ಹಳಿಯಾಳ :- ರಸ್ತೆಯ ಮೇಲೆ ಇಕ್ಕೆಲಗಳಿಗೆ ತಾಗಿ ತುಂಬಿ ನಿಂತಿರುವ ನೀರು. ಇದು ರಸ್ತೆಯೋ ಅಥವಾ ನದಿಯೋ ಎಂಬ ಪ್ರಶ್ನೇ ಇಲ್ಲಿ ಸಂಚಾರ ಮಾಡುವವರು ಕೇಳುತ್ತಾರೆ. ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಗಟಾರವಿಲ್ಲದೇ ರಸ್ತೆಯೇ ನದಿಯಂತಾಗಿರುವ ಚಿತ್ರಣ ಪಟ್ಟಣದ ಛತ್ರಪತಿ ಶಿವಾಜಿ ಮಹಾರಾಜರ ಕಿಲ್ಲಾ ಪ್ರದೇಶದಲ್ಲಿ ಕಾಣ ಸಿಗುತ್ತದೆ. ಪಟ್ಟಣದ ಬಸವನಗಲ್ಲಿ, ದೇಸಾಯಿಗಲ್ಲಿ ಸನಿಹವಿರುವ ಶಿವಾಜಿ ಮಹಾರಾಜರ ಕಿಲ್ಲಾ ಕೋಟೆ ಪ್ರದೇಶದಲ್ಲಿ ಸರ್ಕಾರದ ಪ್ರವಾಸಿ ಮಂದಿರಗಳು, ಕೊಟೆ … [Read more...] about ಇದು ರಸ್ತೆಯೋ – ನದಿಯೋ ? ಹಳಿಯಾಳದ ಕಿಲ್ಲಾ ರಸ್ತೆಯ ಅವಾಂತರ
ಕಿಲ್ಲಾ ಪ್ರದೇಶ
ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ
ಹಳಿಯಾಳ:- ಪಟ್ಟಣದ ಯಡೋಗಾ ರಸ್ತೆಯಲ್ಲಿರುವ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ಮಂಗಳವಾರ ರಾತ್ರಿ ಪ್ರತಿಷ್ಠಾಪಿಸಲಾಗಿದೆ. ಕಳೆದ 5-6 ತಿಂಗಳಿನಿಂದ ಮೂರ್ತಿ ಸ್ಥಾಪನೆಗೆ ಅವಕಾಶ ಕೋರಿ ಈ ಭಾಗದ ಜನ ಸಂಬಂಧಪಟ್ಟ ಇಲಾಖೆಗಳೊಂದಿಗೆ ಪತ್ರ ವ್ಯವಹಾರ ನಡೆಸಿದ್ದರು. ಅಲ್ಲದೇ ಮನವಿ ನೀಡಿದ್ದರು ಸ್ಪಂದಿಸದ ಇಲಾಖೆಗಳು ಮೂರ್ತೀ ಪ್ರತಿಷ್ಠಾಪನೆಗೆ ಅವಕಾಶ ನೀರಾಕರಿಸಿದ್ದವು ಎನ್ನಲಾಗಿದೆ. ಆದರೇ ಇದರಲ್ಲಿ ರಾಜಕೀಯ … [Read more...] about ತಾಲೂಕ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಅಶ್ವಾರೂಢ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ; ನಾವು ಜೈಲಿಗೆ ಹೋಗಲು ಸಿದ್ಧ ಸಾರ್ವಜನಿಕರ ಹೇಳಿಕೆ
ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:-ಪಟ್ಟಣದ ಕಿಲ್ಲಾ ಪ್ರದೇಶದಲ್ಲಿ ಶ್ರೀ ಛತ್ರಪತಿ ಶೀವಾಜಿ ಮಹಾರಾಜರ ಅಶ್ವಾರೂಢ ಪುಥ್ಥಳಿ ಸ್ಥಾಪನೆಗೆ ಸಂಬಂಧಪಟ್ಟಂತೆ ಅಲ್ಲಿಯ ಜನರ ವಿರುದ್ದ ತಾಲೂಕಾಡಳಿತ, ಜಿಲ್ಲಾಡಳಿತ ಅಥವಾ ಪೋಲಿಸ್ ಇಲಾಖೆ ಏನಾದರೂ ರುಣಾತ್ಮಕ ಹೆಜ್ಜೆಯಿಟ್ಟು, ಸುಳ್ಳು ಪ್ರಕರಣಗಳನ್ನು ದಾಖಲಿಸಿ ಯಾರನ್ನಾದರೂ ಬಂಧಿಸಿದ್ದೇ ಆದರೇ ಗ್ರಾಮೀಣ ಭಾಗದಿಂದ ಹಿಡಿದು ಈಡಿ ಜಿಲ್ಲೆಯಾದ್ಯಂತ ಊಗ್ರ ಹೋರಾಟ ನಡೆಸಲಾಗುವುದೆಂದು ಬಿಜೆಪಿಯ ಮಾಜಿ ಶಾಸಕ ಹಾಗೂ ಹಿಂದೂ ಮುಖಂಡ ಸುನೀಲ್ ಹೆಗಡೆ ಎಚ್ಚರಿಕೆ … [Read more...] about ಹಳಿಯಾಳ ಕಿಲ್ಲಾ ಪ್ರದೇಶದಲ್ಲಿ ಶಿವಾಜಿ ಮೂರ್ತಿ ಪ್ರತಿಷ್ಠಾಪನೆ ಸಂಬಂಧ ವಿನಾಕಾರಣ ಕೇಸು ದಾಖಲಿಸಿದರೆ ಉಗ್ರ ಹೋರಾಟ ನಡೆಸಲಾಗುವುದು; ಮಾಜಿ ಶಾಸಕ ಸುನೀಲ್ ಹೆಗಡೆ
“ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ
ಹಳಿಯಾಳ:-ವಿವಿಧ ಹಿಂದೂ ಸಂಘಟನೆಗಳು ಹಾಗೂ ಶಿವಪ್ರತಿಷ್ಠಾನ ನೇತೃತ್ವದಲ್ಲಿ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದಲ್ಲಿ ದಸರಾ ಹಬ್ಬ, ನವರಾತ್ರಿ ಉತ್ಸವದ ಅಂಗವಾಗಿ ನಡೆಯುತ್ತಿರುವ “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯಗೊಳ್ಳಲಿದ್ದು ಪ್ರತಿನಿತ್ಯ ಬೆಳಗಿನ ಜಾವ ನಡೆಯುವ ಈ ಧಾರ್ಮಿಕ ನಡಿಗೆ ಕಾರ್ಯಕ್ರಮದಲ್ಲಿ 8 ಸಾವಿರಕ್ಕೂ ಅಧಿಕ ಶ್ರದ್ದಾಳುಗಳು ಭಾಗವಹಿಸುತ್ತಿದ್ದು ದಿ.29 ರಂದು ತುಳಜಾಭವಾನಿ ದೇವಸ್ಥಾನದಿಂದ ಹೊರಟು ಶೆಟ್ಟಿಗಲ್ಲಿ, … [Read more...] about “ದುರ್ಗಾದೌಡ” ಧಾರ್ಮಿಕ ನಡಿಗೆ ಕಾರ್ಯಕ್ರಮ ದಿ.29 ರಂದು ಮುಕ್ತಾಯ