ಕುಮಟಾ: ಅಕ್ರಮವಾಗಿ ಮರಳು ತೆಗೆಯುತ್ತಿರುವ ಸಂದರ್ಭದಲ್ಲಿ ಕುಮಟಾ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಮರಳು ಹಾಗೂ ಜೆ.ಸಿ.ಬಿ ಯಂತ್ರವನ್ನು ವಶಪಡಿಸಿಕೊಂಡ ಘಟನೆ ಕುಮಟಾ ತಾಲೂಕಿನ ಹೊಲನಗದ್ದೆಯಲ್ಲಿ ಶುಕ್ರವಾರ ಸಂಭವಿಸಿದೆ.ಕುಮಟಾ ತಾಲೂಕಿನ ಹೊಲನಗದ್ದೆ ಗ್ರಾ.ಪಂ ವ್ಯಾಪ್ತಿಯ ಸದಾನಂದ ಹರಿಕಂತ್ರ ಎಂಬುವವರು ಸಮುದ್ರ ತೀರದ ಸರ್ಕಾರದ ಜಮೀನಿನಲ್ಲಿದ್ದ ಮರಳನ್ನು ತೆಗೆದು, ನಮ್ಮ ಖಾಸಗಿ ಜಮೀನಿನಲ್ಲಿ ದಾಸ್ತಾನು ಮಾಡುತ್ತಿರುವ ಸಂದರ್ಭದಲ್ಲಿ … [Read more...] about ಅಕ್ರಮ ಮರಳು ದಾಸ್ತಾನು ಪೋಲಿಸರಿಂದ ದಾಳಿ