ಹಳಿಯಾಳ: ನಾನು ಶಾಸಕನಾಗಿ ಈ ಕ್ಷೇತ್ರಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯದ ಕೊರತೆ ಬಹಳಷ್ಟಿತ್ತು ಇಂದು ಕಾಂಗ್ರೇಸ್ ಸರ್ಕಾರದ ಆಡಳಿತದ ಅವಧಿಯಲ್ಲಿ ಗ್ರಾಮೀಣ ಭಾಗಗಳಿಗೆ ರಸ್ತೆ, ವಿದ್ಯುತ್ ಸಂಪರ್ಕ, ಶಾಲೆ, ಕುಡಿಯುವ ನೀರು ಮುಂತಾದ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಹೇಳಿದರು. ರವಿವಾರ ತಾಲೂಕಿನ ಅಗಸಲಕಟ್ಟಾ ಬಾಂದಾರಿಗೆ ಬಾಗಿನ ಅರ್ಪಿಸಿ ನಂತರ 121.40 ಲಕ್ಷ ವೆಚ್ಚದ … [Read more...] about ಗ್ರಾಮೀಣ ಭಾಗಗಳಲ್ಲಿ ಮೂಲಭೂತ ಸೌಕರ್ಯವನ್ನು ಪೂರೈಸಲಾಗಿದೆ,ಸಚಿವ ಆರ್.ವಿ.ದೇಶಪಾಂಡೆ
ಕುಡಿಯುವ ನೀರು
ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ
ಹೊನ್ನಾವರ :ಪಟ್ಟಣ ಪಂಚಾಯತದಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಬಹಳಷ್ಟು ಹುದ್ದೆಗಳು ಖಾಲಿ ಇದೆ. ಇದರಿಂದಾಗಿ ಪಟ್ಟಣ ಪಂಚಾಯತ ಕೆಲಸಗಳು ಸುಗಮವಾಗಿ ನಡೆಯುತ್ತಿಲ್ಲ. ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿಲ್ಲ. ತ್ಯಾಜ್ಯ ವಿಲೇವಾರಿ ಬಗ್ಗೆ ಭಾರಿ ಹೋರಾಟವೇ ನಡೆದಿದೆ. ಪಟ್ಟಣದ ಸ್ವಚ್ಛತಾ ಕಾರ್ಯಗಳು ವಿಳಂಬವಾಗುತ್ತಿವೆ. ಈ ಕುರಿತು ಪಟ್ಟಣ ಪಂಚಾಯತ ಸದಸ್ಯರು ಈಗಾಗಲೇ ಸಂಬಂಧಿಸಿದವರಿಗೆ ಮನವಿ ಸಲ್ಲಿಸಿರುತ್ತಾರೆ. ಆದರೂ ಯಾವುದೇ ಕ್ರಮಗಳನ್ನು ಜಿಲ್ಲಾಡಳಿತ … [Read more...] about ಹೊನ್ನಾವರ ಪಟ್ಟಣ ಪಂಚಾಯತ ಖಾಲಿ ಹುದ್ದೆ ಭರ್ತಿ ಕುರಿತು ಸ್ಥಳೀಯ ಶಾಸಕರ ನಿರ್ಲಕ್ಷ