ಕಾರವಾರ:ಉತ್ತರ ಕನ್ನಡ ಜಿಲ್ಲಾ ಪಂಚಾಯತ್ನ 2017-18ನೇ ಸಾಲಿನಲ್ಲಿ ಒಟ್ಟು 78388.18 ಲಕ್ಷ ರೂ. ಮೊತ್ತದ ಒಟ್ಟು ಆಯವ್ಯಯಕ್ಕೆ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಆಯವ್ಯಯವನ್ನು ಸಭೆಯಲ್ಲಿ ಮಂಡಿಸಿದರು. ಇದರಲ್ಲಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳಿಗೆ 24654.89 ಲಕ್ಷ ರೂ. ಮತ್ತು ತಾಲೂಕು ಪಂಚಾಯತ್ ಕಾರ್ಯಕ್ರಮಗಳಿಗೆ ಲೆಕ್ಕ ಶೀರ್ಷಿಕೆಯಡಿಯಲ್ಲಿ ರೂ 51257.29 ಲಕ್ಷ ಹಾಗೂ ಗ್ರಾಮ ಪಂಚಾಯತ್ … [Read more...] about ಜಿಲ್ಲಾ ಪಂಚಾಯತದಲ್ಲಿ ಆಯವ್ಯಯ ಮಂಡನೆ ನಡೆಯಿತು
ಕುಟುಂಬ
ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ
ಕಾರವಾರ:ಕುಮಟಾ ತಾಲ್ಲೂಕಿನ ಗೋಕರ್ಣದ ಗಂಗಾವಳಿ ಪ್ರದೇಶದಲ್ಲಿ ವಾಸಿಸುತ್ತಿರುವ 8 ಸಲಫಿ ಕುಟುಂಬಗಳ ಮೇಲೆ ಅಲ್ಲಿನ ಸುನ್ನಿ ಸಮುದಾಯದವರು ನಿರಂತರವಾಗಿ ದೌರ್ಜನ್ಯ ಎಸಗುತ್ತಿದ್ದು, ಈ ಕುರಿತು ದೂರು ನೀಡಿದರೂ ಸಹ ಸ್ಥಳೀಯ ಪೊಲೀಸ್ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದಕ್ಷಿಣ ಕರ್ನಾಟಕ ಸಲಫಿ ಮೂವ್ಮೆಂಟ್ನ ಕೇಂದ್ರೀಯ ಉಪಾಧ್ಯಕ್ಷ ಇಸ್ಮಾಯಿಲ್ ಶಾಫಿ ಆರೋಪಿಸಿದರು. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗೋಕರ್ಣ ಪೊಲೀಸ್ ಠಾಣೆ … [Read more...] about ಸಲಫಿ ಕುಟುಂಬಗಳ ಮೇಲೆ ಸುನ್ನಿ ಸಮುದಾಯದ ದೌರ್ಜನ್ಯ
೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ
ಕಾರವಾರ:ಕಾರವಾರದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ ಹಾಕಿದ್ದು ಕಳೆದ ೨೫ ವರ್ಷಗಳಿಂದ ಆ ಕುಟುಂಬಸ್ಥರು ಮಾನಸಿಕವಾಗಿ ನೋವು ಅನುಭವಿಸುವಂತಾಗಿದೆ. ಹೀಗಾಗಿ ಈ ಕುಟುಂಬಗಳು ಸ್ಥಳೀಯ ಜಮಾತ್ ನ ಅನುಮತಿ ಇಲ್ಲದೇ ಮದುವೆ ಅಥವಾ ಇನ್ನಾವುದೇ ಕಾರ್ಯಕ್ರಮಗಳನ್ನೂ ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆದ ಚಿತ್ತಾಕುಲ ಗ್ರಾಮದ ಮಾಲ್ದಾರವಾಡ, ಮಸೀದಿ ರಸ್ತೆ ಭಾಗದ ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ … [Read more...] about ೧೨ ಮುಸ್ಲಿಂ ಕುಟುಂಬಗಳಿಗೆ ಸಮಾಜದಿಂದ ಬಹಿಷ್ಕಾರ