ಭಟ್ಕಳ: ಗೆಳೆಯರೊಂದಿಗೆ ಹೊನ್ನಾವರಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ಹೋದ ಗ್ರಾಮ ಲೆಕ್ಕಾಧಿಕಾರಿ ಯೊಬ್ಬರು ಮರಳಿ ಮನೆಗೆ ಬಾರದೆ ಕಾಣೆಯಾಗಿರುವ ಕುರಿತು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಕಾಣಿಯಾಗಿರುವ ಗ್ರಾಮ ಲೆಕ್ಕಾಧಿಕಾರಿ ಶೇಖರ ಜ್ಯೋತಿಬಾ ಕಾಲೇಕರ್ ಎಂದು ತಿಳಿದಿ ಬಂದಿದ್ದು.. ಇವರು ಕಳೆದ ಇರಡು ವರ್ಷದಿಂದ ಬೈಲೂರು ಗ್ರಾಮ ಲೆಕ್ಕಾಧಿಕಾರಿ ಯಾಗಿ ಕಾರ್ಯ ನಿರ್ವಹಿಸುತ್ತಿದ್ದರು .ಇವರಿಗೆ ಕಿಡ್ನಿ ಸಮಸ್ಯೆ ಇರುವುಅರಿಂದ ಕಳೆದ 2 ವರ್ಷದ ಹಿಂದೆ … [Read more...] about ಹೊನ್ನಾವರಕೆ ಹೋಗಿ ಬರುವುದಾಗಿ ತೆರಳಿದ ಗ್ರಾಮಾಧಿಕಾರಿ ನಾಪತ್ತೆ – ಮುರುಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲು