ಹೊನ್ನಾವರ , ಪ್ಲಾಸ್ಟಿಕ್ ವ್ಯವಸ್ಥೆಗೆ ನಾವು ಒಪ್ಪಿಕೊಂಡು ಹೋಗಿದ್ದು ಅದರ ಬಳಕೆಯಲ್ಲಿ ನಿಯಂತ್ರಣ ಸಾಧಿಸದಿದ್ದರೆ ಮನುಕುಲ ಅತ್ಯಂತ ಭಯಾನಕ ಬದುಕನ್ನು ಎದುರಿಸಬೇಕಾಗುತ್ತದೆ ಎಂದು ಹೊನ್ನಾವರದ ತಹಸೀಲ್ದಾರ ವಿ.ಆರ್.ಗೌಡ ಅಭಿಪ್ರಾಯ ಪಟ್ಟರು. ಅವರು ಜನಶಿಕ್ಷಣ ಸಂಸ್ಥಾನ ಕಾರವಾರ, ಕುಮುದಾ ಅಭಿವೃದ್ಧಿ ಸಂಸ್ಥೆ ಹೊನ್ನಾವರ, ಶಿಶು ಅಭಿವೃದ್ಧಿ ಯೋಜನೆ, ಪಟ್ಟಣ ಪಂಚಾಯತ ಹೊನ್ನಾವರ, ಸ್ವಚ್ಛ ಹೊನ್ನಾವರ ಹಾಗೂ ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹೊನ್ನಾವರದ ಪಟ್ಟಣ … [Read more...] about ಪ್ಲಾಸ್ಟಿಕ್ ಬಳಕೆ ಮನುಕುಲ ನಾಶಕ್ಕೆ ದಾರಿ ; ವಿ.ಆರ್.ಗೌಡ
ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗ
ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಹೊನ್ನಾವರ , ಶಿಬಿರವು, ಮಕ್ಕಳ ಸುಪ್ತ ಪ್ರತಿಭೆಯನ್ನು ಹೊರ ಹಾಕುವ ಕೆಲಸ ಮಾಡುತ್ತದೆ. ಅದನ್ನು ಕೆರೆಕೋಣಿನಲ್ಲಿ ನಡೆದ ಶಿಬಿರವು ಸಾಕ್ಷೀಕರಿಸಿದೆ ಮಾತ್ರವಲ್ಲ, ಟಿ.ವಿ., ಮೊಬೈಲ್ ಕಾರಣದಿಂದ ವಸ್ತು ನಿಷ್ಠ ಪ್ರಪಂಚವನ್ನೇ ಮರೆತು ಬಿಟ್ಟಿರುವ, ಇಂಥಾ ಸಂದರ್ಭದಲ್ಲಿಯೂ ಬಿಡುವು ಮಾಡಿಕೊಂಡು ನಿಗದಿಗಿಂತ ಹೆಚ್ಚಿನ ಮಕ್ಕಳು ಈ ಶಿಬಿರದಲ್ಲಿ ಭಾಗವಹಿಸಿ ಬೇರೆ ಬೇರೆ ವಿಭಾಗದಲ್ಲಿ ಅನುಭವವನ್ನು ಆಸ್ವಾದಿಸಿದ್ದು ಕೆರೆಕೋಣ ಶಿಬಿರದ ಯಶಸ್ಸನ್ನು ತೋರಿಸುತ್ತದೆ ಎಂದು ಹೊನ್ನಾವರ ಶಿಶು … [Read more...] about ಮಕ್ಕಳ ಬೇಸಿಗೆ ಶಿಬಿರ ಮುಕ್ತಾಯ
ಅರ್ಜಿ ಆಹ್ವಾನ
ಹೊನ್ನಾವರ , ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರವಾರ, ಶಿಶು ಅಭಿವೃದ್ಧಿ ಯೋಜನೆ, ಹೊನ್ನಾವರ ಮತ್ತು ಕುಮುದಾ ಅಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ 2018-19ನೇ ಸಾಲಿನಲ್ಲಿ ಮಕ್ಕಳಿಗೆ ನಾಡ ಹಬ್ಬ ಆಚರಣೆ, ವಾರಾಂತ್ಯದ ತರಬೇತಿ, ತಾಲೂಕಾ ಮಟ್ಟದ ಕಲಾಶ್ರೀ ಶಿಬಿರ, ಮಕ್ಕಳ ದಿನಾಚರಣೆ ನಿಮಿತ್ತವಿಜ್ಞಾನ ಹಬ್ಬ ಆಚರಿಸಲು ನಿರ್ಧರಿಸಲಾಗಿದೆ. 01-04-2018ಕ್ಕ 9 ವರ್ಷಕ್ಕಿಂತ ಮೇಲ್ಪಟ್ಟ 16 ವರ್ಷದೊಳಗಿನ ಬಾಲಕ-ಬಾಲಕಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯುಳ್ಳ … [Read more...] about ಅರ್ಜಿ ಆಹ್ವಾನ