ಭಟ್ಕಳ: ಪೂಣಾದಿಂದ ಊರಿಗೆ ಮರಳಿ ಮುರುಡೇಶ್ವರದ ಲಾಡ್ಜ್ನಲ್ಲಿ ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ಬೆಂಗ್ರೆ, ಬೊಗ್ರಿಜಡ್ಡು ನಿವಾಸಿಯಾಗಿದ್ದು ಪೂಣಾದಲ್ಲಿ ಹೊಟೇಲ್ನಲ್ಲಿ ಕೆಲಸ ಮಾಡುತ್ತಿದ್ದ 28 ವರ್ಷದ ವೆಂಕಟೇಶ ಸುಕ್ರಯ್ಯ ದೇವಾಡಿಗ ಮೃತ ದುರ್ದೈವಿ. ಈತನು ಕಳೆದ 13 ವರ್ಷಗಳಿಂದ ಪೂಣಾದಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದವನು, ಊರಿನಲ್ಲಿ ಏನಾದರು ಕಾರ್ಯಕ್ರಮ … [Read more...] about ಕ್ವಾರಂಟೈನಲ್ಲಿದ್ದ ಯುವಕನೋರ್ವ ಲಾಡ್ಜ್ ಕೊಠಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆ