ಹಳಿಯಾಳ:- ನಾನು ಕಾಂಗ್ರೇಸ್ ಪಕ್ಷದ ನಾಯಕರ ಮುಲಾಜಿನಲ್ಲಿದ್ದೇನೆ ಹೊರತು 6 ಕೋಟಿ ಕನ್ನಡಿಗರ ಮುಲಾಜಿನಲ್ಲಿ ಇಲ್ಲ ಎಂದಿರುವ ಮುಖ್ಯಮಂತ್ರಿ ಕುಮಾರಸ್ವಾಮಿ ನಾಡಿನ ಜನತೆಗೆ ಜನತೆಗೆ ದ್ರೋಹ ಎಸಗಿದ್ದು ಪ್ರತಿ ಹಂತದಲ್ಲಿ ವಚನ ಭ್ರಷ್ಟರಾಗುವ, ದ್ವಿಮುಖ ನೀತಿ ತೊರುವ ಕುಮಾರಸ್ವಾಮಿ ಅವರಿಗೆ ರಾಜಕೀಯ ಬಧ್ದತೆ, ನೈತಿಕತೆ ಇದ್ದರೇ ತಕ್ಷಣ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಲಿ ಎಂದು ಬಿಜೆಪಿ ಮುಖಂಡ, ಮಾಜಿ ಶಾಸಕ ಸುನೀಲ್ ಹೆಗಡೆ ಆಗ್ರಹಿಸಿದ್ದಾರೆ.ಹಳಿಯಾಳ ಬಂದ್ ತಾತ್ಕಾಲಿಕ … [Read more...] about ವಚನಭ್ರಷ್ಠ ಕುಮಾರಸ್ವಾಮಿ ಅವರಿಂದ ನಾಡಿಗೆ ಜನತೆಗೆ ದ್ರೋಹ ರೈತರ ಸಾಲ ಮನ್ನಾ ಮಾಡಿ ಇಲ್ಲವೇ ರಾಜೀನಾಮೆ ನೀಡಿ- ಸುನೀಲ್ ಹೆಗಡೆ ಆಗ್ರಹ
ಕುಮಾರಸ್ವಾಮಿ
ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಹಳಿಯಾಳ:- ನಮ್ಮನ್ನು ಬೆಂಗಳೂರಿಗೆ ಕರೆದು ನೀವೆ ಅಭ್ಯರ್ಥಿ ಎಂದು ಹೇಳಿ ಬಳಿಕ ವಲಸಿಗರಿಗೆ ಟಿಕೆಟ್ ನೀಡಿ ವಚನ ಭ್ರಷ್ಠರಾಗಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ ಎಂದು ಜೆಡಿಎಸ್ ಪಕ್ಷ ಬಂಡಾಯ ಅಭ್ಯರ್ಥಿ ಟಿ.ಆರ್.ಚಂದ್ರಶೇಖರ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಚುನಾವಣಾಧಿಕಾರಿ ಶಿವಾನಂದ ಭಜಂತ್ರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಮಠದ ಅವರಿಗೆ ಪಕ್ಷೇತರ … [Read more...] about ಜೆಡಿಎಸ್ ಪಕ್ಷ ಹಳಿಯಾಳ ಕ್ಷೇತ್ರದಲ್ಲಿ ಠೇವಣಿ ಕಳೆದುಕೊಳ್ಳಲಿದೆ;ಟಿ.ಆರ್.ಚಂದ್ರಶೇಖರ
ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ
ಹಳಿಯಾಳ : ಜನರಿಗೆ, ನಿಷ್ಠಾವಂತ ಕಾರ್ಯಕರ್ತರು ಹಾಗೂ ನಾಯಕರಿಗೆ ಮೊಸ ಮಾಡುತ್ತಿರುವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ಪಕ್ಷ ಮುಳುಗುವ ಹಡಗಿನಂತಾಗಿದ್ದು ಕುಮಾರಸ್ವಾಮಿಯವರು ಗೆಲ್ಲುವುದು ಸಂಶಯ ಎಂದು ಹಳಿಯಾಳ ಪಕ್ಷೇತರ ಅಭ್ಯರ್ಥಿ ಹಾಗೂ ನಿಕಟಪೂರ್ವ ಜೆಡಿಎಸ್ ಪಕ್ಷ ಹಿರಿಯ ಮುಖಂಡ ದಾಂಡೇಲಿಯ ಟಿ.ಆರ್.ಚಂದ್ರಶೇಖರ ಖಡಕ್ಕಾಗಿ ಹೇಳಿದರು. ಹಳಿಯಾಳ ಪಟ್ಟಣದಲ್ಲಿ ಅವರ ಅಭಿಮಾನಿಗಳ ಕಾರ್ಯಾಲಯಕ್ಕೆ ಚಾಲನೆ ನೀಡಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು ಹಳಿಯಾಳ … [Read more...] about ಮಾತಿನಂತೆ ನಡೆಯದೆ ಕುಮಾರಸ್ವಾಮಿ- ಜೆಡಿಎಸ್ ಮುಳುಗುವ ಹಡಗು- ಕುಮಾರಸ್ವಾಮಿ ಗೆಲ್ಲುವುದು ಸಂಶಯ – ಟಿ.ಆರ್.ಚಂದ್ರಶೇಖರ
ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಕಾರವಾರ: ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಅಜಿತ್ ಪೋಕಳೆ ಘೋಷಿಸಿದರು. ಸೋಮವಾರ ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ. ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಮತ್ತೊಮ್ಮೆ ಆಡಳಿತ ನಡೆಸಲಿದ್ದಾರೆ. ಈ ಸಂಬಂಧ ಧರ್ಮಸ್ಥಳದ ಮಂಜುನಾಥ ದೇವರಲ್ಲಿ ಹರಕೆ ಹೊತ್ತು ಕೊಂಡಿದ್ದು, ಕುಮಾರಸ್ವಾಮಿ ಮುಖ್ಯಮಂತ್ರಿ ಆದ ಬಳಿಕವೇ … [Read more...] about ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವವರೆಗೆ ಕ್ಷೌರ ಮಾಡುವದಿಲ್ಲ ; ಅಜಿತ್ ಪೋಕಳೆ
ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು
ಕಾರವಾರ: ಮಾಜಿ ಸಚಿವ ಆನಂದ ಅಸನೋಟಿಕರ್ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಲು ಆಸಕ್ತರಾಗಿದ್ದು, ಪಕ್ಷದ ನಿರ್ಣಯದಂತೆ ಯಾರೇ ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು ಎಂದು ಜಿಲ್ಲಾ ಯುವ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಹೇಳಿದರು. ಸುದ್ದಿಗೊಷ್ಟಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಜಿಲ್ಲೆಯಾದ್ಯಂತ ಜೆಡಿಎಸ್ ಪಕ್ಷವನ್ನು ಸಂಘಟಿಸಲಾಗುತ್ತಿದೆ. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಒಲವು ತೋರುತ್ತಿದ್ದಾರೆ … [Read more...] about ಅಭ್ಯರ್ಥಿಯಾದರೂ ಅವರನ್ನು ಬೆಂಬಲಿಸಲಾಗುವದು