ಸೈನಿಕರ ತಾಳ್ಮೆಗೆಡುವ ಮುನ್ನ ಸೈನಿಕರ ಮೇಲೆ ದಾಖಲಿಸಲಾದ ಅಪರಾಧವನ್ನು ಹಿಂಪಡೆಯಿರಿ ಮತ್ತು ಕಾಶ್ಮೀರದಲ್ಲಿ `ರಾಷ್ಟ್ರಪತಿ ಆಡಳಿತ' ಹೇರಿ ! - ಹಿಂದುತ್ವವಾದಿ ಸಂಘಟನೆಗಳ ಬೇಡಿಕೆ ಕಾಶ್ಮೀರದ ಸರ್ಕಾರವು ಒಂದೆಡೆ ಭಾರತೀಯ ಸೈನಿಕರ ಮೇಲೆ ಕಲ್ಲೆಸೆಯುವ 9730 ದೇಶದ್ರೋಹಿಗಳ ಮೇಲಿನ ಅಪರಾಧವನ್ನು ಹಿಂಪಡೆಯುತ್ತದೆ ಮತ್ತೊಂದೆಡೆ ಸೈನಿಕರು ಆತ್ಮರಕ್ಷಣೆಗಾಗಿ ಮಾಡಿದ ಕಾರ್ಯಾಚರಣೆಯಲ್ಲಿ ಇಬ್ಬರು ಕಲ್ಲುತೂರಾಟ ಮಾಡುವ ದೇಶದ್ರೋಹಿಗಳು ಮೃತಪಟ್ಟರೆಂದು ಸೈನಿಕರ ಮೇಲೆ ಅಪರಾಧವನ್ನು … [Read more...] about ದೇಶವಿರೋಧಿ ಘೊಷಣೆ ಕೂಗುವವರನ್ನು ನಿಯಂತ್ರಿಸಲು ನೂತನ ಕಾನೂನು ರೂಪಿಸಿ !