ಎನ್ನುವ ಅರಿವು ನಮಗಾಗಬೇಕಿದೆ' ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತ ರೆಡ್ಡಿ ಕೆ.ವಿ.ಅಭಿಪ್ರಾಯಪಟ್ಟರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜು ಹಾಗೂ ಅರಣ್ಯ ಇಲಾಖೆ ಇವುಗಳ ಆಶ್ರಯದಲ್ಲಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿನಲ್ಲಿ ನಡೆದ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಿಸರ್ಗ ಸಂಪತ್ತು … [Read more...] about “ಮನುಷ್ಯ ಮಾತ್ರವೇ ನಿಸರ್ಗ ಸಂಪತ್ತಿನ ವಾರಸುದಾರನಲ್ಲ’