ಹೊನ್ನಾವರ,ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಕೋಡಿನ ಶಾಲಾ ಮಕ್ಕಳಿಂದ ಕೇಕ್ ಕತ್ತರಿಸಿ ಅವರಿಗೆ ನೋಟ್ಬುಕ್ ವಿತರಿಸುವ ಮೂಲಕ ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ ಇವರು ಶಾಸಕರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದರು. ನಂತರ ಕಾಸರಕೋಡ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಹಾಗೂ ಭೂನ್ಯಾಯ ಮಂಡಳಿಯ ಸದಸ್ಯರು ಅಶೋಕ ಕಾಸರಕೋಡ ಮಾತನಾಡಿ ಬಡತನದಿಂದ ಕಷ್ಟಪಟ್ಟು ಹೋರಾಡಿ ಮೇಲಕ್ಕೆ ಬಂದು ಪಕ್ಷೇತರಾಗಿ ಸ್ಪರ್ಧಿಸಿ 2 ಬಾರಿ ಜಿಲ್ಲಾ ಪಂಚಾಯತ ಸದಸ್ಯರಾಗಿ ಹಾಗೂ … [Read more...] about ಮಂಕಾಳು ವೈದ್ಯ ಗೆಳೆಯರ ಬಳಗ ಕಾಸರಕೋಡ, ಹುಟ್ಟುಹಬ್ಬ ಆಚರಣೆ ಹಾಗೂ ನೋಟ್ಬುಕ್ ವಿತರಣೆ
ಕಾಸರಕೋಡ
ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಹೊನ್ನಾವರ;ತಾಲೂಕಿನ ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶವನ್ನು ಪಡೆದು ತಾಲೂಕಿಗೆ ಉತ್ತಮ ಸ್ಥಾನವನ್ನುಗಳಿಸಿಕೊಂಡಿದೆ. ಪರೀಕ್ಷೆಗೆ ಕುಳಿತ 47 ವಿದ್ಯಾರ್ಥಿಗಳಲ್ಲಿ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಅದರಲ್ಲಿ ಉನ್ನತ ಶ್ರೇಣಿ ಸಹಿತ ಪ್ರಥಮ ದರ್ಜೆ 8 ವಿದ್ಯಾರ್ಥಿಗಳು, ಪ್ರಥಮ ದರ್ಜೆ 24, ದ್ವಿತೀಯ ದರ್ಜೆಯಲ್ಲಿ 12 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ, ಶರತ ಸುಬ್ರಾಯ ನಾಯ್ಕ 579/625 ಅಂಕದೊಂದಿಗೆ … [Read more...] about ಜನತಾ ವಿದ್ಯಾಲಯ ಕಾಸರಕೋಡ, ಶಾಲೆಯು ಈ ವರ್ಷ ಎಸ್.ಎಸ್.ಎಲ್.ಸಿಯಲ್ಲಿ 93.61% ಫಲಿತಾಂಶ
ಸಮುದ್ರದ ಅಳಿವಿಗೆ ಸಿಲುಕಿ ಬೋಟ್ ಮುಳುಗಡೆ
ಹೊನ್ನಾವರ :ತಾಲೂಕಿನ ಕಾಸರಕೋಡ ಟೊಂಕದ ಸಮೀಪ ಮೀನುಗಾರಿಕೆಗೆ ತೆರಳಿದ್ದ ಪರ್ಶಿಯನ್ ಬೋಟ್ ಸಮುದ್ರದ ಅಳಿವಿಗೆ ನೀರಿನಲ್ಲಿ ಮುಳುಗಿ ಲಕ್ಷಾಂತರ ರೂ ಹಾನಿಯಾಗಿದೆ. ಹೊನ್ನಾವರದ ತುಕಾರಾಮ ಮೇಸ್ತ ಎಂಬುವವರಿಗೆ ಸೇರಿದ ಬೋಟ್ ಅಳಿವಿಗೆ ಸಿಲುಕಿದೆ. ಬೋಟ್ನಲ್ಲಿದ್ದ 25 ಜನರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ. ಬೋಟಿಗೆ ಹಾನಿಯಾಗಿದೆ. ಸ್ಥಳಕ್ಕೆ ಕರಾವಳಿ ಕಾವಲುಪಡೆ ಹಾಗೂ ಹೊನ್ನಾವರ ಪೋಲಿಸರು ಭೇಟಿ ನೀಡಿ ಪರಿಶೀಲನೆ … [Read more...] about ಸಮುದ್ರದ ಅಳಿವಿಗೆ ಸಿಲುಕಿ ಬೋಟ್ ಮುಳುಗಡೆ