ಹಳಿಯಾಳ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ದಾನಮ್ಮಾ ಎನ್ನುವ ಶಾಲಾ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ಹಳಿಯಾಳದ ಭೀಮಸೇನಾ ಯುವಕ ಮಂಡಳ ಮತ್ತು ಚಲವಾದಿ ಮಹಾಸಭಾ ಸಂಘಟನೆ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸುವ ಮೂಲಕ ಆಗ್ರಹಿಸಿದರು. ಇಲ್ಲಿಯ ಮಿನಿ ವಿಧಾನಸೌಧಕ್ಕೆ ಪ್ರತಿಭಟನಾ ಮೇರವಣಿಗೆಯ ಮೂಲಕ ಆಗಮಿಸಿದ ಸಂಘಟನೆಯ ಕಾರ್ಯಕರ್ತರು ಪ್ರಕರಣ … [Read more...] about ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಅವರಿಗೆ ಗಲ್ಲು ಶಿಕ್ಷೇ ವಿಧಿಸುವಂತೆ ,ಆಗ್ರಹ
ಕೂಡಲೇ ಬಂಧಿಸಿ
ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ
ಹಳಿಯಾಳ: ಹೊನ್ನಾವರದ ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮೀತಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ರಾಷ್ಟ್ರೀಯ ಹಿಂದೂ ಆಂದೋಲನ ಸಮೀತಿಯ ನೇತೃತ್ವದಲ್ಲಿ ಹಳಿಯಾಳ ವಿವಿಧ ಹಿಂದೂ ಸಂಘಟನೆಗಳನ್ನೊಳಗೊಂಡು ಹಿಂದೂ ಜನಜಾಗೃತಿ ಸಮೀತಿಯು ಇಲ್ಲಿಯ ತಹಶೀಲ್ದಾರ್ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಅವರಿಗೆ ಮನವಿ … [Read more...] about ಪರೇಶ ಮೇಸ್ತ ಹತ್ಯೆಗೆ ಕಾರಣರಾದವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮ ಜರುಗಿಸಬೇಕು ಸೇರಿದಂತೆ ಇನ್ನಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ,ಸರ್ಕಾರಕ್ಕೆ ಮನವಿ
ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ಹಳಿಯಾಳ :- ದಿ.14 ರಂದು ಹೊನ್ನಾವರ ಮಾಗೋಡದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕಾವ್ಯಾ ಎನ್ನುವವಳನ್ನು ಎಳೆದಾಡಿ ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಹಳಿಯಾಳ ಘಟಕ ಶುಕ್ರವಾರ ಇಲ್ಲಿಯ ತಹಶೀಲ್ದಾರ್ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಮನವಿಯಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಹಲ್ಲೆಯನ್ನು ಖಂಡಿಸುವುದಾಗಿ ಹೇಳಿರುವ ಸಂಘಟನೆಯವರು … [Read more...] about ಚಾಕುವಿನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಆರೋಪಿಗಳನ್ನು ಕೂಡಲೇ ಬಂಧಿಸಿ
ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ
ಹಳಿಯಾಳ:ಮುಂದಿನ ಚುನಾವಣೆಯ ಲಾಭ ಪಡೆಯಲು ಬಿಜೆಪಿ ಪಕ್ಷದವರು ಪರೇಶ್ ಮೇಸ್ತ ಸಾವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಜನರಲ್ಲಿ ಗೊಂದಲ ಉಂಟುಮಾಡಿ ಜಿಲ್ಲೆಯಲ್ಲಿ ಶಾಂತಿ ಕದಡುವ ಕೆಲಸ ಮಾಡುತ್ತಿರುವುದನ್ನು ತಾವು ಖಂಡಿಸುವುದಾಗಿ ಉ.ಕ.ಜಿಲ್ಲಾ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಹೇಳಿದರು.ಹಳಿಯಾಳ: ಮುಂದಿನ ಚುನಾವಣೆಯ ಲಾಭ ಪಡೆಯಲು ಬಿಜೆಪಿ ಪಕ್ಷದವರು ಪರೇಶ್ ಮೇಸ್ತ ಸಾವನ್ನು ರಾಜಕೀಯವಾಗಿ ದುರ್ಬಳಕೆ ಮಾಡಿಕೊಳ್ಳಲು ಜನರಲ್ಲಿ ಗೊಂದಲ ಉಂಟುಮಾಡಿ … [Read more...] about ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ