ಹಳಿಯಾಳ:- ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರಮತ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿಆರ್ ಎಂ ಕುಬೇರಪ್ಪ ಅವರ ಗೆಲುವು ನಿಶ್ಚಿತ ಎಂದು ಹಳಿಯಾಳಶಾಸಕ ಆರ್ ವಿ ದೇಶಪಾಂಡೆ ಭವಿಷ್ಯ ನುಡಿದರು.ಪಶ್ಚಿಮ ಪದವೀಧರ ಮತ ಕ್ಷೇತ್ರದ ಚುನಾವಣೆಯಹಿನ್ನೆಲೆ ಹಳಿಯಾಳದ ಮಿನಿ ವಿಧಾನಸೌಧದಲ್ಲಿಯ ತಹಶೀಲ್ದಾರ್ಕಚೇರಿಯಲ್ಲಿ ತೆರೆಯಲಾದ ಮತಗಟ್ಟೆ ಸಂಖ್ಯೆ 110 ರಲ್ಲಿತಮ್ಮ ಹಕ್ಕನ್ನು ಚಲಾಯಿಸಿ ಬಳಿಕ ಮಾಧ್ಯಮದವರೊಂದಿಗೆಮಾತನಾಡಿದ ಅವರು ಕಳೆದ 2 ವರ್ಷಗಳಿಂದ ಕುಬೆರಪ್ಪಅವರು ಪದವಿಧರರ ಹಲವು … [Read more...] about ಪಶ್ಚಿಮ ಪಧವಿಧರರ ಕ್ಷೇತ್ರ ಕುಬೇರಪ್ಪ ವಿಜಯಶಾಲಿಯಾಗಲಿದ್ದಾರೆ – ಶಾಸಕ ಆರ್ ವಿ ದೇಶಪಾಂಡೆ