ಹೊನ್ನಾವರ:ತಾಲೂಕಿನ ಹಿಂದು ಯುವಕ ಪರೇಶ ಮೇಸ್ತರವರ ಸಾವಿಗೆ ಸಂಭದಿಸಿದಂತೆ ಸರಕಾರವು ಪರಿಹಾರ ನೀಡುವಲ್ಲಿ ವಿಳಂಬ ಮಾಡುತ್ತಿದ್ದು ಹಾಗೂ ಪರೇಶ ಮೇಸ್ತನ ಹತ್ಯೆ ಪ್ರಕರಣಕ್ಕೆ ಸಂಭಂದಿಸಿ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸದೇ ಇರುವ ಬಗ್ಗೆ ರಾಜ್ಯ ಸರ್ಕಾರ ಹಾಗೂ ಪೋಲಿಸ ಇಲಾಖೆಯ ವಿರುದ್ದ ತಾಲೂಕಿನ ಸಾವಿರಾರು ಮಹಿಳೆಯರು ಪಟ್ಟಣದಲ್ಲಿ ಉಗ್ರ ಪ್ರತಿಭಟನೆ ನಡೆಸಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಪರೇಶ ಮೇಸ್ತರವರ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ಸರಕಾರಿ … [Read more...] about ಪರೇಶ ಸಾವಿನ ತನಿಖೆಯ ಬಗ್ಗೆ ಉಗ್ರ ಪ್ರತಿಭಟನೆ
ಕುಂದಾಪುರ
ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ಭಟ್ಕಳ :ಇಲ್ಲಿನ ತಾಲೂಕು ಪಂಚಾಯತ್ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತೇ ಗಂಭೀರ ಚರ್ಚೆ ನಡೆದು ಠರಾವು ಮಾಡಿ ಸಿಬ್ಬಂದಿ ಭರ್ತಿಗೆ ಆಗ್ರಹಿಸಿ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಕಳುಹಿಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾಹಿತಿ ನೀಡಲು ಆಗಮಿಸಿದ್ದ ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ ಶೆಟ್ಟಿ ಮಾತನಾಡಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆಯಿಂದ ಸಮರ್ಪಕ ಕಾರ್ಯನಿರ್ವಹಣೆಗೆ … [Read more...] about ಸರಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿ ಕೊರತೆ ಕುರಿತು ಗಂಭೀರ ಚರ್ಚೆ
ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’
ಕುಂದಾಪುರ:ಅವರಿಬ್ಬರು ಒಂದೇ ಊರಿನವರು. ಅಷ್ಟೇ ಅಲ್ಲ ಒಂದೇ ಕೇರಿಯವರು. ಅದ್ಯೇಗೋ ಅವರ ನಡುವೆ ಪ್ರೇಮ ಕಹಾನಿ ಸ್ಟಾರ್ಟ್ ಆಗಿತ್ತು. ಅದು ಸುಮಾರು ಎರಡು ವರ್ಷದ ಲವ್ವು. ಮದುವೆಗೆ ಹುಡುಗನ ಕಡೆಯವರು ಓಕೆ ಅಂದ್ರೂ ಕೂಡ ಯುವತಿ ಮನೆಯವರು ಅಡ್ಡಿಯಾದ್ರು. ಆದ್ರೂ ಕೂಡ ಜಾತಿ-ಧರ್ಮದ ಮುಲಾಜೇ ಇಲ್ಲದ ಈ ಮದುವೆ ನಡೆದು ಹೋಯ್ತು. ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’ ಕುರಿತ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ ನೋಡಿ. ನನಗೆ ನೀನು..ನಿನಗೆ ನಾನು..ಹೀಗೆ ಪರಸ್ಪರ … [Read more...] about ದಲಿತ ಯುವಕನ ಕೈ ಹಿಡಿದ ಮುಸ್ಲಿಂ ಯುವತಿ,ಕುಂದಾಪುರದಲ್ಲಿ ನಡೆದ ‘ಸಿಂಪಲ್ ಮ್ಯಾರೇಜ್ ಸ್ಟೋರಿ’