ಕುಮಟಾ:ತಾಲೂಕಾಮಟ್ಟದಿಂದಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದ ಮಿರ್ಜಾನಿನ ಜನತಾ ವಿದ್ಯಾಲಯದಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದಗಂಡು ಹಾಗೂ ಹೆಣ್ಣುಮಕ್ಕಳ ತಂಡಗಳಿಗೆ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಅಧ್ಯಕ್ಷರಾದ ನಾಗರಾಜ ನಾಯಕತೊರ್ಕೆಅವರು ಸಮವಸ್ತ್ರಗಳನ್ನು ವಿತರಿಸಿ, ಪ್ರೋತ್ಸಾಹಿಸಿ ಶುಭಹಾರೈಸಿದರು. ಅಂತೆಯೇ ಈ ಬಾರಿಯದಸರಾಕ್ರೀಡಾಕೂಟದಲ್ಲಿ ವಿಜೇತರಾಗಿಜಿಲ್ಲಾ ಮಟ್ಟಕ್ಕೆಆಯ್ಕೆಯಾದಕುಮಟಾದಬ್ಯಾಡ್ಮಿಂಟನ್ತಂಡಕ್ಕೂಸಹ ಸಮವಸ್ತ್ರಗಳನ್ನು ವಿತರಿಸಿ … [Read more...] about ಕ್ರೀಡಾ ತಂಡಗಳಿಗೆ ಸಮವಸ್ತ್ರಗಳನ್ನು ವಿತರಿಸಿದ ನಾಗರಾಜ ನಾಯಕತೊರ್ಕೆ
ಕುಮಟಾದ
ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು
ಅಗಷ್ಟ್ 15ರಂದು ಕುಡಿದ ಅಮಲಿನಲ್ಲಿ ಧ್ವಜಾರೋಣ ನೆರವೇರಿಸಿದ್ದ ಕುಮಟಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲ ರಾಮಮಾದೇಗೌಡನನ್ನು ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ. ಧ್ವಜಾರೋಣದ ಸಂದರ್ಭದಲ್ಲಿ ಪಾನಮತ್ತನಾಗಿದ್ದ ಪ್ರಭಾರ ಪ್ರಾಂಶುಪಾಲ ಅಸಂಬದ್ಧವಾಗಿ ವರ್ತಿಸಿದ ವೀಡಿಯೋ ಬಹಿರಂಗವಾಗಿತ್ತು. ಈ ಬಗ್ಗೆ ಕಾಲೇಜು ಶಿಕ್ಷಣ ಮುಖ್ಯ ಆಡಳಿತಾಧಿಕಾರಿ, ರಾಮಮದೇಗೌಡನಿಗೆ ನೋಟಿಸು ಜಾರಿ ಮಾಡಿದ್ದರು. ಈ … [Read more...] about ಪಾನಮತ್ತವಾಗಿ ದ್ವಜಾರೋಹಣ ನಡೆಸಿದ ಶಿಕ್ಷಕ; ಅಮಾನತು