ಕಾರವಾರ:ಅಬಕಾರಿ ಇಲಾಖೆಯಲ್ಲಿನ ಅನುಪಯುಕ್ತ ವಾಹನಗಳ ಹರಾಜು ಪ್ರಕ್ರಿಯೆ ಸೋಮವಾರ ನಡೆದಿದ್ದು, ಬಹುತೇಕರು ಸಾರಿಗೆ ಅಧಿಕಾರಿಗಳು ನಿಗದಿ ಪಡಿಸಿದಕ್ಕಿಂತಲೂ ಕನಿಷ್ಟ ಬೆಲೆಗೆ ಹರಾಜು ಕೂಗಿದರು. ಸರ್ಕಾರ ನಿಗದಿ ಪಡಿಸಿದ ಬೆಲೆಗಿಂತಲೂ ಕಡಿಮೆ ಬೆಲೆಗೆ ವಾಹನಗಳನ್ನು ಬಿಡುವದಿಲ್ಲ ಎಂದು ಅಬಕಾರಿ ಇಲಾಖೆಯವರು ಸ್ಪಷ್ಟ ಪಡಿಸಿದರು. ಆದರೂ ಮೂರು ಕಾಸಿನ ದರಕ್ಕೆ ಕೂಗುವವರ ಸಂಖ್ಯೆ ಕಡಿಮೆಯಿರಲಿಲ್ಲ. ಸೋಮವಾರ ಬೆಳಗ್ಗೆ ನಡೆಯಬೇಕಿದ್ದ ಹರಾಜು ಪ್ರಕ್ರಿಯೆ ಜಿ.ಎಸ್.ಟಿ … [Read more...] about ಅಬಕಾರಿ ಇಲಾಖೆಯಲ್ಲಿ ನಡೆದ ಅನುಪಯುಕ್ತ ವಾಹನ ಹರಾಜು ಪ್ರಕ್ರಿಯೆ
ಕಾಸಿನ
ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ
ದಾಂಡೇಲಿ :ಜಿಲ್ಲೆಯ ಮೊದಲ ನಗರ ಸಭೆ ಎಂಬ ಶ್ರೇಯಸ್ಸನ್ನು ಹೊಂದಿರುವ ದಾಂಡೇಲಿ ನಗರ ಸಭೆ ಇತ್ತೀಚಿನ ವರ್ಷಗಳಲ್ಲಂತೂ ಹಲವಾರು ಎಡವಟ್ಟುಗಳ ಮೂಲಕ ನರಕ ಸಭೆಯಾಗಿ ಮಾರ್ಪಡುತ್ತಿರುವುದರ ಜೊತೆಗೆ ಸಚಿವ ದೇಶಪಾಂಡೆಯವರ ಹೆಸರಿಗೆ ಕಳಂಕ ತರುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿರುವುದಕ್ಕೆ ನಗರದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.ಕಾನೂನನ್ನು ಪಾಲಿಸಬೇಕಾದ ನಗರ ಸಭೆ ಕಾನೂನುಗಳಿಗೆ ಕವಡೆ ಕಾಸಿನ ಕಿಮ್ಮತ್ತು ನೀಡದಿರುವುದೆ ಹಲವಾರು ಅದ್ವಾನಗಳಿಗೆ ಕಾರಣವಾಗಿದೆ. ಹಿರಿಯ … [Read more...] about ನಗರ ಸಭೆಯ ಇತಿಹಾಸದಲ್ಲೆ ಭಾರಿ ಪ್ರಮಾಣದಲ್ಲಿ ಅತಿಕ್ರಮಣ,ಕಳಂಕ ತರುತ್ತಿರುವ ಸಾಳೊಂಕೆಯವರ ಆಡಳಿತ