ಸ್ವಚ್ಚ ಹೊನ್ನಾವರದ ಪರಿಕಲ್ಪನೆಗೆ ಪಟ್ಟಣ ವ್ಯಾಪ್ತಿಯ ಅಸರ್ಮಪಕ ಶೌಚಲಯದ ವ್ಯವಸ್ಥೆ ಮುಳುವಾಗುತ್ತದೆ ಎಂಬ ಮಾತು ಸಾರ್ವಜನಿಕ ವಲಯದಿಂದ ಕೇಳಿ ಬರುತ್ತಿದ್ದು ಸರ್ಕಾರ ಬದಲಾಗಿ ಜನಪ್ರತಿನಿಧಿಗಳು ಅಧಿಕಾರಿಗಳು ಬದಲಾದರೂ, ಸಮಸ್ಯೆ ಮಾತ್ರ ಬಗೆಹರಿಯಲಿಲ್ಲ.ಹೊನ್ನಾವರದ ಪಟ್ಟಣ ವ್ಯಾಪ್ತಿಯಲ್ಲಿ ರಸ್ತೆ, ಬೀದಿದೀಪ, ಕುಡಿಯುವ ನೀರು, ಸಮಸ್ಯೆ ಜೊತೆ ಸ್ವಚ್ಚ ಹೊನ್ನಾವರ ಪರಿಕಲ್ಪನೆಗೆ ಬಹುಮುಖ್ಯ ಪಾತ್ರ ವಹಿಸಬೇಕಿದ್ದ ಶೌಚಾಲಯ ಸಮಸ್ಯೆ ದಶಕಗಳಿಂದ ಸಮಸ್ಯೆ ಆಗಿಯೇ … [Read more...] about ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಶೌಚಾಲಯದ ಅಸಮರ್ಪಕತೆ
ಕುಡಿಯುವ ನೀರು
ಸಾರ್ವಜನಿಕರ ಕುಂದು ಕೊರತೆ ಆಲಿಸಲು ಪಟ್ಟಣ ಪಂಚಾಯತದಿಂದ ಜನಸ್ಪಂದನಾ ಸಭೆ
ಹೊನ್ನಾವರ - ಪಟ್ಟಣ ವ್ಯಾಪ್ತಿಯಲ್ಲಿನ ಜನ ಸಾಮಾನ್ಯರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕಳೆದೊಂದು ವಾರದಿಂದ ನಿರಂತರವಾಗಿ ವಾರ್ಡ ಮಟ್ಟದಲ್ಲಿ ಜನ ಸ್ಪಂದನಾ ಸಭೆಗಳನ್ನು ನಡೆಸಲಾಗುತ್ತಿದೆ.ಆಯಾ ವಾರ್ಡಗಳಿಂದ ಚುನಾಯಿತರಾದ ಸದಸ್ಯರು ಹಾಗೂ ಪಟ್ಟಣ ಪಂಚಾಯತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದ ಜನರ ಸಮಸ್ಯೆಗಳನ್ನು ವಿಚಾರಿಸಿದರು. ಕುಡಿಯುವ ನೀರು, ತೆರಿಗೆ, ಬೀದಿ ದೀಪ, ಸಿವಿಲ್ ಕಾಮಗಾರಿ, ಕಸದ ಸಮಸ್ಯೆ ಕುರಿತಂತೆ ಜನರು ತಮ್ಮ ವ್ಯಾಪ್ತಿಯಲ್ಲಿನ … [Read more...] about ಸಾರ್ವಜನಿಕರ ಕುಂದು ಕೊರತೆ ಆಲಿಸಲು ಪಟ್ಟಣ ಪಂಚಾಯತದಿಂದ ಜನಸ್ಪಂದನಾ ಸಭೆ
2 ಗ್ರಾಮಗಳ ದತ್ತು ಸ್ವೀಕಾರ- ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ಮಹತ್ವದ ನಿರ್ಧಾರ- ಆದರ್ಶ ಗ್ರಾಮಗಳಾಗಿ ಮಾಡಲು ನಿರ್ಧಾರ – ಪ್ರಸಾದ ದೇಶಪಾಂಡೆ
ಹಳಿಯಾಳ: ಸರ್ಕಾರದ ಎಷ್ಟೋ ಯೋಜನೆಗಳು ಹಳ್ಳಿಗಳಲ್ಲಿ ಅನುಷ್ಠಾನಗೊಂಡಿದ್ದರು, ನೀರಿಕ್ಷಿತ ಮಟ್ಟದಲ್ಲಿ ಅಭಿವೃದ್ದಿ ತಲುಪದ ಗ್ರಾಮಗಳ ಸರ್ವತೋಮುಖ ಅಭಿವೃದ್ದಿಗಾಗಿ ಹೊಸ ಆಲೋಚನೆಗಳ ಮೂಲಕ ತಾಲೂಕಿನ 2 ಹಳ್ಳಿಗಳನ್ನು ದತ್ತು ಸ್ವೀಕರಿಸಿ ಆದರ್ಶ ಗ್ರಾಮಗಳನ್ನಾಗಿ ಮಾಡುವ ಮಹತ್ವದ ನಿರ್ಧಾರವನ್ನು ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ಕೈಗೊಂಡಿದೆ ಎಂದು ಆರ್ಸೆಟ್ ಕಾರ್ಯಕಾರಣಿ ಮಂಡಳಿ ಅಧ್ಯಕ್ಷರಾದ ಪ್ರಸಾದ ಆರ್ ದೇಶಪಾಂಡೆ ತಿಳಿಸಿದರು. ಪಟ್ಟಣದ ಉದ್ಯೋಗ ವಿದ್ಯಾನಗರದಲ್ಲಿರುವ … [Read more...] about 2 ಗ್ರಾಮಗಳ ದತ್ತು ಸ್ವೀಕಾರ- ಹಳಿಯಾಳದ ಕೆನರಾಬ್ಯಾಂಕ್ ದೇಶಪಾಂಡೆ ಆರ್ಸೆಟಿ ಮಹತ್ವದ ನಿರ್ಧಾರ- ಆದರ್ಶ ಗ್ರಾಮಗಳಾಗಿ ಮಾಡಲು ನಿರ್ಧಾರ – ಪ್ರಸಾದ ದೇಶಪಾಂಡೆ
ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ಹೊನ್ನಾವರ: "ಕ್ಷೇತ್ರದೆಲ್ಲಡೆ ಮಾಜಿ ಶಾಸಕರ ಅವಧಿಯಲ್ಲಿ ಆಗಿರುವ ಕಳಪೆ ಕಾಮಗಾರಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು ಕಾಟಾಚಾರವೆಂಬಂತೆ ನಾಮಕಾವಸ್ಥೆ ಕಾಮಗಾರಿ ನಡೆಸಿದವರಿಗೆ ಶಿಕ್ಷೆ ಆಗಲೇಬೇಕು" ಎಂದು ಕಳಪೆ ಕಾಮಗಾರಿ ನಡೆಸಿದ ಖದಿಮರಿಗೆ ಭಟ್ಕಳ ಹೊನ್ನಾವರ ಕ್ಷೇತ್ರದ ಶಾಸಕ ಸುನಿಲ್ ನಾಯ್ಕ ಎಚ್ಚರಿಕೆ ಘಂಟೆ ನೀಡಿದರು. ತಾಲೂಕಿನ ಖರ್ವಾ ಗ್ರಾಮದ ನಾಥಗೇರಿ ಮಹಾಸತಿ ದೇವಾಲಯದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಸೋಮವಾರ ಹಮ್ಮಿಕೊಂಡಿದ್ದ ಅಭಿನಂದನಾ ಕಾರ್ಯಕ್ರಮ … [Read more...] about ಮೂಲಭೂತ ಸೌಕರ್ಯದಿಂದ ವಂಚಿತರಾದವರಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ;ಶಾಸಕ ಸುನಿಲ್ ನಾಯ್ಕ
ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ
ಹೊನ್ನಾವರ ತಾಲೂಕಿನ ಶರಾವತಿ (ಟಪ್ಪರ್) ಸರ್ಕಲ್ನಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿಯನ್ನು ಜೆ.ಡಿ.ಎಸ್. ಪಕ್ಷದಿಂz ÀದಿÀ: 13- ರಂದು ಸೋಮವಾರ ಬೆಳಿಗ್ಗೆ 10-00 ಗಂಟೆಗೆ ಹಮ್ಮಿಕೊಳ್ಳಲಾಗಿದೆ, ಕೇಂದ್ರ ಸರ್ಕಾರ ಅಡುಗೆ ಅನಿಲ ದರವನ್ನು ಏರಿಕೆಯ ವಿರುದ್ಧ, ಕುಡಿಯುವ ನೀರು, ರಸ್ತೆ, ಮಂಕಿ ಏತ ನೀರಾವರಿ ಮೀನುಗಾರರ ಹಾಗೂ ರೈತರ ಸಾಲ ವiನ್ನಾ, 24 ಗಂಟೆ ವಿದ್ಯುತ್ ಪೂರೈಕೆ ಅತಿಕ್ರಮಣ ಜಾಗ ಮಂಜೂರಿ, ಅಡಿಕೆ … [Read more...] about ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಯ ವಿರುದ್ಧ ಪ್ರತಿಭಟನಾ ಧರಣಿ