• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕುಮಟಾ-ಹೊನ್ನಾವರ ವಿಧಾನಸಭಾ

ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ

April 2, 2019 by Yogaraj SK Leave a Comment

ಕಾರವಾರ :-  ಉತ್ತರ ಕನ್ನಡ  ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅನಂತ್ ಕುಮಾರ್ ಹೆಗಡೆ ಮಂಗಳವಾರ ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸಾವಿರಾರು ಕಾರ್ಯಕರೊಂದಿಗೆ  ಮೆರವಣಿಗೆಯೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾ ಚುನಾವಣಾಧಿಕಾರಿ ಬಳಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.ಮೆರವಣಿಗೆಯಲ್ಲಿ ದೇಶಕ್ಕೆ_ಮೋದಿ ಉತ್ತರ_ಕನ್ನಡಕ್ಕೆ_ಅನಂತಕುಮಾರ್ ಘೋಷಣೆಗಳು‌ ಮೊಳಗಿದವು.ನಾಮಪತ್ರ ಸಲ್ಲಿಸುವ ಮೋದಲು ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದರು … [Read more...] about ಬಿಜೆಪಿ ಅಭ್ಯರ್ಥಿಯಾಗಿ ಅನಂತಕುಮಾರ ಹೆಗಡೆ ನಾಮಪತ್ರ ಸಲ್ಲಿಕೆ

ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ

April 2, 2019 by Yogaraj SK Leave a Comment

ಕಾರವಾರ :- ಅಪ್ರತಿಮ ದೇಶಪ್ರೇಮಿ ನರೇಂದ್ರ ಮೋದಿ ಮಾಡಿರುವ ಅಭಿವೃದ್ಧಿ ಕಾರ್ಯಗಳು ದೇಶದ ಕಡೆಯ ಜನತೆಗೆ ತಲುಪುತ್ತಿದೆ. ನಾವು ಸುಳ್ಳು ಹೇಳಿ ಮತ ಕೇಳುವ ಅವಶ್ಯಕತೆ ಇಲ್ಲ. ನಮ್ಮ ಸಾಧನೆಗಳನ್ನು ಜನತೆಯೇ ಒಪ್ಪಿಕೊಂಡು ಯಾವುದೇ ಆಮಿಷಗಳಿಗೆ ಒಳಗಾಗದೇ ಸ್ವಪ್ರೇರಣೆಯಿಂದ ಮೋದಿರವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ನಮ್ಮ ದೇಶದ ಅಭಿವೃದ್ಧಿ ಗೆ ಉಡುಗೊರೆಯಾಗಿ ನೀಡೋಣ ಎಂದು ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕಿ  ರೂಪಾಲಿ ಎಸ್. ನಾಯ್ಕ ಕರೆ‌ … [Read more...] about ದೇಶದ ಅಭೀವೃದ್ದಿಗೆ ಇನ್ನೊಮ್ಮೆ ಮೋದಿಜಿ ಆಯ್ಕೆ ಮಾಡುವ ಕಾರ್ಯ ಜನತೆ ಮಾಡಬೇಕಿದೆ – ಶಾಸಕಿ ರೂಪಾಲಿ ನಾಯ್ಕ

ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

July 3, 2018 by Gaju Gokarna Leave a Comment

ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಹೊನ್ನಾವರ : ಮುಂಬರುವ ಲೋಕಸಭೆ, ಪಟ್ಣಣ ಪಂಚಾಯತ ಚುನಾವಣೆಗೆ ಪಕ್ಷವನ್ನು ಸಜ್ಜುಗೊಳಿಸಲು ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷ ಅನುಭವಿಸಿದ ಸೋಲಿನ ಕುರಿತು ಪರಾಮರ್ಶಿಸಿ, ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಲು ಬರುವ ಗುರುವಾರ ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್À ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್.ತೆಂಗೇರಿ ತಿಳಿಸಿದ್ದಾರೆ. ಅಂದು ಮುಂಜಾನೆ 10:30 ಗಂಟೆಗೆ … [Read more...] about ದಿ.5 ರಂದು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಶಾಸಕರ ಕಛೇರಿ ಉದ್ಘಾಟನೆ

June 17, 2018 by Gaju Gokarna Leave a Comment

ಹೊನ್ನಾವರ: ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಾಲೂಕಾ ಪಂಚಾಯತ್ ಕಾರ್ಯಾಲಯದಲ್ಲಿ "ಶಾಸಕರ ಕಛೇರಿ" ಶುಕ್ರವಾರ ಉದ್ಘಾಟಿಸಿದರು.ಸಂಜೆ ಗೋಧೂಳಿ ಮೂಹೂರ್ತದಲ್ಲಿ ವೈದಿಕರಿಂದ ಗಣಪತಿ ಪೂಜೆ ನೇರವೆರಿಸಿ ನೂತನ ಕಛೇರಿ ಆರಂಭಗೊಳಿಸಲಾಯಿತು.ಈ ಸಂದರ್ಭದಲ್ಲಿ ಶಾಸಕ ದಿನಕರ ಶೆಟ್ಟಿ ಮಾತನಾಡಿ ಹೊನ್ನಾವರದ ಜನತೆ ನನ್ನನ್ನು ಚುನಾವಣೆಯಲ್ಲಿ ಪ್ರಚಂಡ ಬಹುಮತಗಳಿಂದ ಆರಿಸಿ ತಂದಿದ್ದಾರೆ. ವಾರದಲ್ಲಿ ಒಂದು ದಿನ ಶಾಸಕರ ಕಛೇರಿಯಲ್ಲಿ ಲಭ್ಯವಿದ್ದು ಜನರ … [Read more...] about ಶಾಸಕರ ಕಛೇರಿ ಉದ್ಘಾಟನೆ

ರೂ.122.76 ಕೋಟಿ ವೆಚ್ಚದನೀರು ಸರಬರಾಜು ಯೋಜನೆಗೆ ಸಚಿವ ಸಂಪುಟದ ಅನುಮೋದನೆ ದೊರಕಿದೆ ;ಶಾಶಕಿ ಶಾರದಾ ಮೋಹನ ಶೆಟ್ಟಿ

March 22, 2018 by Gaju Gokarna Leave a Comment

ಹೊನ್ನಾವರ ಪಟ್ಟಣಕ್ಕೆ 6.60 ದಶಲಕ್ಷ ಲೀಟರ್ ನೀರಿನ ಅಗತ್ಯವಿದ್ದು, ಪಟ್ಟಣ ವಾಸಿಗಳ ಬಹುದಿನದ ಬೇಡಿಕೆಯಂತೆ ಶಾಶ್ವತ ನೀರಾವರಿ ಯೋಜನೆ ಅನುಷ್ಠಾನಕ್ಕೆ ರೂ.122.76 ಕೋಟಿ ವೆಚ್ಚದನೀರು ಸರಬರಾಜು ಯೋಜನೆಗೆ ಸಚಿವ ಸಂಪುಟದ ಅನುಮೋದನೆ ದೊರಕಿದೆ ಎಂದು ಕುಮಟಾ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಶಕಿ ಶಾರದಾ ಮೋಹನ ಶೆಟ್ಟಿ ಹೇಳಿದರು. ಹೊನ್ನಾವರ ಪಟ್ಟಣದ್ಲ ಸಾಗರ ರೆಸಿಡೆನ್ಸಿ ಹೋಟೆಲ್ ಸಭಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾಹಿತಿ ನೀಡಿದರು. ಈವರೆಗೆ ಹೊನ್ನಾವರದಿಂದ … [Read more...] about ರೂ.122.76 ಕೋಟಿ ವೆಚ್ಚದನೀರು ಸರಬರಾಜು ಯೋಜನೆಗೆ ಸಚಿವ ಸಂಪುಟದ ಅನುಮೋದನೆ ದೊರಕಿದೆ ;ಶಾಶಕಿ ಶಾರದಾ ಮೋಹನ ಶೆಟ್ಟಿ

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar