ಕಾರವಾರ:ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ಶುಕ್ರವಾರ ರೋಗಿಗಳು ಪ್ರತಿಭಟಿಸಿದರು. ಶುಕ್ರವಾರ ಬೆಳಿಗ್ಗೆ ಆಸ್ಪತ್ರೆಗೆ ಆಗಮಿಸಿದ್ದ ಕೆಲ ರೋಗಿಗಳು ವೈದ್ಯರು ಸಿಗುತ್ತಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು. ತೀವ್ರ ನೋವಿನಿಂದ ಬಳಲುತ್ತಿದ್ದ ರೋಗಿಯೊಬ್ಬರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ದಾಖಲು ಮಾಡಲು ತೆರಳಿದಾಗ ಅಲ್ಲಿ ವೈದ್ಯರಿಲ್ಲದಿರುವರಿಂದ ರೋಗಿ ಪರದಾಡುವಂತಾಯಿತು. ವೈದ್ಯರ ಲಭ್ಯತೆ ಇಲ್ಲದಿರುವ ಕುರಿತು ಸಹಾಯವಾಣಿಗೆ … [Read more...] about ಜಿಲ್ಲಾಸ್ಪತ್ರೆಯಲ್ಲಿನ ವೈದ್ಯರ ಕೊರತೆ ಹಾಗೂ ನಿರ್ಲಕ್ಷ್ಯ ಖಂಡಿಸಿ ;ಪ್ರತಿಭಟನೆ