ಭಟ್ಕಳ:ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು. ಈ ಹಿಂದೆ ಕಿ.ಮಿ. ಗಟ್ಟಲೆ ನಡೆದುಕೊಂಡೇ ಹೋಗಬೇಕಾಗಿದ್ದು, ಮಳೆಗಾಲದಲ್ಲಿ ನದಿಯನ್ನು ದಾಟಿ ಬರುವುದು ದುಸ್ತರವಾಗಿದ್ದನ್ನು ಅರಿತು ಕಿತ್ರೆಯ ಕೊರಕೋಡು, ಮಸಿಕೊಳಪೆ ಮುಂತಾದ ಕುಗ್ರಾಮಗಳಿಗೆ ತೆರಳಲು ಸೇತುವೆ ನಿರ್ಮಿಸಿ ಕೊಡಲಾಗಿದೆ. ಈ ಭಾಗದಲ್ಲಿ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಮನವಿ ಮಾಡಿದ್ದು, ಮುಂದಿನ ದಿನಗಳಲ್ಲಿ … [Read more...] about ಕಿತ್ರೆಯ ರಾಂಬಾಳದಲ್ಲಿ ನಬಾರ್ಡ ಹಣಕಾಸು ನೆರವಿನಿಂದ ನಿರ್ಮಿಸಲಾದ ಸೇತುವೆ ಹಾಗೂ ತಡೆಗೋಡೆಯನ್ನು ಶಾಸಕ ಮಂಕಾಳ ವೈದ್ಯ ಉದ್ಘಾಟಿಸಿದರು