ಹೊನ್ನಾವರ : ಅನೇಕರ ತ್ಯಾಗಬಲಿದಾನದ ಫಲದಿಂದ ಭಾರತಿಯ ಜನತಾ ಪಾರ್ಟಿ ಈ ಉನ್ನತ ಸ್ಥಾನಕ್ಕೆ ಬಂದು ನಿಂತಿದೆ. ಕೇವಲ ಎರಡು ಸಂಸದರು, ಶಾಸಕರನ್ನು ಆಯ್ಕೆ ಮಾಡಿದ ಈ ಪಕ್ಷ ಇಂದು ದೇಶದ ಚುಕ್ಕಾಣಿ ಹಿಡಿದು ವಿಶ್ವಗುರು ಸ್ಥಾನಕ್ಕೇರಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿಗಳಾದ ವಿನೋದ ಪ್ರಭು ಹೇಳಿದರು. ತಾಲೂಕಿನ ಹಳದೀಪುರ ಗೋಪಿನಾಥ ಸಭಾಭವನದಲ್ಲಿ ಬಿಜೆಪಿ ಮಹಾಶಕ್ತಿಕೇಂದ್ರದ ವತಿಯಿಂದ ನಡೆದ ಶಾಸಕ ದಿನಕರ ಶೆಟ್ಟಿಯವರ ಅಭಿನಂದನಾ ಸಭೆ ಹಾಗೂ ಶಾಸಕರಿಗೆ ಸನ್ಮಾನ … [Read more...] about ಅನೇಕರ ತ್ಯಾಗಬಲಿದಾನದ ಫಲದಿಂದ ಬಿಜೆಪಿ ಉನ್ನತ ಸ್ಥಾನಕ್ಕೆ ಬಂದಿದೆ; ವಿನೋದ ಪ್ರಭು
ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರ
ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ:ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ತಹಸಿಲ್ದಾರ್ ಕಛೇರಿಯಲ್ಲಿ ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದರು.ಸಾರ್ವಜನಿಕರು ವೃದ್ದಾಪ್ಯ ವೇತನ, ವಿಧವಾ ವೇತನ, ಅಕ್ರಮ ಸಕ್ರಮ ಭೂ ಪರಿವರ್ತನೆ, ಅರಣ್ಯ ಇಲಾಖೆ ಸಂಭಂದಿತ ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ, ವಲಯ ಅರಣ್ಯ ಅಧಿಕಾರಿಗಳನ್ನು ಕರೆಯಿಸಿ ತಕ್ಷಣ … [Read more...] about ಸಾರ್ವಜನಿಕರ ಅಹವಾಲುಗಳಿಗೆ ಖುದ್ದು ಸ್ಥಳದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಕರೆದು ಸಮಸ್ಯೆಗೆ ಪರಿಹಾರ ನೀಡಿದ ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ
ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ
ಹೊನ್ನಾವರ: ಸಾರ್ವಜನಿಕರ ಬಹುದಿನದ ಬೇಡಿಕೆಯಾದ ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ನಿರ್ಮಿಸಲು ಕಾರ್ಯೊನ್ಮುಖವಾಗಿರುವ ಶಾಸಕ ದಿನಕರ ಶೆಟ್ಟಿಯವರು ಪಟ್ಟಣದ ಬಂದರು ಪ್ರದೇಶದಲ್ಲಿ ಬಂದರು ಇಲಾಖೆಯ ಸ್ಥಳವನ್ನು ಸೂಕ್ತವೆಂದು ಪರಿಶೀಲನೆ ನಡೆಸಿದರು. ನಂತರ ಇದಕ್ಕೆ ಸಂಭಂದಿಸಿ ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಬಸ್ ಡಿಪೋ ನಿರ್ಮಾಣಕ್ಕೆ ಅನುವು ಮಾಡಿಕೊಡಬೇಕೆಂದು ಹೇಳಿದರು. ಬಂದರು ಅಧಿಕಾರಿ ದೀಪಕ್ ಅವರನ್ನು ಕರೆಯಿಸಿ ಸ್ಥಳದ ದಾಖಲೆ ಪತ್ರವನ್ನು ಸಿದ್ದಪಡಿಸಲು … [Read more...] about ಹೊನ್ನಾವರ ಪಟ್ಟಣದ ಬಂದರು ಪ್ರದೇಶದಲ್ಲಿ ಬಸ್ ಡಿಪೋ ನಿರ್ಮಿಸಲು ಕುಮಟಾ-ಹೊನ್ನಾವರ ವಿಧಾನ ಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಭೇಟಿ ನೀಡಿ ಸ್ಥಳ ಪರಿಶೀಲನೆ