ಕಾರವಾರ-ವಿಶ್ವ ದರ್ಶನ್ ಕನ್ನಡ ದಿನ ಪತ್ರಿಕೆ ಮತ್ತು ಕರ್ನಾಟಕ ಪ್ರಜಾ ದರ್ಶನ್ ಕನ್ನಡ ಪತ್ರಿಕೆ ಸಂಯುಕ್ತಾಶ್ರಯದಲ್ಲಿ ದಿನಾಂಕ 31/10/21 ರಂದು ಕಾಸಿ ಶಾಖ ಮಠ ನವನಗರ ಹುಬ್ಬಳ್ಳಿಯಲ್ಲಿ ನಡೆದ ಪತ್ರಕರ್ತರ ಸಮ್ಮೇಳನದಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ್ ತಾಲೂಕಿನ ಸಾಮಾಜಿಕ ಹೋರಾಟಗಾರ , ಪತ್ರಕರ್ತ , ಅಖಿಲಭಾರತ ಜರ್ನಲಿಸ್ಟ್ ಫೆಡರೇಷನ್ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ ಅವರಿಗೆ ಮಾಧ್ಯಮ ಚಕ್ರವರ್ತಿ … [Read more...] about ಅಖಿಲ ಭಾರತ ಜರ್ನಲಿಸ್ಟ್ ಫೆಡರೇಷನ್ ಉತ್ತರಕನ್ನಡ ಜಿಲ್ಲಾಧ್ಯಕ್ಷ ಕುಮಾರ ನಾಯ್ಕ , ಉಪಾಧ್ಯಕ್ಷ ಸೀತಾರಾಮ್ ಆಚಾರ್ಯ ಅವರಿಗೆ ಮಾಧ್ಯಮ ಚಕ್ರವರ್ತಿ ರಾಷ್ಟ್ರ ಪ್ರಶಸ್ತಿ