ಹೊನ್ನಾವರ:ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ ಶಾಲೆಯ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಕುಮಾರಿ ರಶ್ಮಿ ತಿಮ್ಮಪ್ಪ ಗೌಡ ಇವಳು ಪಾಶ್ರ್ವ ಆಂದೋಲನ ಮಾದರಿ ಪ್ರೌಢಶಾಲೆ ಗದಗದಲ್ಲಿ ನಡೆದ ವಿಭಾಗ ಮಟ್ಟದ ಯೋಗ ಸ್ಪರ್ಧೆಯಲ್ಲಿ 5ನೇ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ. … [Read more...] about ಯೋಗ ಸ್ಪರ್ಧೆಯಲ್ಲಿ 5ನೇ ಸ್ಥಾನ
ಕಾಸರಕೋಡ
ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಕಾರವಾರ: ಜಿಲ್ಲೆಯಲ್ಲಿ ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ಒಂದೇ ಹಂತದಲ್ಲಿ ತಪಾಸಣೆ ಕೈಗೊಳ್ಳಲಾಗುವುದು. ಕಾರವಾರ ತಾಲೂಕು ವ್ಯಾಪ್ತಿಯಲ್ಲಿ ಮೀನುಗಾರಿಕೆ ಉಪನಿದೇಶಕರು ಕಾರವಾರ ಕಚೇರಿ ಎದುರುಗಡೆ ಬೀಚ್, ಮಾಜಾಳಿ ಬೀಚ್ (ಗೋಟ್ನಿಭಾಗ), ಮುದಗಾ ಬೀಚ್, ಅಂಕೋಲಾ ತಾಲೂಕು ವ್ಯಾಪ್ತಿಯಲ್ಲಿ ಹಾರವಾಡ (ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರುಗಡೆ ಬೀಚ್), ಕುಮಟಾ ತಾಲೂಕು ವ್ಯಾಪ್ತಿಯಲ್ಲಿ ವನಳ್ಳಿ, ಬೀಚ್, ತದಡಿ … [Read more...] about ಸೀಮೆಎಣ್ಣೆ ಬೋಟ್ ಬಳಸಿ ಮೀನುಗಾರಿಕೆ ಮಾಡುತ್ತಿರುವ ಎಲ್ಲಾ ದೋಣಿಗಳನ್ನು ಜಿಲ್ಲೆಯಾಂದ್ಯಂತ ತಪಾಸಣೆ
ಅಕ್ರಮ ಮದ್ಯ ವಶ
ಹೊನ್ನಾವರ:ಹೊನ್ನಾವರ: ತಾಲೂಕಿನ ಕಾಸರಕೋಡ ಗ್ರಾಮ ಪಂಚಾಯತಿ ವ್ಯಾಪ್ತಿಯ ರಮೇಶ ಜನ್ನಾ ತಾಂಡೇಲ್ ಈತನ ಮನೆಯಲ್ಲಿ ಬಚ್ಚಿಟ್ಟಿದ್ದ ಸುಮಾರು 1.60 ಲಕ್ಷ ರೂ. ಮೌಲ್ಯದ ಅಕ್ರಮ ಗೋವಾ ಮದ್ಯವನ್ನು ಸೋಮವಾರ ತಡ ರಾತ್ರಿ ಇಲ್ಲಿಯ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಗೋವಾ ರಾಜ್ಯದ 750 ಮಿಲೀ. ಸಾಮಥ್ರ್ಯದ 631 ಗ್ರೀನ್ ಲ್ಯಾಂಡ್ ಕೋಕೋನೆಟ್ ಫೆನ್ನಿಯ ಪ್ಲಾಸ್ಟಿಕ್ ಬಾಟಲಿಗಳು (473.250ಲೀ) ಹಾಗೂ 180 ಮಿಲೀ ಹನಿಗ್ರೇಡ್ ವಿಸ್ಕಿಯ 672 … [Read more...] about ಅಕ್ರಮ ಮದ್ಯ ವಶ
ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ಹೊನ್ನಾವರ :ಮಲಬಾರಕೇರಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ ‘ಆದರ್ಶ’ಸ್ವ ಸಹಾಯ ಸಂಘ ಮಲಬಾರಕೇರಿ,ಕಾಸರಕೋಡ ಇವರು ಯುರೇಕಾ ಪೋರ್ಬ್ಸ ಕಂಪನಿಯು ಅಕ್ವಾಗಾರ್ಡನ್ನು ದೇಣಿಗೆಯಾಗಿ ನೀಡಿದರುÀ. ಅಂಗನವಾಡಿಗೆ ಸೀಲಿಂಗ್ ಪ್ಯಾನ್ ನೀಡಿದರು. .ಸಭೆಯಲ್ಲಿ ಆದರ್ಶ ಸ್ವ ಸಹಾಯ ಸಂಘದ ಅಧ್ಯಕ್ಷ ಕೆ.ರಾಮಚಂದ್ರನ್,ಕಾರ್ಯದಶಿಗಳಾದ ಮಹಮದ್ ರಫೀಕ್, ನಾರಾಯಣ ಭಟ್ಟ, ರಾಜೇಶ ಗೌಡ, ಸದಸ್ಯರು ಉಪಸ್ಥಿತರಿದ್ದರು. ಸಂಘದ … [Read more...] about ವಿದ್ಯಾರ್ಥಿಗಳಿಗೆ ಶುದ್ಧ ನೀರು ಒದಗಿಸಿ ಕೊಡುವ ನಿಟ್ಟಿನಲ್ಲಿ,ಅಕ್ವಾಗಾರ್ಡ ದೇಣಿಗೆ
ವನವಹೋತ್ಸವ ಕಾರ್ಯಕ್ರಮ
ಹೊನ್ನಾವರಜನತಾ ವಿದ್ಯಾಲಯ ಕಾಸರಕೋಡನಲ್ಲಿ ಸಂಗಮ ಸೇವಾ ಟ್ರಸ್ಟ್ ಹಾಗೂ ಕೆ.ವಿ.ಜೆ.ಬ್ಯಾಂಕ ಇವರ ಸಂಯುಕ್ತ ಆಶ್ರಯದಲ್ಲಿ ವನವಹೋತ್ಸವ ಕಾರ್ಯಕ್ರಮ ನಡೆಯಿತು. ಉದ್ಘಾಟಕರಾಗಿ ಆಗಮಿಸಿದ ಕೆ.ವಿ.ಜಿ ಬ್ಯಾಂಕ ಮ್ಯಾನೆಜÀರ ಶ್ರೀಕಾಂತ ಹೊಳ್ಳ, , ಇವರು ಸಸಿ ನೆಡುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ನಂತರ. ಮಾತನಾಡಿ ಕಳೆದ ವರ್ಷದ ಜಾಗದಲ್ಲಿ ಸಸಿನೆಡುವುದು ಯೋಗ್ಯವಲ್ಲ. ಆದರೆ ಇಲ್ಲಿ ಹಾಗಿಲ್ಲ ಶಾಲೆಯು ಹಸಿರು ಅದನ್ನು ಸುಳ್ಳನಾಗಿಸಿದೆ. ಇಲ್ಲಿ ವೃಕ್ಷ ಸಂಪತ್ತಿದೆ … [Read more...] about ವನವಹೋತ್ಸವ ಕಾರ್ಯಕ್ರಮ