• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕುಮಾರಸ್ವಾಮಿ

ವಚನಭ್ರಷ್ಠ ಕುಮಾರಸ್ವಾಮಿ ಅವರಿಂದ ನಾಡಿಗೆ ಜನತೆಗೆ ದ್ರೋಹ ರೈತರ ಸಾಲ ಮನ್ನಾ ಮಾಡಿ ಇಲ್ಲವೇ ರಾಜೀನಾಮೆ ನೀಡಿ- ಸುನೀಲ್ ಹೆಗಡೆ ಆಗ್ರಹ

May 28, 2018 by Yogaraj SK Leave a Comment

ಹಳಿಯಾಳ:- ನಾನು ಕಾಂಗ್ರೇಸ್ ಪಕ್ಷದ ನಾಯಕರ ಮುಲಾಜಿನಲ್ಲಿದ್ದೇನೆ ಹೊರತು 6 ಕೋಟಿ ಕನ್ನಡಿಗರ ಮುಲಾಜಿನಲ್ಲಿ ಇಲ್ಲ ಎಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಾಡಿನ ಜನತೆಗೆ ಜನತೆಗೆ ದ್ರೋಹ ಎಸಗಿದ್ದು ಪ್ರತಿ ಹಂತದಲ್ಲಿ ವಚನ ಭ್ರಷ್ಟರಾಗುವ, ದ್ವಿಮುಖ ನೀತಿ ತೊರುವ ಕುಮಾರಸ್ವಾಮಿ ಅವರಿಗೆ ರಾಜಕೀಯ ಬಧ್ದತೆ, ನೈತಿಕತೆ ಇದ್ದರೇ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ.ಹಳಿಯಾಳ ಬಂದ್ ತಾತ್ಕಾಲಿಕ … [Read more...] about ವಚನಭ್ರಷ್ಠ ಕುಮಾರಸ್ವಾಮಿ ಅವರಿಂದ ನಾಡಿಗೆ ಜನತೆಗೆ ದ್ರೋಹ ರೈತರ ಸಾಲ ಮನ್ನಾ ಮಾಡಿ ಇಲ್ಲವೇ ರಾಜೀನಾಮೆ ನೀಡಿ- ಸುನೀಲ್ ಹೆಗಡೆ ಆಗ್ರಹ

ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ

April 19, 2018 by Yogaraj SK Leave a Comment

ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು.  ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ

ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ

April 15, 2018 by Yogaraj SK Leave a Comment

ಹಳಿಯಾಳ : ಜನರಿಗೆ, ನಿಷ್ಠಾವಂತ ಕಾರ್ಯಕರ್ತರು ಹಾಗೂ ನಾಯಕರಿಗೆ ಮೊಸ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಮುಳುಗುವ ಹಡಗಿನಂತಾಗಿದ್ದು ಕುಮಾರಸ್ವಾಮಿಯವರು ಗೆಲ್ಲುವುದು ಸಂಶಯ ಎಂದು ಹಳಿಯಾಳ ಪಕ್ಷೇತರ ಅಭ್ಯರ್ಥಿ  ಹಾಗೂ ನಿಕಟಪೂರ್ವ ಜೆಡಿಎಸ್ ಪಕ್ಷ ಹಿರಿಯ ಮುಖಂಡ ದಾಂಡೇಲಿಯ ಟಿ.ಆರ್.ಚಂದ್ರಶೇಖರ ಖಡಕ್ಕಾಗಿ ಹೇಳಿದರು.  ಹಳಿಯಾಳ ಪಟ್ಟಣದಲ್ಲಿ ಅವರ ಅಭಿಮಾನಿಗಳ ಕಾರ್ಯಾಲಯಕ್ಕೆ ಚಾಲನೆ ನೀಡಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ … [Read more...] about ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ

ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ

December 6, 2017 by Sachin Hegde Leave a Comment

ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ

ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು

August 17, 2017 by Sachin Hegde Leave a Comment

ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar