ಕಾರವಾರ:ಯಲ್ಲಾಪುರ ತಾಲೂಕಿನ ಕಿರವತ್ತಿಯ ಗ್ರಾಮೀಣ ಬುದ್ದಿಮಾಂದ್ಯ ಮಕ್ಕಳ ವಸತಿ ಶಾಲೆಗೆ ಮೊದಲನೇ ಕಂತಿನ ಅನುದಾನ ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದರೂ ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ ಮಾಡುತ್ತಿದ್ದು, ಕೂಡಲೇ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ವಸತಿ ಶಾಲೆಯ ವಿಕಲಚೇತನ ಮಕ್ಕಳು ಹಾಗೂ ಅವರ ಪಾಲಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣ ಇಲಾಖೆಯ ನಿರ್ದೇಶಕರು ಕಳೆದ ಎಂಟು ತಿಂಗಳ … [Read more...] about ಜಿಲ್ಲಾ ಮಟ್ಟದ ಅಧಿಕಾರಿಗಳು ಬಿಲ್ನ್ನು ಖಜಾನೆಗೆ ಸಲ್ಲಿಸದೇ ಕಾಲಹರಣ;ಕ್ರಮ ಕೈಗೊಳ್ಳುವಂತೆ ಆಗ್ರಹ