ಕಾರವಾರ: ಭಾರತೀಯ ನೌಕಾನೆಲೆ ಯೋಜನೆಯಿಂದ ನಿರಾಶ್ರಿತರಾದವರಿಗೆ ಸರ್ಕಾರಿ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡಬೇಕು ಎಂದು ಆಗ್ರಹಿಸಿ ಚಂಡಿಯಾ, ಅರಗಾ, ಮುದಗಾ ಮೊದಲಾದ ಗ್ರಾಮದ ಜನ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಸೀಬರ್ಡ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಇನ್ನು ಭೂ ಪರಿಹಾರ ದೊರೆತಿಲ್ಲ. ಉದ್ಯೋಗದಲ್ಲಿಯೂ ಮೀಸಲಾತಿ ಸಿಕ್ಕಿಲ್ಲ. ಹಿಂದಿನಿಂದಲೂ ಮೀನುಗಾರಿಕೆ, ಕೃಷಿ, ಕೂಲಿಯನ್ನು ಮಾಡುತ್ತಿದ್ದ ಜನ ಆರ್ಥಿಕವಾಗಿ ಹಿಂದೂಳಿದಿದ್ದು ಇವರ … [Read more...] about ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರವಾರದ ಅರಗಾ, ಚಂಡಿಯಾ ಗ್ರಾಮಸ್ಥರಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ
ಕೂಲಿ
ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ
ಕಾರವಾರ:ಜಿಲ್ಲೆಯಾದ್ಯಂತ ತಲೆದೂರಿರುವ ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿ ಘಟಕದವರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ಪರವಾನಿಗೆ ಸಿಕ್ಕರೂ ಮರಳು ಸಮಸ್ಯೆ ಬಗೆಹರಿದಿಲ್ಲ. ಎಲ್ಲಡೆ ದುಪ್ಪಟ್ಟು ಹಣಕ್ಕೆ ಮರಳನ್ನು ಮಾರಾಟ ಮಾಡಲಾಗುತ್ತಿದೆ. ಜನ ಸಾಮಾನ್ಯರ ಮನೆ ಕೆಲಸಕ್ಕೂ ಮರಳಿನ ಅಭಾವ ತಲೆ ದೂರಿದ್ದು, ಕೂಲಿ ಕಾರ್ಮಿಕರು ಉದ್ಯೋಗವಿಲ್ಲದೇ ಪರದಾಡುತ್ತಿದ್ದಾರೆ ಎಂದು ವಿವರಿಸಿದರು. ರಾಜ್ಯದಲ್ಲಿ ಸಚಿವರ ಪುತ್ರರೊಬ್ಬರು ಮರಳು ದಂದೆ ನಡೆಸುವವರಿಗೆ … [Read more...] about ಮರಳು ಸಮಸ್ಯೆ ಬಗೆಹರಿಸುವಂತೆ ಬಿಜೆಪಿಗರ ಆಗ್ರಹ,ಜಿಲ್ಲಾಡಳಿತಕ್ಕೆ ಮನವಿ
ಕಾಲು ಜಾರಿ ಬಿದ್ದು ಕಾರ್ಮಿಕ ಸಾವು
ಹೊನ್ನಾವರ:ತೆಂಗಿನಕಾಯಿ ಕೊಯ್ಲು ಮಾಡುವ ಕೂಲಿ ಕಾರ್ಮಿಕನೊಬ್ಬ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ತಾಲೂಕಿನ ಮಾವಿನಕುರ್ವಾದ ಗದ್ದೆಮನೆ ಗ್ರಾಮದಲ್ಲಿ ಸಂಭವಿಸಿದೆ. ಲಕ್ಷ್ಮಣ ಬಡಚ ಗೌಡ (55) ಮೃತ ಕಾರ್ಮಿಕ. ಈತ ಗದ್ದೆಮನೆ ಗ್ರಾಮದ ಕೃಷ್ಣಪ್ಪ ತಿಮ್ಮಪ್ಪ ನಾಯ್ಕ ಎಂಬುವರ ಮನೆಯ ತೋಟದಲ್ಲಿ ತೆಂಗಿನಕಾಯಿ ಕೊಯ್ಯಲು ಹೋಗಿದ್ದ ವೇಳೆ ಕೊಯ್ಲು ಮುಗಿಸಿ ಇಳಿಯುತ್ತಿರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಈ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪಿಎಸ್ಐ … [Read more...] about ಕಾಲು ಜಾರಿ ಬಿದ್ದು ಕಾರ್ಮಿಕ ಸಾವು
ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು
ಭಟ್ಕಳ:ಬೆಳಕೆಯ ಶೆಟ್ಟಿಕೇರಿಯ ಮನೆಯೊಂದರ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಕೂಲಿ ಕಾರ್ಮಿಕನೊಬ್ಬ ಆಯ ತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೃತನನ್ನು ಶಿರೂರಿನ ಹಣಬಾರಕೇರಿಯ ಬಚ್ಚಾ ಮಂಜಾ ಹಣಬಾರ(55) ಎಂದು ಗುರುತಿಸಲಾಗಿದೆ. ಬೆಳಕೆಯ ಶೆಟ್ಟಿಕೇರಿಯ ಕೃಷ್ಣಾ ವೆಂಕಟ್ರಮಣ ನಾಯ್ಕ ಇವರ ಮನೆಯ ಬಾವಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಬಾವಿಯ ಹಿಂಬದಿಯ ಮಣ್ಣು ಕುಸಿದು ಕೆಳಗೆ ಬಿದ್ದು ರಿಂಗ್ ಮಧ್ಯೆ ಸಿಲುಕಿದ್ದು ತೀವ್ರ … [Read more...] about ಬಾವಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಆಯತ್ಪಪಿ ಬಿದ್ದು ಸಾವು