ಕಾರವಾರ: ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ಶಾಸಕ ಸತೀಶ್ ಸೈಲ್ ಹೇಳಿದರು. ಮಂಗಳವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು,ಅಂಕೋಲಾ ತಾಲೂಕಿನ ಕೆಲ ಹಳ್ಳಿಗಳು ತಾಲೂಕು ಕೇಂದ್ರದಿಂದ 30-60 ಕಿ. ಮೀ. ದೂರದಲ್ಲಿದೆ. ಇಂತವರ ಅನುಕೂಲಕ್ಕಾಗಿ ಅಂಕೋಲಾದಲ್ಲಿ ಉಪ ನೋಂದಣಿ ಕಚೇರಿಯನ್ನು ಆರಂಭಿಸಲು ಅನುಮತಿ ದೊರೆತಿದೆ ಎಂದರು. ಅವರ್ಸಾದ ದಂಡೇಭಾಗ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ … [Read more...] about ಕಾರವಾರ-ಅಂಕೋಲಾ ಕ್ಷೇತ್ರದಲ್ಲಿ ರಸ್ತೆ ಹಾಗೂ ಸೇತುವೆ ಅಭಿವೃದ್ದಿಗೆ ಒತ್ತು ನೀಡಲಾಗಿದೆ ;ಸತೀಶ್ ಸೈಲ್
ಕಿ.ಮೀ
ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ
ಹೊನ್ನಾವರ :ತಾಲೂಕಿನ ಪಾವಿನಕುರ್ವಾ, ತೊಪ್ಪಲಕೇರಿಯಲ್ಲಿ ಕಡಲಕೊರೆತದ ಕೂಗು ಮತ್ತೆ ಕೇಳಿ ಬಂದಿದೆ. ಕಳೆದ 2 ದಿನಗಳಿಂದ ಬೀಸುತ್ತಿರುವ ಅಬ್ಬರದ ಮಳೆಗಾಳಿಗೆ ಸಮುದ್ರ ಉಬ್ಬರಿಸಿ, ತೆರೆಗಳೆದ್ದು ತಡೆಗೋಡೆಗಳನ್ನು ಕೆಡವಿ ಮತ್ತೆ ತೋಟಕ್ಕೆ ನುಗ್ಗಿದೆ. ತೊಪ್ಪಲಕೇರಿಯ 500 ಮೀಟರ್ ತಡೆಗೋಡೆ ಕುಸಿದಿದ್ದು ಅನಂತ ನಾರಾಯಣ ನಾಯ್ಕ, ಶಂಕರ ದುರ್ಗಪ್ಪ ನಾಯ್ಕ, ಗಂಗು ಉಮೇಶ ನಾಯ್ಕ ಮತ್ತು ಕೆಲವರ ಮನೆಗೆ, ತೋಟಕ್ಕೆ ನೀರು ನುಗ್ಗಿದೆ. ಸ್ಥಳಕ್ಕೆ ಭೇಟಿ ನೀಡಿದ ಶಾಸಕಿ ಶಾರದಾ ಮೋಹನ … [Read more...] about ಸಮುದ್ರ ಕೊರೆತ :ತೋಟ ಮತ್ತು ಮನೆಗಳಿಗೆ ಹಾನಿ