ಕಾರವಾರ: ಖಾಸಗಿ ಇಂಜಿನಿಯರಿಂಗ್ ಕಾಲೇಜು ಉಳಿಸುವ ಪ್ರಯತ್ನದಲ್ಲಿ ನಡೆದ ರಾಜಕೀಯ ಒತ್ತಡಕ್ಕೆ ಸಿಲುಕಿದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಅವಸಾನದತ್ತ ಸಾಗಿದೆ. ಮಾಜಾಳಿಯಲ್ಲಿರುವ ಶಾಸಕ ಸತೀಶ್ ಸೈಲ್ ಮಾಲಿಕತ್ವದ ಇಂಜಿನಿಯರಿಂಗ್ ಕಾಲೇಜು ಉಳಿಸಲು ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿಗೆ ದೊರಕಬೇಕಿದ್ದ ಮೂಲಭೂತ ಸೌಕರ್ಯಗಳು ಸರಿಯಾಗಿ ದೊರೆಯುತ್ತಿಲ್ಲ. ಕಾಲೇಜು ನಿರ್ಮಾಣ ಕೆಲಸವೂ ತೀರಾ ಮಂದಗತಿ ಸಾಗಿ ಅಂತೂ ಮುಕ್ತಾಯಗೊಂಡಿದೆ. ಸರ್ಕಾರದಿಂದ ಇಂಜಿನಿಯರಿಂಗ್ ಕಾಲೇಜಿಗೆ … [Read more...] about ಸರ್ಕಾರಿ ಇಂಜಿನಿಯರಿಂಗ್ ಕಾಲೇಜನ್ನು ಕೂಡಲೇ ಸುಸಜ್ಜಿತ ಕಟ್ಟಡಕ್ಕೆ ಸ್ಥಳಾಂತರಿಸಬೇಕು,ಒತ್ತಾಯಿಸಿ ರಾಜ್ಯಪಾಲರಿಗೆ ಮನವಿ