'48 ಗಂಟೆಯಲ್ಲಿ ನ್ಯಾಯಕ್ಕೆ ಆಗ್ರಹ- ಅನ್ಯಾಯಕ್ಕೆ ಹೋರಾಟದಿಂದಲೇ ತಕ್ಕ ಉತ್ತರಕ್ಕೆ ನಿರ್ಧಾರ- ರವಿಂದ್ರ ನಾಯ್ಕ'ಭಟ್ಕಳ: ಕಾನೂನಿನ ವಿಧಿ ವಿಧಾನ ಅನುಸರಿಸದೇ ತಾಲೂಕಾದ್ಯಂತ ಅರಣ್ಯವಾಸಿಗಳ ಮೇಲೆ ಜರುಗುತ್ತಿರುವ ದೌರ್ಜನ್ಯ, ಕಿರುಕುಳ, ಖಂಡನಾರ್ಹ. ಅರಣ್ಯ ಸಿಬ್ಬಂದಿಗಳ ಕಾನೂನು ಬಾಹಿರ ಕೃತ್ಯ ನಿಯಂತ್ರಿಸಲು ಜನಪ್ರತಿನಿಧಿಗಳು ಸಂಪೂರ್ಣ ವಿಫಲವಾಗಿದ್ದಾರೆ. ಮತ್ತು ಅರಣ್ಯ ಇಲಾಖೆಗೆ ಮುಂದಿನ 48 ಗಂಟೆಯಲ್ಲಿ ನ್ಯಾಯಕ್ಕಾಗಿ ಗಡುವು … [Read more...] about ‘ಭಟ್ಕಳದ ಹೆಬಳೆಯ ವಿಧವೆ ಮಹಿಳೆಯ ಅಂಗಡಿ ತೆರವು ಮಾಡಿ ಅರಣ್ಯ ಸಿಬ್ಬಂದಿಗಳ ದೌರ್ಜನ್ಯ: ಖಂಡನೆ.
ಕಿರುಕುಳ
ಭಟ್ಕಳದಲ್ಲಿ ಅರಣ್ಯ ಇಲಾಖೆ ದೌರ್ಜನ್ಯದ ವಿರುದ್ಧ ಹೋರಾಟದ ಎಚ್ಚರಿಕೆ: ರವೀಂದ್ರನಾಥ್ ನಾಯ್ಕ.
ಭಟ್ಕಳ: ಅರಣ್ಯವಾಸಿಗಳ ಮಾನವ ಹಕ್ಕು ಉಲ್ಲಂಘನೆಯು ಇತ್ತೀಚಿನ ಅರಣ್ಯ ಸಿಬ್ಬಂದಿಗಳಿಂದ ಕಿರುಕುಳ, ದೌರ್ಜನ್ಯ, ಆತಂಕದಿಂದ ಆಗುತ್ತಿದ್ದು, ಇದರ ವಿರುದ್ಧ ಕಾನೂನಾತ್ಮಕ ಹೋರಾಟಮಾಡಲಾಗುವುದು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು.ಅರಣ್ಯ ಹಕ್ಕು ಕಾಯಿದೆಯು ಅರಣ್ಯವಾಸಿಗಳ ಪರವಾಗಿದ್ದು ಮಂಜೂರಿ ಪ್ರಕ್ರೀಯೆಯಲ್ಲಿ ಪದೇ ಪದೇಯಾಗಿ ಜಿಲ್ಲಾದ್ಯಂತ ಅರಣ್ಯವಾಸಿಗಳ ಸಾಗುವಳಿಗೆಗೆ ಮತ್ತು ಜೀವನಕ್ಕೆ ಆತಂಕ ಉಂಟುಮಾಡುವ … [Read more...] about ಭಟ್ಕಳದಲ್ಲಿ ಅರಣ್ಯ ಇಲಾಖೆ ದೌರ್ಜನ್ಯದ ವಿರುದ್ಧ ಹೋರಾಟದ ಎಚ್ಚರಿಕೆ: ರವೀಂದ್ರನಾಥ್ ನಾಯ್ಕ.
ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಕೊಂದು ನೇಣಿಗೆ ಕೊರಳೊಡ್ಡುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ಗಂಡ
ಹೊನ್ನಾವರ: ಪತ್ನಿಯ ಶೀಲ ಶಂಕಿಸಿ ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆಕೆಯ ಮೇಲೆ ಗಂಭೀರ ಹಲ್ಲೆ ನಡೆಸಿ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊನ್ನಾವರ ತಾಲೂಕಿನ ಮೇಲಿನ ಇಡಗುಂಜಿಯ ಕುಳಿಮನೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.ಕುಳಿಮನೆಯ ವೆಂಕಟೇಶ ನಾಯ್ಕ (38) ಎನ್ನುವವನು ಪ್ರತಿನಿತ್ಯ ಕುಡಿದು ಬರುತ್ತಿದ್ದು ದುಡಿದ ಹಣವನ್ನು ಮನೆಗೆ ನೀಡದೇ ಹಣಕ್ಕಾಗಿ ಪತ್ನಿಯೊಂದಿಗೆ ಪ್ರತಿನಿತ್ಯ ಗಲಾಟೆ ಮಾಡುತ್ತಿದ್ದನು. ಅಲ್ಲದೆ ಹೆಂಡತಿಯನ್ನು ಸಂಶಯದಿಂದ ನೋಡುವ ಮೂಲಕ … [Read more...] about ಕುಡಿದ ಅಮಲಿನಲ್ಲಿ ಹೆಂಡತಿಯನ್ನು ಕೊಂದು ನೇಣಿಗೆ ಕೊರಳೊಡ್ಡುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ಗಂಡ
ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
ಹೊನ್ನಾವರ :ಭಟ್ಕಳದಲ್ಲಿ ಕಳೆದ ತಿಂಗಳು ನಗರ ಸಭೆಯ ಅಂಗಡಿಯೊಂದರಲ್ಲಿ ಅಧಿಕಾರಿಗಳ ಕಿರುಕುಳ ತಾಳಲಾರದೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ರಾಮಚಂದ್ರ ನಾಯ್ಕರ ಕುರಿತು ಆರ್.ಪಿ. ನಾಯ್ಕ ಇಂಜಿನಿಯರ್ ಜಿಲ್ಲಾ ಪಂಚಾಯತ ಕಾರವಾರ ಇತನು ರೂಪಿಸಿದ ಪಿತೂರಿಯ ಕುರಿತು ಸಂಪೂರ್ಣ ಮಾಹಿತಿ ನೀಡುವ ಆಡಿಯೋ ಕ್ಯಾಸೆಟ್ ಪತ್ರಿಕೆಗೆ ದೊರೆತಿದ್ದು ಇದರ ವಿವರ ಈ ರೀತಿ ಇದೆ. ಆತ್ಮಹತ್ಯೆಗೂ ಒಂದು ತಿಂಗಳ ಹಿಂದೆ ಭಟ್ಕಳದ ಶ್ರೀಮಂತ ವ್ಯಾಪಾರಿಗಳನ್ನು ಒಂದೆಡೆ ಸೇರಿಸಿಕೊಂಡು … [Read more...] about ಭಟ್ಕಳದ ರಾಮಚಂದ್ರ ನಾಯ್ಕ ಆತ್ಮಹತ್ಯೆಗೆ ದೂಡಿದ ಪಿತೂರಿ ಕೋರರ ಸಂಚಿನ ಸಂಭಾಷಣೆಯ ಕ್ಯಾಸೆಟ್ ವಿವರ
ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು
ಕಾರವಾರ:ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮವನ್ನು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಯಿತು. ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು. ಹೇಮರಡ್ಡಿ ಮಲ್ಲಮ್ಮ ಕುರಿತು ವಿಶೇಷ ಉಪನ್ಯಾಸ ನೀಡಿದ ಕಾರವಾರ ಆಕಾಶವಾಣಿ ಕೇಂದ್ರದ ಅನ್ನಪೂರ್ಣ ಹೂಗಾರ್, ಹೇಮರಡ್ಡಿ ಮಲ್ಲಮ್ಮ ಆಂಧ್ರಪ್ರದೇಶದಲ್ಲಿ ಹುಟ್ಟಿದರೂ, ಕರ್ನಾಟಕದಲ್ಲಿ ಪೂಜನೀಯಳಾಗಿ ಉಳಿದಿದ್ದಾಳೆ. ಮಹಿಳಾ … [Read more...] about ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಹೇಮರಡ್ಡಿ ಮಲ್ಲಮ್ಮರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು