ಹೊನ್ನಾವರ, ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತು ಹೊನ್ನಾವರ ಪಟ್ಟಣಪಂಚಾಯತ್ ಅಧ್ಯಕ್ಷೆ ಜೈನಾಬಿ ಸಾಬ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಪ.ಪಂ.ನ ಹಿರಿಯ ಸದಸ್ಯ ನೀಲಕಂಠ ನಾಯ್ಕ ಹೆಚ್ಚಿನ ಮಾಹಿತಿ ನೀಡಿ, ಹೊನ್ನಾವರ ಪ.ಪಂ.ನ ಸರ್ವಸದಸ್ಯರ ಸಭೆಯ ನಿರ್ಣಯದಂತೆ ಅಧ್ಯಕ್ಷರು ಮತ್ತು ತಾವು ಹೈಕೋರ್ಟ್ ಮೊರೆ ಹೋಗಿರುವದಾಗಿ … [Read more...] about ಕುಮಟಾ ಪಟ್ಟಣದ ಘನತ್ಯಾಜ್ಯವನ್ನು ಹೊನ್ನಾವರ ಪ.ಪಂ.ನ ತ್ಯಾಜ್ಯವಿಲೇವಾರಿ ಘಟಕದಲ್ಲಿ ಸುರಿಯುವ ಪ್ರಕ್ರಿಯೆಗೆ ಧಾರವಾಡ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ
ಕುಮಟಾ
ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ
ಕುಮಟಾ:ಶಾಲಾ ಮಕ್ಕಳಿಗೆ ನೀಡುವ ಹಾಲಿನ ಪೌಡರ್ ಅನ್ನು ಅಕ್ರಮವಾಗಿ ಮಾರಾಟ ಮಾಡುತಿದ್ದ ಸಂದರ್ಭ ದಲ್ಲಿ ಸ್ಥಳೀಯರೇ ದಾಳಿ ನಡೆಸಿದ ಘಟನೆ ಕುಮಟದಲ್ಲಿ ನಡೆದಿದೆ.ಕಳೆದ ಹಲವು ವರ್ಷಗಳಿಂದ ಶಾಲಮಕ್ಕಳಿಗೆ ಬಿಸಿಯೂಟದ ದಾನ್ನ ಸರಬರಾಜು ಮಾಡುವ ಗುತ್ತಿಗೆ ಪಡೆದಿದ್ದ ರಾಮ ನಾಯ್ಕ ಎಂಬುವ ವ್ಯಕ್ತಿ ಅಕ್ರಮ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.ಕುಮಟಾದ ಬಾಡ ಗ್ರಾಮದ ನಿವಾಸಿ ಯಾದ ಈತ ಕುಮಟ ತಾಲೂಕಿನ ಕಿರಾಣಿ ಅಂಗಡಿಯೊಂದಕ್ಕೆ ಹಾಲಿನ ಪೌಂಡರ್ ಅಕ್ರಮವಾಗಿ ಮಾರಾಟ … [Read more...] about ಶಾಲಾಮಕ್ಕಳಿಗೆ ಪೊರೈಕೆ ಮಾಡಲಾಗುತ್ತಿದ್ದ. ಹಾಲಿನ ಪೌಡರ್ ಅಕ್ರಮವಾಗಿ ಮಾರಾಟ
ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ
ಕುಮಟಾ: ಮಿರ್ಜಾನ ಶಕ್ತಿಕೇಂದ್ರದಿಂದ ದಿನಾಂಕ:- 14-04-17 ರಂದು ಹಿರೇಗುತ್ತಿ ಪಂಚಾಯತದ ಮೊರಬಾದ ಹರಿಜನಕಾಲೊನಿಯಲ್ಲಿಅಂಬೇಡ್ಕರ್ ದಿನಾಚರಣೆಯನ್ನು ಮಿರ್ಜಾನ ಶಕ್ತಿ ಕೇಂದ್ರದಅಧ್ಯಕ್ಷರಾದವೆಂಕಟ್ರಮಣಕವರಿಯವರನೇತ್ರತ್ವದಲ್ಲಿಸಂಭ್ರಮದಿಂದಆಚರಿಸಲಾಯಿತು. ಅಂದು ಹರಿಜನಕೇರಿಯಲ್ಲಿ ಸ್ವಚ್ಛತಾಕಾರ್ಯಕ್ರಮವನ್ನು ಹಮ್ಮಿಕೊಂಡು ಸಂವಿಧಾನ ಶಿಲ್ಪಿ ಅಂಬೇಡ್ಕರ್ರವರ ಸಾಧನೆ,ಅವರಜೀವನಚರಿತ್ರೆ,ಅವರಿಂದದೇಶಕ್ಕಾಗಿರುವಕೊಡುಗೆ ಹಾಗೂ ದೇಶಕ್ಕಾಗಿಅವರುಪಟ್ಟ ಪಾಡುಇವುಗಳ ಬಗೆಗೆ … [Read more...] about ಮಿರ್ಜಾನ ಶಕ್ತಿ ಕೇಂದ್ರ ಮೊರಬಾದಲ್ಲಿಡಾ||ಅಂಬೇಡ್ಕರ್ರವರಜನ್ಮ ದಿನಾಚರಣೆ
ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ಕುಮಟಾ: ಸಮಾಜದಲ್ಲಿರುವ ಅಸ್ಪಶ್ರತೆಯನ್ನು ಹೋಗಲಾಡಿಸಿ ಸಮಾಜದಲ್ಲಿ ಜೀವಿಸುತ್ತಿರುವ ಪ್ರತಿಯೊಬ್ಬರು ಒಂದು ಎಂಬ ಭಾವನೆಯನ್ನು ಬಿ.ಆರ್. ಅಂಬೇಡ್ಕರ ಮೂಡಿಸಿದ್ದವರು ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರ ದ ಅಧ್ಯಕ್ಷೆ ಶಾರದಾ ಶೆಟ್ಟಿ ಹೇಳಿದರು. ಅವರು ಶುಕ್ರವಾರ ತಾಲೂಕು ಪಂಚಾಯತ ಸಭಾಭವನದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ ಕುಮಟಾ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪುರಸಭೆ ಕುಮಟಾ ಇವರ ಸಂಯುಕ್ತ ಆಶ್ರಯದಲ್ಲಿ ಅಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ೧೨೬ ನೇ ಜನ್ಮ … [Read more...] about ಕುಮಟಾದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ.
ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ
ರಾಜ್ಯದ ಕರಾವಳಿಯ ಜೀವನಾಡಿ ಎನಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಈ ತಿಂಗಳು ನೀವೇನಾದರೂ ಸಂಚರಿಸುತ್ತಿದ್ದರೆ ಕುಮಟಾ ಬರುತ್ತಿದ್ದಂತೆ 'ಹಂದಿಗೋಣ ಈರುಳ್ಳಿ' ನಿಮ್ಮನ್ನು ಸೆಳೆಯುತ್ತದೆ.ಹೆದ್ದಾರಿಗುಂಟ ಅಲ್ಲಲ್ಲಿ ರಾಶಿ ಹಾಕಿಟ್ಟ ಗುಲಾಬಿ ಬಣ್ಣದ ಈರುಳ್ಳಿಯ ಬೆಡಗು ಅಲ್ಲಿ ಓಡಾಡುವ ಬೈಕು, ಕಾರು, ಲಾರಿಗಳ ಓಟಕ್ಕೆ ತಡೆಯೊಡ್ಡುತ್ತದೆ. ಹೆದ್ದಾರಿಯಂಚಿನಲ್ಲಿ ಮಾರಿಗೊಂದರಂತೆ ಅಚ್ಚುಕಟ್ಟಾಗಿ ಪೇರಿಸಿಟ್ಟ ಈರುಳ್ಳಿ ತಡಿಯನ್ನು ನೋಡುವುದೇ ಸೊಗಸು. ಕರಾವಳಿಯ … [Read more...] about ಹಂದಿಗೋಣ ಈರುಳ್ಳಿ ಖಾರ ಸಿಹಿ ಮಿಂಚುಳ್ಳಿ