ಹಳಿಯಾಳ:- ಕಿತ್ತೂರು ರಾಣಿ ಚೆನ್ನಮ್ಮಳ ಸಾಹಸ, ಧೈರ್ಯ, ರಾಷ್ಟ್ರ,ದೇಶ ಪ್ರೇಮದ ಗುಣಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು. ಪಟ್ಟಣದ ಮಿನಿ ವಿಧಾನ ಸೌಧ ಸಭಾಂಗಣದಲ್ಲಿ ನಡೆದ ಕಿತ್ತೂರು ರಾಣಿ ಚೆನ್ನಮ್ಮಳ ಜಯಂತ್ಯೋತ್ಸವ ಕಾರ್ಯಕ್ರಮ ಉಧ್ಘಾಟಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ದೇಶಪ್ರೇಮದ ಕಿಚ್ಚು ಹೊತ್ತಿಸಿದ ಮೊದಲ ಮಹಿಳಾ ಹೋರಾಟಗಾರ್ತಿ ಚೆನ್ನಮ್ಮಳಾಗಿದ್ದು ಅವರು … [Read more...] about ರಾಣಿ ಚೆನ್ನಮ್ಮಳ ದೇಶ ಪ್ರೇಮ, ಸಾಹಸ ಎಲ್ಲರಿಗೂ ಮಾದರಿ – ಎಮ್ಎಲ್ ಸಿ ಎಸ್ ಎಲ್ ಘೊಟ್ನೆಕರ
ಕಿತ್ತೂರು ರಾಣಿ ಚೆನ್ನಮ್ಮ
ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ
ಕಾರವಾರ: ಕಿತ್ತೂರು ವೀರರಾಣಿ ಚೆನ್ನಮ್ಮಾಳ ಸ್ವಾತಂತ್ರ್ಯ ಹೋರಾಟದ ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಹೆಚ್.ಪ್ರಸನ್ನ ಹೇಳಿದರು. ಅವರು ಜಿಲ್ಲಾ ಪಂಚಾಯತ, ಜಿಲ್ಲಾಡಳಿತ, ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಗಳ ಕಚೇರಿ ಸಭಾ ಭವನದಲ್ಲಿ ನಡೆದ 193ನೇ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿ ಬ್ರೀಟಿಷರ ಆಡಳಿತದ ವಿರುದ್ದ ಹೋರಾಡಿದ … [Read more...] about ಕಿಚ್ಚು ಮತ್ತು ಪ್ರಜಾವಾತ್ಸಲ್ಯ ಮನೋಬಾವವನ್ನು ಎಲ್ಲರೂ ಅಳವಡಿಸಿಕೊಳ್ಳಬೇಕಾಗಿದೆ;ಜಿಲ್ಲಾಧಿಕಾರಿ ಹೆಚ್.ಪ್ರಸನ್ನ