ಬದುಕೆಂದರೆ ಹಾಗೇ ಅದೊಂದು ಅನಂತ ತಿರುವುಗಳ ಹಾದಿಯ ಪಯಣ. ಯಾವ ತಿರುವಿನಲ್ಲಿ ಯಾರ ಬದುಕು ಹೇಗೆ ಬದಲಾಗುತ್ತದೆ ಎಂದು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಕೆಲವು ಸಲ ಕಷ್ಟದ ಕುಲುಮೆಯಲ್ಲಿ ಬೇಯುತ್ತಿರುವವರ ಬಾಳಲ್ಲಿ ಸಂತಸದ ಹೊನಲು ಹರಿಯಬಹುದು. ಅಥವಾ ಸರಾಗವಾಗಿ ಸಾಗುತ್ತಿದ್ದ ಬದುಕಿನ ಬಂಡಿ ಸವಾಲುಗಳ ಸರಮಾಲೆಯನ್ನು ಸುತ್ತಿಕೊಂಡು ನರಳಬಹುದು. 28 ಹರೆಯದ ಯುವಕ ಅಪ್ಸರಕೊಂಡದ ಮಹೇಂದ್ರ ಮಂಜುನಾಥ ತಾಂಡೇಲ್ ಬದುಕಿನಲ್ಲಿ ಘಟಿಸಿದ್ದು ಮಾತ್ರ ಎರಡನೇಯದ್ದೇ.ಎಲ್ಲರಂತೆಯೇ … [Read more...] about ಬದುಕನ್ನು ನರಕವಾಗಿಸಿದ ಇಲಿ ಜ್ವರ.. ಸಹೃದಯಿಗಳ ನೆರವಿನ ನಿರೀಕ್ಷೆಯಲ್ಲಿ ಅಸಹಾಯಕ ಯುವಕ
ಕಿಡ್ನಿ
ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ
ಕಾರವಾರ:ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೊನ್ನಾವರದ ಮುಹಮ್ಮದ್ ಹನೀಫ್ ಕೊಚ್ಚುಭಾವ್ ಎಂಬಾತರು ಗುರುವಾರ ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಮನವಿ ಸಲ್ಲಿಸಿದ್ದಾರೆ. 2016ರ ಅಗಷ್ಟನಲ್ಲಿ ಕಾರವಾರ ಪೊಲೀಸರು ಸುಳ್ಳು ಅತ್ಯಾಚಾರ ಪ್ರಕರಣದಲ್ಲಿ ಮುಹಮ್ಮದ್ ತೌಫೀಕ್ (23)ರನ್ನು ಬಂಧಿಸಿ ಚಿತ್ರಹಿಂಸೆ ನೀಡಿದ್ದರಿಂದ ಆತ ಮೃತ ಪಟ್ಟಿದ್ದು, ನ್ಯಾಯ ಒದಗಿಸುವಂತೆ ಮನವಿ ಮಾಡಿದ್ದಾರೆ. ಬಂಧನದ ನಂತರ ಕರೆ ಮಾಡಿದ ಪೊಲೀಸರು … [Read more...] about ಮಗನ ಸಾವಿಗೆ ಕಾರಣರಾದ ಪೊಲೀಸರ ವಿರುದ್ದ ಕ್ರಮ ಕೈಗೊಳ್ಳುವಂತೆ, ಪೊಲೀಸ್ ವರಿಷ್ಠರಿಗೆ ಮನವಿ