ಕಾರವಾರ:ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವನಪ್ಪಿದ ಘಟನೆ ಹರೂರು ಸಮೀಪದ ಕುಚೇಗಾರದಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಮಲ್ಲಾಪುರದಿಂದ ಯಲ್ಲಾಪುರಕ್ಕೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು ಕಂದಕ್ಕೆ ಬಿದ್ದಿದ್ದು,ಯಲ್ಲಾಪುರದ ನಿವಾಸಿ, ಹಾಲಿ ಕೈಗಾ ಟೌನಶಿಪ್ನಲ್ಲಿ ವಾಸವಾಗಿದ್ದ ಅನಂತ ಭಟ್ಟ ಮೃತರು. ಅನಂತ ಭಟ್ಟರ ಮಕ್ಕಳಾದ ಸುಪ್ರೀತ ಭಟ್ಟ ಹಾಗೂ ಸುನೇತ್ರ ಭಟ್ಟ ಗಾಯಗೊಂಡವರು.ಅನಂತ ಭಟ್ಟ ಗಂಭೀರ ಗಾಯಗೊಂಡಿದ್ದರು. ಚಿಕಿತ್ಸೆ … [Read more...] about ಕಾರು ಕಂದಕಕ್ಕೆ ಬಿದ್ದ ಪರಿಣಾಮ ಚಾಲಕ ಸಾವು; ಇಬ್ಬರಿಗೆ ಗಾಯ